ಎಂಗ್ಟನ ಪುಂಗಿ ನಾಟಕ ಪ್ರದರ್ಶನ
Team Udayavani, Sep 8, 2018, 10:34 AM IST
ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ 80ನೇ ಹುಟ್ಟುಹಬ್ಬದ ನಿಮಿತ್ತ, ವಿಶ್ವಪಥ ಕಲಾ ಸಂಗಮ ಹವ್ಯಾಸಿ ರಂಗತಂಡವು ಎಂಗ್ಟನ ಪುಂಗಿ ನಾಟಕ ಪ್ರದರ್ಶನ ಹಮ್ಮಿಕೊಂಡಿದೆ. ಇದು ತೇಜಸ್ವಿಯವರ ಪರಿಸರದ ಕತೆ ಕೃತಿಯನ್ನಾಧರಿಸಿದ ನಾಟಕ. ಹಾವುಗೊಲ್ಲ ಎಂಗ್ಟ, ಹೊಟ್ಟೆಪಾಡಿಗಾಗಿ ಏನೇನೆಲ್ಲಾ ಮಾಡುತ್ತಾನೆ ಎಂಬುದನ್ನು ನಿರ್ದೇಶಕ ಅಶೋಕ್.ಬಿ ರಂಜನೀಯವಾಗಿ ರಂಗದ ಮೇಲೆ ತಂದಿದ್ದಾರೆ. ತೇಜಸ್ವಿಯವರನ್ನು ನೆನೆಯುತ್ತಾ ನಾಟಕವನ್ನು ನೋಡಿಆನಂ ದಿಸಿ.
ಎಲ್ಲಿ?: ಕೆ.ಇ.ಎ.ಪ್ರಭಾತ್ ರಂಗಮಂದಿರ,ಬಸವೇಶ್ವರನಗರ
ಯಾವಾಗ?: ಸೆ.8,
ಶನಿವಾರ ಸಂಜೆ 5
ಹೆಚ್ಚಿನ ಮಾಹಿತಿ: 9945977184
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ