ಯಕ್ಷಕ್ರಾಂತಿಯ ಎರಡು ಪ್ರಸಂಗಗಳು


Team Udayavani, Sep 1, 2018, 12:48 PM IST

2-sdsad.jpg

ನೈಕಂಬ್ಳಿ ಸಂಯೋಜನೆ ಯಕ್ಷಕ್ರಾಂತಿ ಬೆಂಗಳೂರಿನಲ್ಲಿ ಆಯೋಜನೆಗೊಳ್ಳುತ್ತಿದ್ದು, ಎರಡು ರಂಜನೀಯ ಕತೆಯುಳ್ಳ ಪ್ರಸಂಗಗಳು ಪ್ರದರ್ಶನ ಕಾಣುತ್ತಿವೆ. “ರಾಜಾ ಹರಿಶ್ಚಂದ್ರ’, “ಚಕ್ರ ಚಂಡಿಕೆ’ ಎಂಬ ಬಲು ಅಪರೂಪದ ಪ್ರಸಂಗಗಳು ಪ್ರೇಕ್ಷಕರನ್ನು ಸೆಳೆಯಲಿವೆ. ಕೊಳಗಿ ಕೇಶವ ಹೆಗಡೆ, ಸುರೇಶ ಶೆಟ್ಟಿ, ಗಣೇಶ ಹೆಬ್ರಿ, ಪ್ರಸನ್ನ ಭಾಳ್ಕಲ್‌ ಅವರ ಗಾನ ಸಾರಥ್ಯವಿರಲಿದೆ. ಜಲವಳ್ಳಿ ವಿಧ್ಯಾದರ್‌ ರಾವ್‌ ಹರಿಶ್ಚಂದ್ರರಾಗಿ, ಉಜಿರೆ ಅಶೋಕ್‌ ಭಟ್‌ ಅವರು  ವಿಶ್ವಾಮಿತ್ರರಾಗಿ, ಡಾ. ಪ್ರದೀಪ ಸಾಮಗ ಅವರು ಚಂದ್ರಮತಿಯಾಗಿ ಸೆಳೆಯಲಿದ್ದಾರೆ. ಐರಬೈಲ್‌ ಆನಂದ ಶೆಟ್ಟಿಯವರು ಘಟೋತ್ಕಜ ಆಗಿ, ಕೊಳಲಿ ಕೃಷ್ಣ ಶೆಟ್ಟಿ ಅವರು ಭರ್ಭರಿಕ ಆಗಿ, ತೊಂಬಟ್ಟು ಅವರು ಕೃಷ್ಣ ನಾಗಿ, ಯಲಗುಪ್ಪ ಸುಬ್ರಮಣ್ಯ ಹೆಗಡೆ ವತ್ಸಲೆಯಾಗಿ ರಂಗಸ್ಥಳಕ್ಕೆ ಶೋಭೆ ತುಂಬಲಿದ್ದಾರೆ. ಅಜಿತ್‌ ಕಾರಂತ, ಕ್ಯಾದಗಿ, ಹಳ್ಳಾಡಿ, ಉಪ್ಪುಂದ, ವಂಡಾರು, ಪಂಜು ಕೂಡ ಇದೇ ವೇಳೆ ರಂಜಿಸಲಿದ್ದಾರೆ. ಈ ದಿಗ್ಗಜ ಕಲಾವಿದರ ಸಂಗಮದ ಈ ಪ್ರಸಂಗಗಳಿಗೆ ನೀವೂ ಸಾಕ್ಷಿಯಾಗಿ.

ಯಾವಾಗ?: ಸೆ.1, ಶನಿವಾರ, ರಾ.10
ಎಲ್ಲಿ?: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ
ಪ್ರವೇಶ: 150, 300, 500 ರೂ.
ಸಂಪರ್ಕ: 9741474255

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.