ಬ್ರೇಕ್‌ಫಾಸ್ಟ್‌ಗಾಗಿ ಬೈಕ್‌ ಟ್ರಿಪ್‌


Team Udayavani, Sep 1, 2018, 12:41 PM IST

25411.jpg

ವೀಕೆಂಡ್‌ ಅಂದ್ರೆ ಮಾಲ್‌ ಸುತ್ತಾಟ, ಸಿನಿಮಾ ನೋಡೋದು, ಗಡದ್ದಾಗಿ ನಿದ್ದೆ ಹೊಡೆಯೋದು… ಬೆಂಗಳೂರಿನ ಕ್ರೇಜಿ ಮನಸ್ಸುಗಳನ್ನು ಖುಷ್‌ ಖುಷಿಯಿಂದ ಹಿಡಿದಿಟ್ಟಿಕೊಂಡಿರುವ ಅಂಶಗಳು ಇವಿಷ್ಟೇ ಅಲ್ಲ. ಕೆಲವರು ವಿಭಿನ್ನತೆಯ ಬೆನ್ನೇರಿ, ವೀಕೆಂಡ್‌ನ‌ ಮಜಾ ಅನುಭವಿಸುತ್ತಾರೆ. ಇಲ್ಲೊಂದಿಷ್ಟು ಮಂದಿ ಕೇವಲ ಬ್ರೇಕ್‌ಫಾಸ್ಟ್‌ಗಾಗಿಯೇ ಒಂದಿಷ್ಟು ದೂರ ಬೈಕ್‌ ರೈಡ್‌ ಮಾಡಿಕೊಂಡು, ಹೋಗ್ತಾರೆ. ಅಲ್ಲೆಲ್ಲೋ ಒಂದು ಕಡೆಯಲ್ಲಿ ಒಟ್ಟಿಗೆ ಕುಳಿತು, ಆ ಪರಿಸರದ ಸೌಂದರ್ಯವನ್ನು ಆಸ್ವಾದಿಸುತ್ತಾ, ಬ್ರೇಕ್‌ಫಾಸ್ಟ್‌ ಮುಗಿಸುತ್ತಾರೆ. ನಿಮ್ಮ ಬಳಿ ಬೈಕ್‌ ಇದ್ದರೆ, ಈ ಗೆಳೆಯರ ಜೊತೆ ನೀವೂ ಟಾಪ್‌ಗೆàರ್‌ನಲ್ಲಿ ಹೊರಡಬಹುದು.

  ಹೌದು, ವೀಕೆಂಡ್‌ ಬ್ರೇಕ್‌ಫಾಸ್ಟ್‌ ಕಂಪನಿ ಈ ಸಲ ಹೊರಟಿರುವುದು ಮಂದಾರಗಿರಿ ಬೆಟ್ಟದ ಕಡೆಗೆ. ಬೆಂಗಳೂರಿನಿಂದ 70 ಕಿ.ಮೀ. ದೂರದಲ್ಲಿರುವ ಈ ಬೆಟ್ಟದ ಮೇಲೆ ಪ್ರಸಿದ್ಧ ಜೈನಮಂದಿರವಿದೆ. ಅಲ್ಲದೇ, ಚಂದ್ರನಾಥ ತೀರ್ಥಂಕರರ ಏಕಶಿಲಾ ಮೂರ್ತಿಯನ್ನೂ ಇಲ್ಲಿ ಕಾಣಬಹುದು. ಮನಸ್ಸಿಗೆ ಪ್ರಶಾಂತತೆ ತುಂಬಲು, ಇಲ್ಲೊಂದು ಕೊಳವೂ ಇದೆ. ಅಲ್ಲಿನ ತಂಪು ವಾತಾವರಣಕ್ಕೆ ಒತ್ತಡವನ್ನು ಕರಗಿಸುವ ಶಕ್ತಿಯಿದೆ.

  435 ಮೆಟ್ಟಿಲುಗಳನ್ನು ಹತ್ತಿ ಈ ಬೆಟ್ಟವನ್ನೇರುವುದೇ ಒಂದು ಮಜಾ. ಈ ಚಾರಣವು ಶ್ರವಣಬೆಳಗೊಳವನ್ನು ನೆನಪಿಸದಿದ್ದರೆ ಕೇಳಿ. ಆದರೆ, ಬಾಹುಬಲಿಯ ಬೆಟ್ಟದಷ್ಟು ಏರುಗತಿಯಲ್ಲಿ ಇದು ಇಲ್ಲದೇ ಇದ್ದರೂ, 10-15 ನಿಮಿಷದ ಚಾರಣ ಚಾಲೆಂಜಿಂಗ್‌ ಅಂತೂ ಹೌದು. ಈ ಬೆಟ್ಟದ ಬುಡದಲ್ಲಿಯೇ ಬ್ರೇಕ್‌ಫಾಸ್ಟ್‌ ಅನ್ನೂ ಸವಿಯಬಹುದು. ಕೆಲ ಹೊತ್ತು ಈ ಬೆಟ್ಟದ ಮೇಲೆ ಕಳೆದು, ಮನಸ್ಸನ್ನು ಹಗುರ ಮಾಡಿಕೊಂಡು, ಪುನಃ ಬೈಕನ್ನೇರಿ ಬೆಂಗಳೂರನ್ನು ಸೇರಬಹುದು. ಸಮಾನಮನಸ್ಕರ ಈ ಬ್ರೇಕ್‌ಫಾಸ್ಟ್‌ ಬೈಕ್‌ಟ್ರಿಪ್‌ನಲ್ಲಿ ನೀವೂ ಪಾಲ್ಗೊಂಡು, ಥ್ರಿಲ್‌ ಅನುಭವಿಸಬಹುದು.
ಯಾವಾಗ?: ಸೆ.2, ಭಾನುವಾರ, ಬೆ.6
ಎಲ್ಲಿಗೆ?: ಮಂದಾರಗಿರಿ ಬೆಟ್ಟ
ದೂರ: 70 ಕಿ.ಮೀ.
ಆರಂಭ ತಾಣ: ಎನ್‌ಜಿವಿ ಕಾಂಪ್ಲೆಕ್ಸ್‌, ಕೋರಮಂಗಲ
ಪ್ರವೇಶ: 300 ರೂ. (ಒಬ್ಬರಿಗೆ)
ಹೆಚ್ಚಿನ ಮಾಹಿತಿಗೆ:  https://goo.gl/c9TRcv

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.