ಮನೆಯಲ್ಲೇ ಇದೆ ಆ್ಯಂಟಿ ಬಯೋಟಿಕ್‌


Team Udayavani, Mar 6, 2018, 9:18 AM IST

honey.jpg

ವೈದ್ಯರು ಔಷಧದಲ್ಲಿ ಆ್ಯಂಟಿ ಬಯೋಟಿಕ್‌ಗಳನ್ನು ಕೊಡುವುದು ಸಾಮಾನ್ಯ. ಇದು ಹಲವು ರೋಗಗಳು, ಅಡ್ಡ ಪರಿಣಾಮಗಳನ್ನು ತಡೆಗಟ್ಟುತ್ತದೆ ಎಂಬ ಕಾರಣಕ್ಕೆ ನಾವು ಅದನ್ನು ಸ್ವೀಕರಿಸುತ್ತೇವೆ. ಆ್ಯಂಟಿ ಬಯೋಟಿಕ್‌ ಕೇವಲ ಅಲೋಪತಿ ಮೆಡಿಸಿನ್‌ನಲ್ಲಿ ಮಾತ್ರ ಇರುವುದಲ್ಲ ನಮ್ಮ ಅಡುಗೆ ಮನೆಯಲ್ಲೂ ಇದೆ. ನೈಸರ್ಗಿ ಕವಾಗಿ ದೊರೆಯುವ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಮಾತ್ರವಲ್ಲ ಇವುಗಳ ಬಳಕೆ ಆರೋಗ್ಯದ ದೃಷ್ಟಿಯಿಂದ  ಹೆಚ್ಚುಸುರಕ್ಷಿತವೂ ಆಗಿದೆ ಎಂಬುದು ವೈಜಾನಿಕ ಸಂಶೋಧನೆಯಿಂದಲೂ ದೃಢಪಟ್ಟಿದೆ. ಅವು ಯಾವುವು ಗೊತ್ತೇ?

  ಬೆಳ್ಳುಳ್ಳಿ
ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಗುಣ ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವಾರು ಔಷಧೀಯ ಗುಣಗಳಿವೆ. ಅಲರ್ಜಿ, ಅಸ್ತಮಾ, ಶೀತ, ಕೆಮ್ಮು ನಿವಾರಣೆ ಮಾಡುವ ಬೆಳ್ಳುಳ್ಳಿ ಹೃದಯದ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ.

  ಜೇನು ತುಪ್ಪ
ಹಲವು ಸೋಂಕುರೋಗಗಳನ್ನು ತಡೆಗಟ್ಟುವ ಜೇನುತುಪ್ಪ ಮನೆ ಮದ್ದಿನಲ್ಲಿ ಪ್ರಮುಖ ಸ್ಥಾನಗಿಟ್ಟಿಸಿಕೊಂಡಿದೆ. ಸುಟ್ಟ  ಗಾಯ, ಚರ್ಮದ ತೊಂದರೆ, ಕಲೆಗಳನ್ನು ನಿವಾರಿಸುವಲ್ಲಿ ಜೇನು ತುಪ್ಪ ಔಷಧವಾಗಿ ಬಳಕೆಯಾಗುತ್ತದೆ.

  ಶುಂಠಿ
ಶುಂಠಿ ಕೂಡ ಬ್ಯಾಕ್ಟೀರಿಯಾಗಳ ವಿರುದ್ಧ  ಹೋರಾಡುತ್ತದೆ. ನಿಶ್ಶಕ್ತಿ, ರಕ್ತದೊತ್ತಡ, ವಾಕರಿಕೆ ಸಮಸ್ಯೆಯನ್ನು ನಿಯಂತ್ರಿಸುವ ಗುಣ ಹೊಂದಿರುವ ಗಂಟಲಿನ ತುರಿಕೆ, ಶುಂಠಿ ಕೆಮ್ಮು, ಶೀತಕ್ಕೂ ಅತ್ಯುತ್ತಮ  ಔಷಧವಾಗಿದೆ.

  ಲವಂಗ
ಹಲ್ಲಿನ ಹಲವು ಸಮಸ್ಯೆಗಳಿಗೆ ಲವಂಗವನ್ನು ಬಳ ಸು ತ್ತೇವೆ. ಲವಂಗದ ನೀರನ್ನು ಪ್ರತಿನಿತ್ಯ 1/2 ಚಮಚ ಸೇವನೆ ಮಾಡುವುದ ರಿಂದ ದೇಹದಲ್ಲಿ ಬ್ಯಾಕ್ಟೀರಿಯಾ ನಿರೋಧಕ ಗುಣ ಹೆಚ್ಚಾಗುತ್ತದೆ.

 ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.