ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ
Team Udayavani, Sep 1, 2018, 12:51 PM IST
ದೇಶದಲ್ಲಿ ಸಹಿಷ್ಣುತೆಯ ಕುರಿತು ಕೂಗು ಎದ್ದಿರುವ ಹೊತ್ತಿನಲ್ಲಿ ಅದೇ ವಿಚಾರವಾಗಿ ಲೇಖಕರು, ಚಿಂತಕರು ಚರ್ಚೆ ನಡೆಸಲು ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದಾರೆ. ಈ ಸಮ್ಮೇಳನದಲ್ಲಿ ಭಾರತೀಯ ಭಾಷೆಯ ಲೇಖಕರು ಹಾಗೂ ಕಲಾವಿದರು, ಧಾರ್ಮಿಕ ಉಗ್ರವಾದ ಹಾಗೂ ಯಂತ್ರ ನಾಗರಿಕತೆಗಳ ಜಂಟಿ ಸಮಸ್ಯೆಯ ಕುರಿತು ಚರ್ಚಿಸಲಿದ್ದಾರೆ. ಜನತೆಯ ಸಂಸತ್ನ ಮಾದರಿಯಲ್ಲಿ ಈ ಸಮ್ಮೇಳನ ನಡೆಯಲಿದೆ. ಸಾಹಿತಿಗಳಾದ ರಹಮತ್ ತರೀಕೆರೆ, ಪ್ರಸನ್ನ, ಗಣೇಶ್ ದೇವಿ, ಡಾ.ವಿಜಯಮ್ಮ, ರಾಜೇಂದ್ರ ಚೆನ್ನಿ, ಕೆ.ನೀಲ, ಮೂಡ್ನಾಕೂಡು ಚಿನ್ನಸ್ವಾಮಿ, ದು. ಸರಸ್ವತಿ ಹಾಗೂ ಇತರರು ಭಾಗವಹಿಸಲಿದ್ದಾರೆ.
ಎಲ್ಲಿ?: ಸೆನೆಟ್ ಭವನ, ಸೆಂಟ್ರಲ್ ಕಾಲೇಜು
ಯಾವಾಗ?: ಸೆ.2, ಭಾನುವಾರ ಬೆಳಗ್ಗೆ 10-6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ