ಮನೆಯಲ್ಲೇ ಇದೆ ಆ್ಯಂಟಿ ಬಯೋಟಿಕ್‌


Team Udayavani, Mar 6, 2018, 9:18 AM IST

honey.jpg

ವೈದ್ಯರು ಔಷಧದಲ್ಲಿ ಆ್ಯಂಟಿ ಬಯೋಟಿಕ್‌ಗಳನ್ನು ಕೊಡುವುದು ಸಾಮಾನ್ಯ. ಇದು ಹಲವು ರೋಗಗಳು, ಅಡ್ಡ ಪರಿಣಾಮಗಳನ್ನು ತಡೆಗಟ್ಟುತ್ತದೆ ಎಂಬ ಕಾರಣಕ್ಕೆ ನಾವು ಅದನ್ನು ಸ್ವೀಕರಿಸುತ್ತೇವೆ. ಆ್ಯಂಟಿ ಬಯೋಟಿಕ್‌ ಕೇವಲ ಅಲೋಪತಿ ಮೆಡಿಸಿನ್‌ನಲ್ಲಿ ಮಾತ್ರ ಇರುವುದಲ್ಲ ನಮ್ಮ ಅಡುಗೆ ಮನೆಯಲ್ಲೂ ಇದೆ. ನೈಸರ್ಗಿ ಕವಾಗಿ ದೊರೆಯುವ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಮಾತ್ರವಲ್ಲ ಇವುಗಳ ಬಳಕೆ ಆರೋಗ್ಯದ ದೃಷ್ಟಿಯಿಂದ  ಹೆಚ್ಚುಸುರಕ್ಷಿತವೂ ಆಗಿದೆ ಎಂಬುದು ವೈಜಾನಿಕ ಸಂಶೋಧನೆಯಿಂದಲೂ ದೃಢಪಟ್ಟಿದೆ. ಅವು ಯಾವುವು ಗೊತ್ತೇ?

  ಬೆಳ್ಳುಳ್ಳಿ
ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಗುಣ ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವಾರು ಔಷಧೀಯ ಗುಣಗಳಿವೆ. ಅಲರ್ಜಿ, ಅಸ್ತಮಾ, ಶೀತ, ಕೆಮ್ಮು ನಿವಾರಣೆ ಮಾಡುವ ಬೆಳ್ಳುಳ್ಳಿ ಹೃದಯದ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ.

  ಜೇನು ತುಪ್ಪ
ಹಲವು ಸೋಂಕುರೋಗಗಳನ್ನು ತಡೆಗಟ್ಟುವ ಜೇನುತುಪ್ಪ ಮನೆ ಮದ್ದಿನಲ್ಲಿ ಪ್ರಮುಖ ಸ್ಥಾನಗಿಟ್ಟಿಸಿಕೊಂಡಿದೆ. ಸುಟ್ಟ  ಗಾಯ, ಚರ್ಮದ ತೊಂದರೆ, ಕಲೆಗಳನ್ನು ನಿವಾರಿಸುವಲ್ಲಿ ಜೇನು ತುಪ್ಪ ಔಷಧವಾಗಿ ಬಳಕೆಯಾಗುತ್ತದೆ.

  ಶುಂಠಿ
ಶುಂಠಿ ಕೂಡ ಬ್ಯಾಕ್ಟೀರಿಯಾಗಳ ವಿರುದ್ಧ  ಹೋರಾಡುತ್ತದೆ. ನಿಶ್ಶಕ್ತಿ, ರಕ್ತದೊತ್ತಡ, ವಾಕರಿಕೆ ಸಮಸ್ಯೆಯನ್ನು ನಿಯಂತ್ರಿಸುವ ಗುಣ ಹೊಂದಿರುವ ಗಂಟಲಿನ ತುರಿಕೆ, ಶುಂಠಿ ಕೆಮ್ಮು, ಶೀತಕ್ಕೂ ಅತ್ಯುತ್ತಮ  ಔಷಧವಾಗಿದೆ.

  ಲವಂಗ
ಹಲ್ಲಿನ ಹಲವು ಸಮಸ್ಯೆಗಳಿಗೆ ಲವಂಗವನ್ನು ಬಳ ಸು ತ್ತೇವೆ. ಲವಂಗದ ನೀರನ್ನು ಪ್ರತಿನಿತ್ಯ 1/2 ಚಮಚ ಸೇವನೆ ಮಾಡುವುದ ರಿಂದ ದೇಹದಲ್ಲಿ ಬ್ಯಾಕ್ಟೀರಿಯಾ ನಿರೋಧಕ ಗುಣ ಹೆಚ್ಚಾಗುತ್ತದೆ.

 ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.