ಸಂಕ್ರಾಂತಿಗೆ ಭರ್ಜರಿ ಕಾರ್ಯಕ್ರಮಗಳು!


Team Udayavani, Jan 13, 2018, 3:27 PM IST

tv-plans.jpg

ಸಂಕ್ರಾಂತಿ ಹಬ್ಬಕ್ಕೆ ಸ್ಟಾರ್‌ ಸುವರ್ಣ ವಾಹಿನಿ ತನ್ನ ವೀಕ್ಷಕರಿಗೆ “ಭರ್ಜರಿ’ ಕಾರ್ಯಕ್ರಮಗಳ ಕೊಡುಗೆ ನೀಡುತ್ತಿದೆ. ಧ್ರುವ ಸರ್ಜಾ, ರಚಿತಾ ರಾಂ, ಹರಿಪ್ರಿಯ ಅಭಿನಯದ ಹೊಚ್ಚ ಹೊಸ ಸೂಪರ್‌ಹಿಟ್‌ ಸಿನಿಮಾ “ಭರ್ಜರಿ’ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ.

ಚಿತ್ರಮಂದಿರದಲ್ಲಿ ಸಿನಿಮಾವನ್ನು ನೋಡಲು ಮಿಸ್‌ ಮಾಡಿಕೊಂಡವರು ಹಬ್ಬದ ದಿನ ಮನೆ ಮಂದಿಯೊಂದಿಗೆ ಈ ಸಿನಿಮಾವನ್ನು ಎಂಜಾಯ್‌ ಮಾಡಬಹುದು. ಅಷ್ಟೇ ಅಲ್ಲ ಚಾನೆಲ್‌, ತನ್ನ ವೀಕ್ಷಕರ ಮುಂದೆ ಮತ್ತೂಂದು ಸಡಗರವನ್ನೂ ತರುತ್ತಿದೆ. ಆವತ್ತಿನಿಂದ “ಭರ್ಜರಿ  ಕಾಮಿಡಿ’ ಎಂಬ ಹೊಸ ಹಾಸ್ಯ ಕಾರ್ಯಕ್ರಮವೊಂದು ಶುರುವಾಗುತ್ತಿದೆ. ಪ್ರತಿ ಶನಿವಾರ ಮತ್ತು ಬಾನುವಾರ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ನಿರ್ದೇಶಕ ಗುರುಪ್ರಸಾದ್‌, ಹಾಸ್ಯನಟ ದೊಡ್ಡಣ್ಣ ಮತ್ತು ನಟಿ ರಾಗಿಣಿ ಕಾರ್ಯಕ್ರಮದಲ್ಲಿ ನಿರ್ಣಾಯಕರಾಗಿ ಪಾಲ್ಗೊಳ್ಳಲಿದ್ದಾರೆ. ಮೊದಲ ಸಂಚಿಕೆಯಲ್ಲಿ “ಹಂಬಲ್‌ ಪೊಲಿಟೀಷಿಯನ್‌ ನೊಗ್‌ರಾಜ್‌’ ಸಿನಿಮಾ ನಟ ದಾನೀಶ್‌ ಸೇs… ಜನರನ್ನು ರಂಜಿಸಲು ಬರುತ್ತಿದ್ದಾರೆ. ಹಬ್ಬ ಎಂದ ಮೇಲೆ ಹಬ್ಬದೂಟ ಇಲ್ಲದಿರುತ್ತದೆಯೇ? ಅದಕ್ಕೇ “ಪಾಕಶಾಲೆ’ ಅಡುಗೆ ಕಾರ್ಯಕ್ರಮದಲ್ಲಿ “ಟಗರು’ ನಟಿ ಮಾನ್ವಿತ ಹರೀಶ್‌ ಬರುತ್ತಿದ್ದಾರೆ. 

ಚಾನೆಲ್‌: ಸ್ಟಾರ್‌ ಸುವರ್ಣ
ಯಾವಾಗ?: ಜನವರಿ 14, ಭರ್ಜರಿ ಸಿನಿಮಾ, ಸಂಜೆ 5, ಭರ್ಜರಿ ಕಾಮಿಡಿ, ರಾತ್ರಿ 9 ಪಾಕಶಾಲೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.