ಹಣ್ಣಿನ ಪಾನಕ ಆರೋಗ್ಯಕ್ಕೆ ಹಿತಕರ


Team Udayavani, Aug 8, 2017, 11:35 AM IST

panaka copy.jpg

ಇಬ್ಬುಡ್ಲ ಪಾನಕ (ಚಿಬ್ಬಡ)
ಬೇಕಾಗುವ ಸಾಮಗ್ರಿ:

ಹದವಾದ ಇಬ್ಬುಡ್ಲ- 1, ಬೆಲ್ಲದ ಚೂರು- 2 ಕಪ್‌, ಏಲಕ್ಕಿ ಹುಡಿ- 1 ಚಮಚ, ಕಾಳುಮೆಣಸಿನ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಇಬ್ಬುಡ್ಲದ ಸಿಪ್ಪೆ ತೆಗೆದು ಮಿಕ್ಸಿಜಾರ್‌ನಲ್ಲಿ ಹಾಕಿ ನಯವಾಗಿ ರುಬ್ಬಿ ತೆಗೆಯುವ ಮೊದಲು ಬೆಲ್ಲ ಹಾಕಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ, ಕಾಳುಮೆಣಸಿನ ಹುಡಿ ಹಾಕಿ ಬೇಕಾದಷ್ಟು ತೆಳ್ಳಗೆ ಮಾಡಿ ತಣಿಸಿ ಕುಡಿಯಿರಿ. ಇಬ್ಬುಡ್ಲ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿ ಬೆಲ್ಲ , ಏಲಕ್ಕಿ ಬೆರೆಸಿ ತಿನ್ನಬಹುದು. ಸ್ವಲ್ಪ ಅವಲಕ್ಕಿ ಹಾಕಿ ಸವಿದರೆ ಹೊಟ್ಟೆ ತಣ್ಣಗಾಗುವುದು. ಅಲ್ಲದೆ ಹೊಟ್ಟೆ ತುಂಬುವುದು. ಇಬ್ಬುಡ್ಲ ತರಿ ತರಿಯಾಗಿ ಪರಿಮಳಯುಕ್ತ ಸಿಹಿ ಆಗಿರುವುದು. ಇದಕ್ಕೆ ಬೆಲ್ಲದ ಬದಲು ಸಕ್ಕರೆ ಹಾಕಿ ಸವಿದರೆ ಸ್ವಾದಿಷ್ಟವಾಗುವುದು.

ನೇರಳೆ ಹಣ್ಣಿನ ಪಾನಕ
ಬೇಕಾಗುವ ಸಾಮಗ್ರಿ:
ನೇರಳೆಹಣ್ಣು-20, ಬೆಲ್ಲದ ಹುಡಿ-1/2 ಕಪ್‌/ಸಕ್ಕರೆ, ಉಪ್ಪಿನ ಹುಡಿ ಚಿಟಿಕೆ.
ತಯಾರಿಸುವ ವಿಧಾನ:
ನೇರಳೆಹಣ್ಣು ತೊಳೆದು ಒಂದು ಪಾತ್ರೆಗೆ ಹಾಕಿ ಸ್ವಲ್ಪ ನೀರು ಹಾಕಿ ಚೆನ್ನಾಗಿ ಹಿಚುಕಿ ಬೀಜ ಬೇರ್ಪಡಿಸಿರಿ. ಬೆಲ್ಲದ ಹುಡಿ, ಉಪ್ಪು ಹಿಚುಕಿದ ನೇರಳೆಹಣ್ಣು ಮಿಕ್ಸಿ ಜಾರಿಗೆ ಹಾಕಿ ನಯವಾಗಿ ರುಬ್ಬಿ ತೆಗೆಯಿರಿ. ಫ್ರಿಜ್ ನಲ್ಲಿಟ್ಟು ತಂಪು ಮಾಡಿ ಕುಡಿಯಿರಿ. ನೇರಳೆ ಹಣ್ಣಿನ ಪಾನಕ  (ಬೀಜ) ಮಧುಮೇಹಿಗಳಿಗೆ ಉತ್ತಮ ಪಾನೀಯ.

ಸೋರೆಕಾಯಿ ಪಾನಕ
ಬೇಕಾಗುವ ಸಾಮಗ್ರಿ:
ಸಿಪ್ಪೆ ತೆಗೆದ ಸೋರೆಕಾಯಿ ಹೋಳು- 3 ಕಪ್‌, ಬೆಲ್ಲ- 2 ಕಪ್‌, ಏಲಕ್ಕಿ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಸೋರೆಕಾಯಿ ಹೋಳು ಬೇಯಿಸಿ ತಣಿಸಿರಿ. ಬೆಲ್ಲ , ಬೇಯಿಸಿದ ಸೋರೆಕಾಯಿ ಮಿಕ್ಸಿ ಪಾತ್ರೆಗೆ ಹಾಕಿ ನಯವಾಗಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಬೆರೆಸಿ ತಣಿಸಿ ಕುಡಿಯಿರಿ. ಜಾಂಡೀಸ್‌ ಕಾಯಿಲೆಯವರಿಗೆ ಉತ್ತಮ ಪಾನಿಯ

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.