ಎಂಗ್ಟನ ಪುಂಗಿ ನಾಟಕ ಪ್ರದರ್ಶನ
Team Udayavani, Sep 8, 2018, 10:34 AM IST
ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ 80ನೇ ಹುಟ್ಟುಹಬ್ಬದ ನಿಮಿತ್ತ, ವಿಶ್ವಪಥ ಕಲಾ ಸಂಗಮ ಹವ್ಯಾಸಿ ರಂಗತಂಡವು ಎಂಗ್ಟನ ಪುಂಗಿ ನಾಟಕ ಪ್ರದರ್ಶನ ಹಮ್ಮಿಕೊಂಡಿದೆ. ಇದು ತೇಜಸ್ವಿಯವರ ಪರಿಸರದ ಕತೆ ಕೃತಿಯನ್ನಾಧರಿಸಿದ ನಾಟಕ. ಹಾವುಗೊಲ್ಲ ಎಂಗ್ಟ, ಹೊಟ್ಟೆಪಾಡಿಗಾಗಿ ಏನೇನೆಲ್ಲಾ ಮಾಡುತ್ತಾನೆ ಎಂಬುದನ್ನು ನಿರ್ದೇಶಕ ಅಶೋಕ್.ಬಿ ರಂಜನೀಯವಾಗಿ ರಂಗದ ಮೇಲೆ ತಂದಿದ್ದಾರೆ. ತೇಜಸ್ವಿಯವರನ್ನು ನೆನೆಯುತ್ತಾ ನಾಟಕವನ್ನು ನೋಡಿಆನಂ ದಿಸಿ.
ಎಲ್ಲಿ?: ಕೆ.ಇ.ಎ.ಪ್ರಭಾತ್ ರಂಗಮಂದಿರ,ಬಸವೇಶ್ವರನಗರ
ಯಾವಾಗ?: ಸೆ.8,
ಶನಿವಾರ ಸಂಜೆ 5
ಹೆಚ್ಚಿನ ಮಾಹಿತಿ: 9945977184
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್