ತುಳುನಾಡ ಹಬ್ಬ
Team Udayavani, Sep 8, 2018, 10:44 AM IST
ತುಳುವರ ಚಾವಡಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ, “ತುಳುವೆರೆ ಪರ್ಬ’ ನಡೆಯುತ್ತಿದೆ. ತುಳುಭಾಷಾ ಗೋಷ್ಠಿಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಉದ್ಘಾಟಿಸಲಿದ್ದಾರೆ. ಸಂಗೀತ ನಿರ್ದೇಶಕ ವಿ. ಮನೋಹರ್, ಜನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರ್, ಡಾ.ಗಣೇಶ್ ಅಮೀನ್ ಸಂಕಮಾರ್, ಮುಕ್ತ ಟಿವಿ ಸಂಪಾದಕ ಶ್ರೀಕಾಂತ್ ಶೆಟ್ಟಿ ವಿಚಾರ ಮಂಡಿಸಲಿದ್ದಾರೆ. ಸಂಜೆ 4 ಗಂಟೆಗೆ, “ತುಳುನಾಡ್ದ್ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದು, ಸಚಿವರಾದ ಡಾ.ಜಯಮಾಲ ಹಾಗೂ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಸಾಹಿತಿ ಡಾ.ಡಿ.ಕೆ.ಚೌಟ ಮುಂತಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ತುಳು ಸಾಹಿತಿ ಸೀತಾರಾಮ ಕುಲಾಲ್, ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು, ಸಮಾಜಸೇವಕ ಹರೇಕಳ ಹಾಜಬ್ಬ “ತುಳುನಾಡ್ ಸಿರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿನಿ ಭಾಗ್ಯಶ್ರೀ, ವಿಶೇಷ ಚೇತನ ಚೆಸ್ ಆಟಗಾರ್ತಿ ಯಶಸ್ವಿ, ಡ್ಯಾನ್ಸ್ ಜೂನಿಯರ್ ಖ್ಯಾತಿಯ ದೀಕ್ಷಾ ರೈಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ರಾತ್ರಿ 8.30ರವರೆಗೆ ತುಳುನಾಡಿನ ವಿವಿಧ ಸಾಂಸ್ಕೃತಿಕ
ಕಾರ್ಯಕ್ರಮಗಳು ಜರುಗಲಿವೆ.
ಎಲ್ಲಿ?:ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ
ಯಾವಾಗ?: ಸೆ. 9, ಭಾನುವಾರ ಬೆ.10
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ