ನಗಿಸಲು ಬಂತು, “Lol ಭಾಗ್‌’


Team Udayavani, Sep 1, 2018, 12:33 PM IST

200.jpg

ವೀಕೆಂಡ್‌ ಬಂದ್ರೆ ಸಾಕು ಬೆಂಗಳೂರಿನಲ್ಲಿ ಸ್ಟಾಂಡ್‌ಅಪ್‌ ಕಾಮಿಡಿಗಳದ್ದೇ ಜಾತ್ರೆ. ಉತ್ತರ ಭಾರತದಿಂದ ಬರುವ ಕಲಾವಿದರು, ಹಿಂದಿಯಲ್ಲೋ, ಇಂಗ್ಲಿಷಿನಲ್ಲೋ ಚಟಾಕಿ ಹಾರಿಸಿ, ಬೆಂಗಳೂರಿಗನ್ನು ನಗಿಸಿ, ಇಲ್ಲಿನವರ ಜೇಬು ಖಾಲಿಮಾಡಿ ಹೋಗ್ತಾರೆ. ಹಾಗಾದರೆ, ಕನ್ನಡದಲ್ಲಿ ಸ್ಟಾಂಡ್‌ಅಪ್‌ ಕಾಮಿಡಿಯೇ ಇಲ್ವೇ? ಎಂಬ ಪ್ರಶ್ನೆ ಎದ್ದಾಗ, ನಗುತ್ತಾ ಎದ್ದುಬಂದವರು ಅನೂಪ್‌ ಮಯ್ನಾ. ಲಾಲ್‌ಬಾಗ್‌ ನಗರಿಯಲ್ಲಿ “ಲೋಲ್‌ಭಾಗ್‌’ ಎನ್ನುವ ಶೋ ಸೃಷ್ಟಿಸಿ, ಬೇಜಾನ್‌ ತಮಾಷೆ ಮಾಡಿ, ಕಾಲೆಳೆದು, ರಂಜಿಸುತ್ತಿದ್ದಾರೆ. ಇಲ್ಲಿನ ಟ್ರಾಫಿಕ್‌, ರಾಜಕೀಯ ಪ್ರಸಂಗಗಳು, ಸ್ಥಳೀಯ ವಿದ್ಯಮಾನಗಳನ್ನೇ ಹಾಸ್ಯಕ್ಕೆ ಬಳಸಿಕೊಂಡು, ಸಮಾಜಕ್ಕೊಂದು ಸಂದೇಶವನ್ನೂ ನೀಡುತ್ತಾ, ಮನೆಮಾತಾಗಿರುವ ತಂಡವೀಗ ಮತ್ತೂಂದು ಪ್ರದರ್ಶನಕ್ಕೆ ಸಜ್ಜಾಗಿದೆ. ಹೊಟ್ಟೆ ಹಿಡಿದುಕೊಂಡು ನಗಲು ಇದೊಂದು ಸುವರ್ಣಾವಕಾಶ. ಮರೆಯದೇ, ಪಾಲ್ಗೊಳ್ಳಿ.

ಯಾವಾಗ?: ಸೆ.2, ಭಾನುವಾರ, ಸಂ.5.30
ಎಲ್ಲಿ?: ಪ್ರಯೋಗ್‌ ಸ್ಟುಡಿಯೋ ಥಿಯೇಟರ್‌, ಬನಶಂಕರಿ 3ನೇ ಹಂತ
ಪ್ರವೇಶ: 200 ರೂ.
 

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.