ಕತೆ ಹೇಳುತ್ತೆ ಸೀರೆ!


Team Udayavani, Jan 13, 2018, 3:27 PM IST

seere.jpg

ಶಾಪಿಂಗ್‌ ಮಾಡುವುದು ಎಷ್ಟು ಸಂತಸ ಕೊಟ್ಟರೂ ಅದು ತ್ರಾಸದಾಯಕ ಪ್ರಕ್ರಿಯೆಯೂ ಹೌದು. ವಿಸ್ತಾರವಾಗಿ ಹರಡಿಕೊಂಡಿರುವ ಮಳಿಗೆಗೆ ಭೇಟಿ ನೀಡಿ, ಅಲ್ಲಿನ ದೊಡ್ಡ ಶ್ರೇಣಿಯ ದಿರಿಸುಗಳ ನಡುವೆ ನಮಗೆ ಬೇಕಾದುದನ್ನು ಆರಿಸುವ ಹೊತ್ತಿಗೆ ಸುಸ್ತಾಗಿ ಹೋಗಿರುತ್ತೆ. ಅದಕ್ಕೇ ಕೆಲವರು ಡಿಸೈನರ್‌ ದಿರಿಸುಗಳ ಮಳಿಗೆಗಳಿಗೆ ಮೊರೆ ಹೋಗುವುದು.

ಅಲ್ಲಿ ಅತ್ಯುತ್ತಮವಾದುದನ್ನೇ ಆರಿಸಿ ಕೊಡುವುದರಿಂದ ಅಲ್ಲಿರುವುದೆಲ್ಲವೂ ಚೆಂದವೇ ಇರುತ್ತೆ. ಅಂಥ ಸಾರಿ ಡಿಸೈನರ್‌ಗಳ ತಂಡ “ವೀವರ್‌ಸ್ಟೋರಿ’ ತಮ್ಮ ವಿಸ್ತೃತ ಸೀರೆಗಳ ಶ್ರೇಣಿಯನ್ನು ಮಿಥಿಲಾ ಬೋಟಿಕ್‌ನಲ್ಲಿ ಪ್ರದರ್ಶನಕ್ಕಿಡುತ್ತಿದೆ. ಮಿಥಿಲಾ ಬೋಟಿಕ್‌ ಮೊದಲ ವರ್ಷವನ್ನು ಆಚರಿಸಿಕೊಳ್ಳುತ್ತಿರುವ ಪ್ರಯುಕ್ತ ಈ ಸೀರೆ ಮೇಳವನ್ನು ಆಯೋಜಿಸಲಾಗಿದೆ. 

ಜಾಗತೀಕರಣದಿಂದಾಗಿ ಬಹುತೇಕ ಕ್ಷೇತ್ರಗಳಲ್ಲಿ ಯಂತ್ರಗಳು ಕಾಲಿಟ್ಟಿವೆ. ವಸ್ತ್ರೋದ್ಯಮದಲ್ಲೂ ಈ ಪರಿಸ್ಥಿತಿಯಿದೆ. ಇದರ ಪರಿಣಾಮ ನೇಯ್ಗೆಯ ಪುರಾತನ ಸಾಂಪ್ರದಾಯಿಕ ವಿಧಾನಗಳು, ತಂತ್ರಜ್ಞಾನಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ವೀವರ್‌ಸ್ಟೋರಿ ವಿನ್ಯಾಸಕಾರರ ತಂಡ ನಿರತವಾಗಿವೆ.

ಪುರಾತನ ಮಾರ್ಗಗಳನ್ನು ಅನುಸರಿಸಿ ಸೀರೆ, ದುಪಟ್ಟಾ, ಲೆಹೆಂಗಾ ವಸ್ತ್ರಗಳ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಇವುಗಳ ತಯಾರಿಯ ಹಿಂದೆ ಒಂದು ಇತಿಹಾಸವಿದೆ, ಒಂದು ಸಂಸ್ಕೃತಿ ಇದೆ, ಕತೆ ಇದೆ. ಈ ದಿರಿಸುಗಳ ಸೊಬಗನ್ನು ಕಣ್ತುಂಬಿಕೊಳ್ಳಲು ಮತ್ತು ವಾರ್ಡ್‌ರೋಬ್‌ ತುಂಬಿಕೊಳ್ಳಲು ಇದೊಂದು ಸದಾವಕಾಶ.

ಎಲ್ಲಿ?: ಮಿಥಿಲಾ, ದೇವತಾ ಪ್ಲಾಝಾ, ರೆಸಿಡೆನ್ಸಿ  ರಸ್ತೆ
ಯಾವಾಗ?: ಜನವರಿ 19, 20, ಬೆಳಗ್ಗೆ 10.30- ಸಂಜೆ 7.30 
ಸಂಪರ್ಕ: 9686627256

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.