ಟೆಕ್ಕಿ ನೆಲದಲ್ಲಿ ಹಕ್ಕಿ ಲೋಕ!


Team Udayavani, Jun 9, 2018, 2:31 PM IST

1-hhfh.jpg

ಮನುಷ್ಯನ ನೆರಳು ಕಂಡರೂ, ಪುರ್ರನೆ ರೆಕ್ಕೆ ಬಿಚ್ಚಿ ಹಾರುವ ಹಕ್ಕಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುವುದು ಸಾಹಸದ ಕೆಲಸ. ಅಂಥೊಬ್ಬ ಸಾಹಸಿಯ ಕ್ಯಾಮೆರಾಗೆ ಸೆರೆ ಸಿಕ್ಕ ಹಕ್ಕಿಗಳು ಈಗ ಸಬ್‌ಲೈಮ್‌ ಗಲೇರಿಯದಲ್ಲಿ ಬಂದು ಕುಳಿತಿವೆ. ಖ್ಯಾತ ಛಾಯಾಗ್ರಾಹಕ ಎಂ.ಎನ್‌.ಜಯಕುಮಾರ್‌ರ ಹಕ್ಕಿ ಚಿತ್ರಗಳ, “ಬರ್ಡ್ಸ್‌ ಆ್ಯಸ್‌ ಆರ್ಟ್‌’ ಪ್ರದರ್ಶನ ಜುಲೈ 3 ರವರೆಗೆ ನಡೆಯಲಿದೆ. 

ವನ್ಯಜೀವಿಗಳ ಹಾಗೂ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಯನ್ನೇ ಪ್ರವೃತ್ತಿಯಾಗಿಸಿಕೊಂಡಿರುವ ಎಂ.ಎನ್‌. ಜಯಕುಮಾರ್‌, ಭಾರತದ ಅತ್ಯುತ್ತಮ ಪ್ರಕೃತಿ ಛಾಯಾಗ್ರಾಹಕರಲ್ಲಿ ಒಬ್ಬರು. ಇವರು ವೃತ್ತಿಯಲ್ಲಿ ಅರಣ್ಯ ಅಧಿಕಾರಿಯಾಗಿರುವುದು ಮತ್ತೂಂದು ವಿಶೇಷ. 

“ಬರ್ಡ್ಸ್‌ ಆ್ಯಸ್‌ ಆರ್ಟ್‌’
ಜಯಕುಮಾರ್‌ ಅವರನ್ನು ಹಕ್ಕಿಗಳು ಸದಾ ಆಕರ್ಷಿಸುತ್ತವೆ. ಲೆಕ್ಕವಿಲ್ಲದಷ್ಟು ಸಮಯವನ್ನು ಅವರು ಹಕ್ಕಿಯ ಚಲನವಲನ, ಸಂತಾನೋತ್ಪತ್ತಿ, ಗೂಡು ಕಟ್ಟುವಿಕೆ, ಆಹಾರ ಒದಗಿಸುವಿಕೆ, ಮರಿಗಳನ್ನು ರಕ್ಷಿಸುವ ಹಾಗೂ ಸುದೀರ್ಘ‌ ಹಾರಾಟಗಳ ವೀಕ್ಷಣೆಯಲ್ಲಿ ಕಳೆದಿದ್ದಾರೆ. 2018ನ್ನು “ಹಕ್ಕಿಗಳ ವರ್ಷ’ವೆಂದು ಘೋಷಿಸಿರುವುದರಿಂದ, ಈವರೆಗೆ ಸೆರೆ ಹಿಡಿದಿರುವ ಪಕ್ಷಿಗಳ ಕಲಾತ್ಮಕ ಚಿತ್ರಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಭಾವನೆಗಳನ್ನು ಪ್ರಚೋದಿಸುವ, ಬಣ್ಣಗಳನ್ನು ಹೊರಸೂಸುವ, ಪಕ್ಷಿಲೋಕದ ಹೊಸ ನೋಟವನ್ನು ಅನಾವರಣಗೊಳಿಸುವ ಹಕ್ಕಿಚಿತ್ರಗಳು ಇಲ್ಲಿವೆ. 

ಎಲ್ಲಿ?: ಸಬ್‌ಲೈಮ್‌ ಗಲೇರಿಯ, ಯುಬಿ ಸಿಟಿ
ಯಾವಾಗ?: ಜುಲೈ 3ರವರೆಗೆ, ಸೋಮ- ಶನಿವಾರ, ಬೆಳಿಗ್ಗೆ 11- ರಾತ್ರಿ 8

ಟಾಪ್ ನ್ಯೂಸ್

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.