ಮನೆಯಲ್ಲೆ ತಯಾರಿಸಿ ಆರೋಗ್ಯಕರ ಜ್ಯೂಸ್‌ಗಳು


Team Udayavani, Aug 8, 2017, 10:24 AM IST

banana shake copy.jpg

ಹಣ್ಣುಗಳು, ಹಾಲು, ಖರ್ಜೂರ ಇತ್ಯಾದಿಗಳನ್ನು ಉಪಯೋಗಿಸಿ ವಿವಿಧ ಜ್ಯೂಸ್‌ಗಳನ್ನು ಸೇವಿಸುವುದರಿಂದ ರುಚಿಯೊಂದಿಗೆ ಶಕ್ತಿಯನ್ನೂ ಪಡೆದು ಆರೋಗ್ಯದೊಂದಿಗೆ ನಳನಳಿಸಬಹುದು.

ಆ್ಯಪಲ್‌ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಸೇಬು – ಒಂದು, ನೆನೆಸಿದ ಒಣದ್ರಾಕ್ಷಿ- ಹತ್ತು, ಜೇನುತುಪ್ಪ – ಎರಡು ಚಮಚ.
ತಯಾರಿಸುವ ವಿಧಾನ:
ಸಿಪ್ಪೆ ಸಹಿತ ಸೇಬನ್ನು ಒಣದ್ರಾಕ್ಷಿಯೊಂದಿಗೆ ಮಿಕ್ಸಿಯಲ್ಲಿ ರುಬ್ಬಿ ನಂತರ ಬೇಕಾದಷ್ಟು ನೀರು ಸೇರಿಸಿಕೊಂಡು ಪುನಃ ರುಬ್ಬಿ . ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಜೇನುತುಪ್ಪಸೇರಿಸಿ ಸರ್ವ್‌ ಮಾಡಬಹುದು. ಸೇವಿಸಿದ ಕೂಡಲೇ ಶಕ್ತಿ ಕೊಡುವ ಈ ಪಾನಕದ ಸೇವನೆ ಜಠರದ ಹುಣ್ಣು , ಹೊಟ್ಟೆಉರಿ ಇತ್ಯಾದಿ ಸಮಸ್ಯೆಗಳಿಗೆ ಉತ್ತಮ ಪ್ರಯೋಜನಕಾರಿ.

ಖರ್ಜೂರ ವಿದ್‌ ಬನಾನ ಶೇಕ್‌
ಬೇಕಾಗುವ ಸಾಮಗ್ರಿ:

ನೆನೆಸಿದ ಖರ್ಜೂರ – ಎಂಟು, ಹಾಲು – ಎರಡು ಕಪ್‌, ಬಾಳೆಹಣ್ಣು – ಒಂದು, ಸಕ್ಕರೆ – ನಾಲ್ಕು ಚಮಚ, ಏಲಕ್ಕಿ – ಸುವಾಸನೆಗಾಗಿ, ಬಾದಾಮಿತರಿ- ಒಂದು ಚಮಚ.
ತಯಾರಿಸುವ ವಿಧಾನ:
ಮಿಕ್ಸಿಜಾರಿಗೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಸ್ವಲ್ಪ ಹಾಲು ಸೇರಿಸಿ ರುಬ್ಬಿ. ನಂತರ, ಇದಕ್ಕೆ ತಂಪಾದ ಹಾಲು ಸೇರಿಸಿ ಪುನಃ ರುಬ್ಬಿ . ಸರ್ವ್‌ ಮಾಡುವಾಗ  ಮೇಲಿನಿಂದ ಬಾದಾಮಿ ಚೂರುಗಳನ್ನು ಉದುರಿಸಿ.

ಗೀತಸದಾ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.