ನಗಿಸಲು ಬಂತು, “Lol ಭಾಗ್‌’


Team Udayavani, Sep 1, 2018, 12:33 PM IST

200.jpg

ವೀಕೆಂಡ್‌ ಬಂದ್ರೆ ಸಾಕು ಬೆಂಗಳೂರಿನಲ್ಲಿ ಸ್ಟಾಂಡ್‌ಅಪ್‌ ಕಾಮಿಡಿಗಳದ್ದೇ ಜಾತ್ರೆ. ಉತ್ತರ ಭಾರತದಿಂದ ಬರುವ ಕಲಾವಿದರು, ಹಿಂದಿಯಲ್ಲೋ, ಇಂಗ್ಲಿಷಿನಲ್ಲೋ ಚಟಾಕಿ ಹಾರಿಸಿ, ಬೆಂಗಳೂರಿಗನ್ನು ನಗಿಸಿ, ಇಲ್ಲಿನವರ ಜೇಬು ಖಾಲಿಮಾಡಿ ಹೋಗ್ತಾರೆ. ಹಾಗಾದರೆ, ಕನ್ನಡದಲ್ಲಿ ಸ್ಟಾಂಡ್‌ಅಪ್‌ ಕಾಮಿಡಿಯೇ ಇಲ್ವೇ? ಎಂಬ ಪ್ರಶ್ನೆ ಎದ್ದಾಗ, ನಗುತ್ತಾ ಎದ್ದುಬಂದವರು ಅನೂಪ್‌ ಮಯ್ನಾ. ಲಾಲ್‌ಬಾಗ್‌ ನಗರಿಯಲ್ಲಿ “ಲೋಲ್‌ಭಾಗ್‌’ ಎನ್ನುವ ಶೋ ಸೃಷ್ಟಿಸಿ, ಬೇಜಾನ್‌ ತಮಾಷೆ ಮಾಡಿ, ಕಾಲೆಳೆದು, ರಂಜಿಸುತ್ತಿದ್ದಾರೆ. ಇಲ್ಲಿನ ಟ್ರಾಫಿಕ್‌, ರಾಜಕೀಯ ಪ್ರಸಂಗಗಳು, ಸ್ಥಳೀಯ ವಿದ್ಯಮಾನಗಳನ್ನೇ ಹಾಸ್ಯಕ್ಕೆ ಬಳಸಿಕೊಂಡು, ಸಮಾಜಕ್ಕೊಂದು ಸಂದೇಶವನ್ನೂ ನೀಡುತ್ತಾ, ಮನೆಮಾತಾಗಿರುವ ತಂಡವೀಗ ಮತ್ತೂಂದು ಪ್ರದರ್ಶನಕ್ಕೆ ಸಜ್ಜಾಗಿದೆ. ಹೊಟ್ಟೆ ಹಿಡಿದುಕೊಂಡು ನಗಲು ಇದೊಂದು ಸುವರ್ಣಾವಕಾಶ. ಮರೆಯದೇ, ಪಾಲ್ಗೊಳ್ಳಿ.

ಯಾವಾಗ?: ಸೆ.2, ಭಾನುವಾರ, ಸಂ.5.30
ಎಲ್ಲಿ?: ಪ್ರಯೋಗ್‌ ಸ್ಟುಡಿಯೋ ಥಿಯೇಟರ್‌, ಬನಶಂಕರಿ 3ನೇ ಹಂತ
ಪ್ರವೇಶ: 200 ರೂ.
 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.