ಚಹಾ ಕಪ್‌ ಒಳಗೆ ಕೋಲ್ಕತ್ತಾ: ಟ್ಯಾಗೋರ್‌ರಿಂದ ಸತ್ಯಜಿತ್‌ ರೇ ವರೆಗೆ


Team Udayavani, Sep 1, 2018, 1:38 PM IST

3000.jpg

ಕೋಲ್ಕತ್ತಾ ಎನ್ನುವುದೇ ಒಂದು ಸೆಳೆತ. “ಅದು ನೂರಾರು ಮಹಾತ್ಮರ ಬೀಡು, ಕಲೆಯ ನೆಲೆಬೀಡು’ ಎನ್ನುವುದು ಸಾಮಾನ್ಯವಾಗಿ ಆ ನಗರಿಯ ಮೇಲೆ ಕ್ರಷ್‌ ಇಟ್ಟುಕೊಂಡವರ ಹೇಳಿಕೆ. ಇದರೊಟ್ಟಿಗೆ ಆ ನಗರಿ ನಾನಾ ಐತಿಹಾಸಿಕ ಆಕರ್ಷಣೆಗಳನ್ನೂ ಇಂದಿಗೂ ಕಾಪಿಟ್ಟುಕೊಂಡಿದೆ. ಅಲ್ಲಿ ಹುಟ್ಟುವ ಕತೆಗಳು ದೇಶದುದ್ದಗಲ ನಮ್ಮದೇ ನೆಲದ ಕತೆಗಳಂತೆ ಆಪ್ತವಾಗುತ್ತವೆ… ಬೆಂಗಾಲಿ ನಾಡನ್ನು ಹೀಗೆಲ್ಲ ಬಣ್ಣಿಸುವಾಗ ಇನ್ನೊಂದು ಅಂಶ ಸೇರ್ಪಡೆಗೊಳ್ಳುವುದು, ಲೆಬು ಚಾಯ್‌! ಲಿಂಬೆಹಣ್ಣಿನಿಂದ ತಯಾರಿಸುವ ಈ ಚಹಾವೇ ಒಂದು ಅದ್ಭುತ ರುಚಿ.
 ಬೆಂಗಳೂರಿನಲ್ಲಿ ಲೆಬು ಚಹಾದೊಂದಿಗೆ, ಕೋಲ್ಕತ್ತಾದ ಆಕರ್ಷಣೆಯನ್ನೂ ಸವಿಯುತ್ತಾ, ಆ ಲೋಕದೊಳಗೆ ಕಳೆದುಹೋಗುವ ಸಂಗತಿಯೊಂದು ಹೊಸ ಕ್ರಷ್‌ ಆಗುತ್ತಿದೆ. ಅದು ಇಂದಿರಾನಗರದ “ಕಿಚನ್‌ ಆಫ್ ಜಾಯ್‌’. ಇಲ್ಲಿ ಲೆಬು ಚಹಾವನ್ನು ಹೀರುತ್ತಲೇ, ರವೀಂದ್ರನಾಥ ಟ್ಯಾಗೋರರನ್ನು ಕಣ್ತುಂಬಿಕೊಳ್ಳಬಹುದು. ಸತ್ಯಜಿತ್‌ ರೇ ಅವರನ್ನು ಮಾತಾಡಿಸಬಹುದು. ಹೌರಾ ಬ್ರಿಡಿjನ ಮನೋಹರ ದೃಶ್ಯಕ್ಕೆ ಮನಸೋಲಬಹುದು. ಬೇಲೂರು ಮಠದ ಬೆಡಗಿಗೆ ಮೂಕರಾಗಬಹುದು. ಬೆಂಗಾಲಿ ಕಾಮಿಕ್‌ ಪಾತ್ರಗಳಿಗೆ ಬೆರಗಾಗಬಹುದು. ಏಕೆ ಗೊತ್ತಾ? ಕಿಚನ್‌ ಆಫ್ ಜಾಯ್‌ನ ಪ್ರತಿ ಗೋಡೆಗಳಲ್ಲಿ ಬೆಂಗಾಲಿ ಸಂಸ್ಕೃತಿಯ ದೃಶ್ಯಾವಳಿಗಳಿವೆ. ಬೆಂಗಾಲಿ ಮಹಾತ್ಮರ ಪೋಸ್ಟರ್‌, ಅವರ ನುಡಿಮುತ್ತುಗಳು, ಬಂಗಾಳದ ಐತಿಹಾಸಿಕ ನೋಟಗಳು… ಹೀಗೆ ಪ್ರತಿಯೊಂದಕ್ಕೂ ಇಲ್ಲಿ ಕೋಲ್ಕತ್ತಾ ಫ್ಲೇವರ್‌. ಕುಡಿಯುವ ಕಪ್‌ಗ್ಳಲ್ಲೂ ಬೆಂಗಾಲಿ ಕಲಾವಿದರೇ ಇಣುಕುತ್ತಾರೆ.

ಬೆಂಗಳೂರಿಗೇಕೆ ಬಂಗಾಳ ಬಂತು?
ಇದಕ್ಕೆ ಕಾರಣವೂ ಉಂಟು. ಈ ರೆಸ್ಟೋರೆಂಟ್‌ ಶುರುವಾಗಿದ್ದು, 2013ರಲ್ಲಿ. ಕೋಲ್ಕತ್ತಾದ ಸೋಹಿನಿ ಸೇನಗುಪ್ತಾ ಮತ್ತು ಕೇರಳದ ಆರ್‌. ಸುರೇಶ್‌ ದಂಪತಿ ಇದನ್ನು ಆರಂಭಿಸಿದರು. ಬೆಂಗಾಲಿ ಖಾದ್ಯಗಳು, ಬೆಂಗಳೂರಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತವೆಂಬ ಗ್ಯಾರಂಟಿಯಿಂದಲೇ “ಕಿಚನ್‌ ಆಫ್ ಜಾಯ್‌’ ಶುರುವಾಯಿತು. 

ಬೆಂಗಾಲಿಯ ಬೊಂಬಾಟ್‌ ರುಚಿ
ಇಲ್ಲಿ ಲೆಬು ಚಾಯ್‌ ಮಾತ್ರವೇ ಅಲ್ಲ.. ಬೆಂಗಾಲಿ ಮತ್ತು ಪಶ್ಚಿಮ ಭಾರತ ಖಾದ್ಯಗಳು ಇಲ್ಲಿ ಆಹಾರಪ್ರಿಯರಿಗೆ ಆಸೆಹುಟ್ಟಿಸುತ್ತಿವೆ. ದಿಮರ್‌ ದೆವಿಲ್‌, ಲುಂಚಿ ದಮ್‌ ಆಲೂ, ಗ್ರೀನ್‌ ಪೀಸ್‌ ಕಚೋರಿ, ಎಗ್‌ ಪೊಟೇಟೊ ಚಾಪ್‌, ಕೋಲ್ಕತ್ತಾ ಮಟನ್‌ ಕರ್ರಿ, ಶಿಘರಿ , ಫಿಶ್‌ ಚಾಪ್ಸ್‌ ಇಲ್ಲಿನ ಫ‌ುಡ್‌ ಹೈಲೈಟ್ಸ್‌.

ಎಲ್ಲಿದೆ?: ದಿ ಕಿಚನ್‌ ಆಫ್ ಜಾಯ್‌, ಡಿಫೆನ್ಸ್‌ ಕಾಲೋನಿ, ದೊಮ್ಮಲೂರು
ಸಂಪರ್ಕ: 080  48658343

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.