ಕತೆ ಹೇಳುತ್ತೆ ಸೀರೆ!


Team Udayavani, Jan 13, 2018, 3:27 PM IST

seere.jpg

ಶಾಪಿಂಗ್‌ ಮಾಡುವುದು ಎಷ್ಟು ಸಂತಸ ಕೊಟ್ಟರೂ ಅದು ತ್ರಾಸದಾಯಕ ಪ್ರಕ್ರಿಯೆಯೂ ಹೌದು. ವಿಸ್ತಾರವಾಗಿ ಹರಡಿಕೊಂಡಿರುವ ಮಳಿಗೆಗೆ ಭೇಟಿ ನೀಡಿ, ಅಲ್ಲಿನ ದೊಡ್ಡ ಶ್ರೇಣಿಯ ದಿರಿಸುಗಳ ನಡುವೆ ನಮಗೆ ಬೇಕಾದುದನ್ನು ಆರಿಸುವ ಹೊತ್ತಿಗೆ ಸುಸ್ತಾಗಿ ಹೋಗಿರುತ್ತೆ. ಅದಕ್ಕೇ ಕೆಲವರು ಡಿಸೈನರ್‌ ದಿರಿಸುಗಳ ಮಳಿಗೆಗಳಿಗೆ ಮೊರೆ ಹೋಗುವುದು.

ಅಲ್ಲಿ ಅತ್ಯುತ್ತಮವಾದುದನ್ನೇ ಆರಿಸಿ ಕೊಡುವುದರಿಂದ ಅಲ್ಲಿರುವುದೆಲ್ಲವೂ ಚೆಂದವೇ ಇರುತ್ತೆ. ಅಂಥ ಸಾರಿ ಡಿಸೈನರ್‌ಗಳ ತಂಡ “ವೀವರ್‌ಸ್ಟೋರಿ’ ತಮ್ಮ ವಿಸ್ತೃತ ಸೀರೆಗಳ ಶ್ರೇಣಿಯನ್ನು ಮಿಥಿಲಾ ಬೋಟಿಕ್‌ನಲ್ಲಿ ಪ್ರದರ್ಶನಕ್ಕಿಡುತ್ತಿದೆ. ಮಿಥಿಲಾ ಬೋಟಿಕ್‌ ಮೊದಲ ವರ್ಷವನ್ನು ಆಚರಿಸಿಕೊಳ್ಳುತ್ತಿರುವ ಪ್ರಯುಕ್ತ ಈ ಸೀರೆ ಮೇಳವನ್ನು ಆಯೋಜಿಸಲಾಗಿದೆ. 

ಜಾಗತೀಕರಣದಿಂದಾಗಿ ಬಹುತೇಕ ಕ್ಷೇತ್ರಗಳಲ್ಲಿ ಯಂತ್ರಗಳು ಕಾಲಿಟ್ಟಿವೆ. ವಸ್ತ್ರೋದ್ಯಮದಲ್ಲೂ ಈ ಪರಿಸ್ಥಿತಿಯಿದೆ. ಇದರ ಪರಿಣಾಮ ನೇಯ್ಗೆಯ ಪುರಾತನ ಸಾಂಪ್ರದಾಯಿಕ ವಿಧಾನಗಳು, ತಂತ್ರಜ್ಞಾನಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ವೀವರ್‌ಸ್ಟೋರಿ ವಿನ್ಯಾಸಕಾರರ ತಂಡ ನಿರತವಾಗಿವೆ.

ಪುರಾತನ ಮಾರ್ಗಗಳನ್ನು ಅನುಸರಿಸಿ ಸೀರೆ, ದುಪಟ್ಟಾ, ಲೆಹೆಂಗಾ ವಸ್ತ್ರಗಳ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಇವುಗಳ ತಯಾರಿಯ ಹಿಂದೆ ಒಂದು ಇತಿಹಾಸವಿದೆ, ಒಂದು ಸಂಸ್ಕೃತಿ ಇದೆ, ಕತೆ ಇದೆ. ಈ ದಿರಿಸುಗಳ ಸೊಬಗನ್ನು ಕಣ್ತುಂಬಿಕೊಳ್ಳಲು ಮತ್ತು ವಾರ್ಡ್‌ರೋಬ್‌ ತುಂಬಿಕೊಳ್ಳಲು ಇದೊಂದು ಸದಾವಕಾಶ.

ಎಲ್ಲಿ?: ಮಿಥಿಲಾ, ದೇವತಾ ಪ್ಲಾಝಾ, ರೆಸಿಡೆನ್ಸಿ  ರಸ್ತೆ
ಯಾವಾಗ?: ಜನವರಿ 19, 20, ಬೆಳಗ್ಗೆ 10.30- ಸಂಜೆ 7.30 
ಸಂಪರ್ಕ: 9686627256

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.