ಸಂಕ್ರಾಂತಿಗೆ ಭರ್ಜರಿ ಕಾರ್ಯಕ್ರಮಗಳು!


Team Udayavani, Jan 13, 2018, 3:27 PM IST

tv-plans.jpg

ಸಂಕ್ರಾಂತಿ ಹಬ್ಬಕ್ಕೆ ಸ್ಟಾರ್‌ ಸುವರ್ಣ ವಾಹಿನಿ ತನ್ನ ವೀಕ್ಷಕರಿಗೆ “ಭರ್ಜರಿ’ ಕಾರ್ಯಕ್ರಮಗಳ ಕೊಡುಗೆ ನೀಡುತ್ತಿದೆ. ಧ್ರುವ ಸರ್ಜಾ, ರಚಿತಾ ರಾಂ, ಹರಿಪ್ರಿಯ ಅಭಿನಯದ ಹೊಚ್ಚ ಹೊಸ ಸೂಪರ್‌ಹಿಟ್‌ ಸಿನಿಮಾ “ಭರ್ಜರಿ’ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ.

ಚಿತ್ರಮಂದಿರದಲ್ಲಿ ಸಿನಿಮಾವನ್ನು ನೋಡಲು ಮಿಸ್‌ ಮಾಡಿಕೊಂಡವರು ಹಬ್ಬದ ದಿನ ಮನೆ ಮಂದಿಯೊಂದಿಗೆ ಈ ಸಿನಿಮಾವನ್ನು ಎಂಜಾಯ್‌ ಮಾಡಬಹುದು. ಅಷ್ಟೇ ಅಲ್ಲ ಚಾನೆಲ್‌, ತನ್ನ ವೀಕ್ಷಕರ ಮುಂದೆ ಮತ್ತೂಂದು ಸಡಗರವನ್ನೂ ತರುತ್ತಿದೆ. ಆವತ್ತಿನಿಂದ “ಭರ್ಜರಿ  ಕಾಮಿಡಿ’ ಎಂಬ ಹೊಸ ಹಾಸ್ಯ ಕಾರ್ಯಕ್ರಮವೊಂದು ಶುರುವಾಗುತ್ತಿದೆ. ಪ್ರತಿ ಶನಿವಾರ ಮತ್ತು ಬಾನುವಾರ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ನಿರ್ದೇಶಕ ಗುರುಪ್ರಸಾದ್‌, ಹಾಸ್ಯನಟ ದೊಡ್ಡಣ್ಣ ಮತ್ತು ನಟಿ ರಾಗಿಣಿ ಕಾರ್ಯಕ್ರಮದಲ್ಲಿ ನಿರ್ಣಾಯಕರಾಗಿ ಪಾಲ್ಗೊಳ್ಳಲಿದ್ದಾರೆ. ಮೊದಲ ಸಂಚಿಕೆಯಲ್ಲಿ “ಹಂಬಲ್‌ ಪೊಲಿಟೀಷಿಯನ್‌ ನೊಗ್‌ರಾಜ್‌’ ಸಿನಿಮಾ ನಟ ದಾನೀಶ್‌ ಸೇs… ಜನರನ್ನು ರಂಜಿಸಲು ಬರುತ್ತಿದ್ದಾರೆ. ಹಬ್ಬ ಎಂದ ಮೇಲೆ ಹಬ್ಬದೂಟ ಇಲ್ಲದಿರುತ್ತದೆಯೇ? ಅದಕ್ಕೇ “ಪಾಕಶಾಲೆ’ ಅಡುಗೆ ಕಾರ್ಯಕ್ರಮದಲ್ಲಿ “ಟಗರು’ ನಟಿ ಮಾನ್ವಿತ ಹರೀಶ್‌ ಬರುತ್ತಿದ್ದಾರೆ. 

ಚಾನೆಲ್‌: ಸ್ಟಾರ್‌ ಸುವರ್ಣ
ಯಾವಾಗ?: ಜನವರಿ 14, ಭರ್ಜರಿ ಸಿನಿಮಾ, ಸಂಜೆ 5, ಭರ್ಜರಿ ಕಾಮಿಡಿ, ರಾತ್ರಿ 9 ಪಾಕಶಾಲೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.