ಕತೆ ಹೇಳುತ್ತೆ ಸೀರೆ!


Team Udayavani, Jan 13, 2018, 3:27 PM IST

seere.jpg

ಶಾಪಿಂಗ್‌ ಮಾಡುವುದು ಎಷ್ಟು ಸಂತಸ ಕೊಟ್ಟರೂ ಅದು ತ್ರಾಸದಾಯಕ ಪ್ರಕ್ರಿಯೆಯೂ ಹೌದು. ವಿಸ್ತಾರವಾಗಿ ಹರಡಿಕೊಂಡಿರುವ ಮಳಿಗೆಗೆ ಭೇಟಿ ನೀಡಿ, ಅಲ್ಲಿನ ದೊಡ್ಡ ಶ್ರೇಣಿಯ ದಿರಿಸುಗಳ ನಡುವೆ ನಮಗೆ ಬೇಕಾದುದನ್ನು ಆರಿಸುವ ಹೊತ್ತಿಗೆ ಸುಸ್ತಾಗಿ ಹೋಗಿರುತ್ತೆ. ಅದಕ್ಕೇ ಕೆಲವರು ಡಿಸೈನರ್‌ ದಿರಿಸುಗಳ ಮಳಿಗೆಗಳಿಗೆ ಮೊರೆ ಹೋಗುವುದು.

ಅಲ್ಲಿ ಅತ್ಯುತ್ತಮವಾದುದನ್ನೇ ಆರಿಸಿ ಕೊಡುವುದರಿಂದ ಅಲ್ಲಿರುವುದೆಲ್ಲವೂ ಚೆಂದವೇ ಇರುತ್ತೆ. ಅಂಥ ಸಾರಿ ಡಿಸೈನರ್‌ಗಳ ತಂಡ “ವೀವರ್‌ಸ್ಟೋರಿ’ ತಮ್ಮ ವಿಸ್ತೃತ ಸೀರೆಗಳ ಶ್ರೇಣಿಯನ್ನು ಮಿಥಿಲಾ ಬೋಟಿಕ್‌ನಲ್ಲಿ ಪ್ರದರ್ಶನಕ್ಕಿಡುತ್ತಿದೆ. ಮಿಥಿಲಾ ಬೋಟಿಕ್‌ ಮೊದಲ ವರ್ಷವನ್ನು ಆಚರಿಸಿಕೊಳ್ಳುತ್ತಿರುವ ಪ್ರಯುಕ್ತ ಈ ಸೀರೆ ಮೇಳವನ್ನು ಆಯೋಜಿಸಲಾಗಿದೆ. 

ಜಾಗತೀಕರಣದಿಂದಾಗಿ ಬಹುತೇಕ ಕ್ಷೇತ್ರಗಳಲ್ಲಿ ಯಂತ್ರಗಳು ಕಾಲಿಟ್ಟಿವೆ. ವಸ್ತ್ರೋದ್ಯಮದಲ್ಲೂ ಈ ಪರಿಸ್ಥಿತಿಯಿದೆ. ಇದರ ಪರಿಣಾಮ ನೇಯ್ಗೆಯ ಪುರಾತನ ಸಾಂಪ್ರದಾಯಿಕ ವಿಧಾನಗಳು, ತಂತ್ರಜ್ಞಾನಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ವೀವರ್‌ಸ್ಟೋರಿ ವಿನ್ಯಾಸಕಾರರ ತಂಡ ನಿರತವಾಗಿವೆ.

ಪುರಾತನ ಮಾರ್ಗಗಳನ್ನು ಅನುಸರಿಸಿ ಸೀರೆ, ದುಪಟ್ಟಾ, ಲೆಹೆಂಗಾ ವಸ್ತ್ರಗಳ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಇವುಗಳ ತಯಾರಿಯ ಹಿಂದೆ ಒಂದು ಇತಿಹಾಸವಿದೆ, ಒಂದು ಸಂಸ್ಕೃತಿ ಇದೆ, ಕತೆ ಇದೆ. ಈ ದಿರಿಸುಗಳ ಸೊಬಗನ್ನು ಕಣ್ತುಂಬಿಕೊಳ್ಳಲು ಮತ್ತು ವಾರ್ಡ್‌ರೋಬ್‌ ತುಂಬಿಕೊಳ್ಳಲು ಇದೊಂದು ಸದಾವಕಾಶ.

ಎಲ್ಲಿ?: ಮಿಥಿಲಾ, ದೇವತಾ ಪ್ಲಾಝಾ, ರೆಸಿಡೆನ್ಸಿ  ರಸ್ತೆ
ಯಾವಾಗ?: ಜನವರಿ 19, 20, ಬೆಳಗ್ಗೆ 10.30- ಸಂಜೆ 7.30 
ಸಂಪರ್ಕ: 9686627256

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.