ಹಣ್ಣಿನ ಪಾನಕ ಆರೋಗ್ಯಕ್ಕೆ ಹಿತಕರ


Team Udayavani, Aug 8, 2017, 11:35 AM IST

panaka copy.jpg

ಇಬ್ಬುಡ್ಲ ಪಾನಕ (ಚಿಬ್ಬಡ)
ಬೇಕಾಗುವ ಸಾಮಗ್ರಿ:

ಹದವಾದ ಇಬ್ಬುಡ್ಲ- 1, ಬೆಲ್ಲದ ಚೂರು- 2 ಕಪ್‌, ಏಲಕ್ಕಿ ಹುಡಿ- 1 ಚಮಚ, ಕಾಳುಮೆಣಸಿನ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಇಬ್ಬುಡ್ಲದ ಸಿಪ್ಪೆ ತೆಗೆದು ಮಿಕ್ಸಿಜಾರ್‌ನಲ್ಲಿ ಹಾಕಿ ನಯವಾಗಿ ರುಬ್ಬಿ ತೆಗೆಯುವ ಮೊದಲು ಬೆಲ್ಲ ಹಾಕಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ, ಕಾಳುಮೆಣಸಿನ ಹುಡಿ ಹಾಕಿ ಬೇಕಾದಷ್ಟು ತೆಳ್ಳಗೆ ಮಾಡಿ ತಣಿಸಿ ಕುಡಿಯಿರಿ. ಇಬ್ಬುಡ್ಲ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿ ಬೆಲ್ಲ , ಏಲಕ್ಕಿ ಬೆರೆಸಿ ತಿನ್ನಬಹುದು. ಸ್ವಲ್ಪ ಅವಲಕ್ಕಿ ಹಾಕಿ ಸವಿದರೆ ಹೊಟ್ಟೆ ತಣ್ಣಗಾಗುವುದು. ಅಲ್ಲದೆ ಹೊಟ್ಟೆ ತುಂಬುವುದು. ಇಬ್ಬುಡ್ಲ ತರಿ ತರಿಯಾಗಿ ಪರಿಮಳಯುಕ್ತ ಸಿಹಿ ಆಗಿರುವುದು. ಇದಕ್ಕೆ ಬೆಲ್ಲದ ಬದಲು ಸಕ್ಕರೆ ಹಾಕಿ ಸವಿದರೆ ಸ್ವಾದಿಷ್ಟವಾಗುವುದು.

ನೇರಳೆ ಹಣ್ಣಿನ ಪಾನಕ
ಬೇಕಾಗುವ ಸಾಮಗ್ರಿ:
ನೇರಳೆಹಣ್ಣು-20, ಬೆಲ್ಲದ ಹುಡಿ-1/2 ಕಪ್‌/ಸಕ್ಕರೆ, ಉಪ್ಪಿನ ಹುಡಿ ಚಿಟಿಕೆ.
ತಯಾರಿಸುವ ವಿಧಾನ:
ನೇರಳೆಹಣ್ಣು ತೊಳೆದು ಒಂದು ಪಾತ್ರೆಗೆ ಹಾಕಿ ಸ್ವಲ್ಪ ನೀರು ಹಾಕಿ ಚೆನ್ನಾಗಿ ಹಿಚುಕಿ ಬೀಜ ಬೇರ್ಪಡಿಸಿರಿ. ಬೆಲ್ಲದ ಹುಡಿ, ಉಪ್ಪು ಹಿಚುಕಿದ ನೇರಳೆಹಣ್ಣು ಮಿಕ್ಸಿ ಜಾರಿಗೆ ಹಾಕಿ ನಯವಾಗಿ ರುಬ್ಬಿ ತೆಗೆಯಿರಿ. ಫ್ರಿಜ್ ನಲ್ಲಿಟ್ಟು ತಂಪು ಮಾಡಿ ಕುಡಿಯಿರಿ. ನೇರಳೆ ಹಣ್ಣಿನ ಪಾನಕ  (ಬೀಜ) ಮಧುಮೇಹಿಗಳಿಗೆ ಉತ್ತಮ ಪಾನೀಯ.

ಸೋರೆಕಾಯಿ ಪಾನಕ
ಬೇಕಾಗುವ ಸಾಮಗ್ರಿ:
ಸಿಪ್ಪೆ ತೆಗೆದ ಸೋರೆಕಾಯಿ ಹೋಳು- 3 ಕಪ್‌, ಬೆಲ್ಲ- 2 ಕಪ್‌, ಏಲಕ್ಕಿ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಸೋರೆಕಾಯಿ ಹೋಳು ಬೇಯಿಸಿ ತಣಿಸಿರಿ. ಬೆಲ್ಲ , ಬೇಯಿಸಿದ ಸೋರೆಕಾಯಿ ಮಿಕ್ಸಿ ಪಾತ್ರೆಗೆ ಹಾಕಿ ನಯವಾಗಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಬೆರೆಸಿ ತಣಿಸಿ ಕುಡಿಯಿರಿ. ಜಾಂಡೀಸ್‌ ಕಾಯಿಲೆಯವರಿಗೆ ಉತ್ತಮ ಪಾನಿಯ

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.