ಆರೋಗ್ಯ ಸಂಜೀವಿನಿ ಈ ಶುಂಠಿ- ಜೀರಿಗೆ ಕಷಾಯ

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ

Team Udayavani, Feb 2, 2021, 1:39 PM IST

health tips

ಚಳಿಗಾಲ, ಮಳೆಗಾಲವನ್ನು ಒಳಗೊಂಡಂತೆ ವಾತಾವರಣದ ಬದಲಾವಣೆಯಿಂದ ಶೀತ ಜ್ವರದಂತಹ ಸಮಸ್ಯೆಗಳು ಎಲ್ಲರನ್ನೂ ಬಾಧಿಸುತ್ತವೆ.   ಈ ಸಮಯದಲ್ಲಿ ಆರೋಗ್ಯವನ್ನು ಸಮತೋಲನದಲ್ಲಿ ಕಾಪಾಡಿಕೊಳ್ಳುವುದು ಅತೀ ಮುಖ್ಯ . ಕೋವಿಡ್ ಆರಂಭದ ನಂತರವಂತೂ ಈ ಹಿಂದೆ ಸಾಮಾನ್ಯವಾಗಿದ್ದ ಶೀತ ಜ್ವರಗಳಿಗೂ ಜನರು ಹೆದರುವಂತಾಗಿದೆ.

ತಂಪಿನ ವಾತಾವರಣದಿಂದಾಗಿ ಆರೋಗ್ಯವನ್ನು ಬಾಧಿಸುವ ಸಾಮಾನ್ಯ ಶೀತ, ಜ್ವರದಂತಹ ಸಮಸ್ಯೆಗಳಿಗೆ ಮನೆಯಲ್ಲಿಯೇ ತಯಾರಿಸಬಹುದಾದ ಶುಂಠಿ- ಜೀರಿಗೆ ಕಷಾಯವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.

ಶುಂಠಿ- ಜೀರಿಗೆ ಕಷಾಯ ಮಾಡಲು ಬೇಕಾಗುವ ಸಾಮಾಗ್ರಿಗಳು

ಶುಂಠಿ, ಜೀರಿಗೆ, ಕಾಳು ಮೆಣಸು, ಕೊತ್ತಂಬರಿ, ತುಳಸಿ, ಲವಂಗ, ನೆಲನೆಲ್ಲಿ, ಅರಶಿಣ, ಬೆಲ್ಲ

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ದಾಳಿ

ಮಾಡುವ ವಿಧಾನ

ಎರಡು ಲೋಟ ಕಷಾಯವನ್ನು ಮಾಡಲು ಎರಡು ಸಣ್ಣ ತುಂಡುಗಳಷ್ಟು ಶುಂಠಿ, ಒಂದು ಚಮಚ ಕಾಳುಮೆಣಸಿನ ಪುಡಿ, ಒಂದು ಚಮಚ ಜೀರಿಗೆ, ಒಂದು ಚಮಚ ಕೊತ್ತಂಬರಿ, ಹತ್ತು ತುಳಸಿ ಎಲೆ, ಎರಡು ಲವಂಗ, 2 ಏಲಕ್ಕಿ ಗೆ  ಒಂದು ಚಮಚ ಅರಶಿಣವನ್ನು ಬೆರಸಿ ಪುಡಿ ಮಾಡಿಕೊಳ್ಳಿ. ಹೀಗೆ ತಯಾರಿಸಲಾದ ಪುಡಿಗೆ ರೋಗ ನಿರೋಧಕ  ಶಕ್ತಿಯನ್ನು ಒಳಗೊಂಡಿರುವ ನೆಲನೆಲ್ಲಿ ಗಿಡದ ಸೊಪ್ಪನ್ನು ಪುಡಿ ಮಾಡಿ ಸೇರಿಸಿ. ನಂತರ ಎರಡು ಲೋಟ ನೀರಿಗೆ ಈ  ಪುಡಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ಹೀಗೆ ಕುದಿಸಿದ ನಂತರ ಸ್ವಲ್ಪ ಬೆಲ್ಲವನ್ನು ಸೇರಿಸಬಹುದು. (ಮಧುಮೇಹಿಗಳು ಬೆಲ್ಲವನ್ನು ಬೆರಸದೆ ಕುಡಿಯುವುದು ಉತ್ತಮ)

ಶಾಂತಿ ಕೊಡಚಾದ್ರಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.