ಮನೆಯಲ್ಲೆ ತಯಾರಿಸಿ ಆರೋಗ್ಯಕರ ಜ್ಯೂಸ್‌ಗಳು


Team Udayavani, Aug 8, 2017, 10:24 AM IST

banana shake copy.jpg

ಹಣ್ಣುಗಳು, ಹಾಲು, ಖರ್ಜೂರ ಇತ್ಯಾದಿಗಳನ್ನು ಉಪಯೋಗಿಸಿ ವಿವಿಧ ಜ್ಯೂಸ್‌ಗಳನ್ನು ಸೇವಿಸುವುದರಿಂದ ರುಚಿಯೊಂದಿಗೆ ಶಕ್ತಿಯನ್ನೂ ಪಡೆದು ಆರೋಗ್ಯದೊಂದಿಗೆ ನಳನಳಿಸಬಹುದು.

ಆ್ಯಪಲ್‌ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಸೇಬು – ಒಂದು, ನೆನೆಸಿದ ಒಣದ್ರಾಕ್ಷಿ- ಹತ್ತು, ಜೇನುತುಪ್ಪ – ಎರಡು ಚಮಚ.
ತಯಾರಿಸುವ ವಿಧಾನ:
ಸಿಪ್ಪೆ ಸಹಿತ ಸೇಬನ್ನು ಒಣದ್ರಾಕ್ಷಿಯೊಂದಿಗೆ ಮಿಕ್ಸಿಯಲ್ಲಿ ರುಬ್ಬಿ ನಂತರ ಬೇಕಾದಷ್ಟು ನೀರು ಸೇರಿಸಿಕೊಂಡು ಪುನಃ ರುಬ್ಬಿ . ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಜೇನುತುಪ್ಪಸೇರಿಸಿ ಸರ್ವ್‌ ಮಾಡಬಹುದು. ಸೇವಿಸಿದ ಕೂಡಲೇ ಶಕ್ತಿ ಕೊಡುವ ಈ ಪಾನಕದ ಸೇವನೆ ಜಠರದ ಹುಣ್ಣು , ಹೊಟ್ಟೆಉರಿ ಇತ್ಯಾದಿ ಸಮಸ್ಯೆಗಳಿಗೆ ಉತ್ತಮ ಪ್ರಯೋಜನಕಾರಿ.

ಖರ್ಜೂರ ವಿದ್‌ ಬನಾನ ಶೇಕ್‌
ಬೇಕಾಗುವ ಸಾಮಗ್ರಿ:

ನೆನೆಸಿದ ಖರ್ಜೂರ – ಎಂಟು, ಹಾಲು – ಎರಡು ಕಪ್‌, ಬಾಳೆಹಣ್ಣು – ಒಂದು, ಸಕ್ಕರೆ – ನಾಲ್ಕು ಚಮಚ, ಏಲಕ್ಕಿ – ಸುವಾಸನೆಗಾಗಿ, ಬಾದಾಮಿತರಿ- ಒಂದು ಚಮಚ.
ತಯಾರಿಸುವ ವಿಧಾನ:
ಮಿಕ್ಸಿಜಾರಿಗೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಸ್ವಲ್ಪ ಹಾಲು ಸೇರಿಸಿ ರುಬ್ಬಿ. ನಂತರ, ಇದಕ್ಕೆ ತಂಪಾದ ಹಾಲು ಸೇರಿಸಿ ಪುನಃ ರುಬ್ಬಿ . ಸರ್ವ್‌ ಮಾಡುವಾಗ  ಮೇಲಿನಿಂದ ಬಾದಾಮಿ ಚೂರುಗಳನ್ನು ಉದುರಿಸಿ.

ಗೀತಸದಾ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.