ರೇಶಿಮೆ ಮಹಿಮೆ


Team Udayavani, Jul 28, 2018, 3:31 PM IST

5666.jpg

ರೇಷ್ಮೆ ಸೀರೆ ಅಂದ್ರೆ ಸ್ತ್ರೀಯರಿಗೆ ಪಂಚಪ್ರಾಣ. ಸಿಟಿಯ ಟ್ರೆಂಡ್‌ ಆಧುನಿಕ ಉಡುಪುಗಳೇ ಆಗಿದ್ದರೂ ಸೀರೆ ಮೇಲಿನ ಆಸೆ ಎಂದಿಗೂ ಕಮ್ಮಿ ಆಗುವಂಥದ್ದಲ್ಲ. ಒಂದೆಡೆ ಆಕರ್ಷಕ ಜೀನ್ಸ್‌, ಚೂಡಿಯನ್ನೋ ಇಟ್ಟು, ಮತ್ತೂಂದೆಡೆ ರೇಷ್ಮೆ ಸೀರೆಯನ್ನಿಟ್ಟರೆ ಸ್ತ್ರೀ ಆರಿಸಿಕೊಳ್ಳೋದು ರೇಷ್ಮೆ ಸೀರೆಯನ್ನೇ! ಈಗ ರೇಷ್ಮೆ ಸೀರೆಯ ಗುಂಗಿನಲ್ಲಿ ತೇಲಿಸುತ್ತಾ, ಸುದ್ದಿಯಲ್ಲಿದೆ “ಸಿಲ್ಕ್ ಇಂಡಿಯಾ- 2018′.
  ಈ ಮೇಳ ಹಸ್ತಶಿಲ್ಪಿ ಸಂಸ್ಥೆಯ ಸೃಷ್ಟಿ. ಕುಶಲಕರ್ಮಿಗಳ ಕಲೆಯನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ “ಹಸ್ತಶಿಲ್ಪಿ’ಯು, ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುತ್ತಾ ಬಂದಿದೆ. ನೇಕಾರರ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪುವ ಮೂಲಕ ಮೂಲ ದರಕ್ಕಿಂತ ಕಡಿಮೆ ದರದಲ್ಲಿ ರೇಷ್ಮೆ ಸೀರೆಗಳು ಮಹಿಳೆಯರ ಕೈಟಕುತ್ತಿವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ಗಮನ ಸೆಳೆಯುತ್ತಿರುವ ಈ ಮೇಳವೇ “ಸಿಲ್ಕ್ ಇಂಡಿಯಾ’.

ಏನೇನು ಆಕರ್ಷಣೆ?
ತಸ್ಸರ್‌, ಕ್ರೇಪ್‌, ಶಿಫಾನ್‌ ಮತ್ತು ಜಾರ್ಜೆಟ್‌ ಸಿಲ್ಕ್ ಸೀರೆಗಳು, ಅರಿಣಿ, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್$Õ, ಕೋಸಾ ಸೀರೆಗಳು, ಕೋಲ್ಕತ್ತಾ ಗಣಪತಿ ಸೀರೆಗಳು, ಢಾಕಾ ಸೀರೆಗಳು, ಡಿಸೈನರ್‌ ಎಂಬಾಯಿಡರಿ ಸೀರೆ ಮತ್ತು ಡ್ರೆಸ್‌, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರಿಂಟೆಡ್‌ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್‌ ಡ್ರೆಸ್‌ ಮೆಟೀರಿಯಲ್ಸ್‌ಗಳು ಮತ್ತು ಸೀರೆಗಳು, ಬಾಗಲ್‌ಪುರ್‌ ರೇಷ್ಮೆ ಸೀರೆ ಮತ್ತು ಡ್ರೆಸ್‌, ಉಪ್ಪಡಾ ಮತ್ತು ಗೊಡ್ವಾಲ್‌ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್‌ ಬಾರ್ಡರ್‌ ಉಳ್ಳ ಮಲಾºರಿ ಸಿಲ್ಕ್, ಬನಾರಸ್‌ ಮತ್ತು ಜಮ್‌ದಾನಿ ರೇಷ್ಮೆ, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೇ, ಕುರ್ತಾ, ಶಾಲುಗಳು, ಸಲ್ವಾರ್‌ ಕಮೀಜ್‌ ಮತ್ತು ಉಡುಪಿನ ಬಟ್ಟೆಗಳು, ಕುಶನ್‌ ಕವರ್‌ಗಳು, ಬೆಡ್‌ಶೀಟ್ಸ್‌- ಈ ಮೇಳದಲ್ಲಿ ಗಮನ ಸೆಳೆಯಲಿವೆ.

ಯಾವಾಗ?: ಜುಲೈ 28- 30, ಬೆ.11.30- ರಾ.8.30
ಎಲ್ಲಿ?: ಸಿಂಧೂರ್‌ ಕನ್ವೆನÒನ್‌ ಸೆಂಟರ್‌, ಜೆ.ಪಿ. ನಗರ
ಸಂಪರ್ಕ: 8553416929

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.