ಮದುವೆ ಶಾಪಿಂಗ್‌ ಮೇಳ


Team Udayavani, Sep 8, 2018, 10:50 AM IST

marriage.jpg

ಮದುವೆ ಎರಡು ಕುಟುಂಬಗಳನ್ನು ಒಂದುಗೂಡಿಸುವ ಸಂಭ್ರಮದ ಕ್ಷಣ. ಹುಡುಗ- ಹುಡುಗಿ ಇಬ್ಬರಿಗೂ ಅದು ಅವಿಸ್ಮರಣೀಯ ಘಳಿಗೆ. ಅದನ್ನು ಚೆಂದಗಾಣಿಸುವಲ್ಲಿ, ಸುಸೂತ್ರವಾಗಿ ನೆರವೇರುವಂತೆ ಮಾಡುವುದಕ್ಕಾಗಿ ಬದುಕಿನುದ್ದಕ್ಕೂ ಪ್ಲ್ರಾನ್‌ ಮಾಡಿರುತ್ತಾರೆ. ಅವರ ತಾಪತ್ರಯ ಕಡಿಮೆ ಮಾಡಿ, ಸಮಯ ಉಳಿಸಲು ಸಹಾಯ ಮಾಡುವ ಮೇಳ “ಏಷ್ಯಾ ವೆಡ್ಡಿಂಗ್‌ ಫೇರ್‌’ ನಗರದಲ್ಲಿ ನಡೆಯುತ್ತಿದೆ. ಮದುವೆ ಸಂದರ್ಭದಲ್ಲಿ ನಡೆಸುವ ಶಾಪಿಂಗ್‌ಅನ್ನು ಇಲ್ಲಿ ಒಂದೇ ಸೂರಿನಡಿ ಮಾಡಬಹುದು.

 ವಸ್ತ್ರ, ಆಭರಣ, ಅಲಂಕಾರಿಕ ಸಾಮಗ್ರಿಗಳನ್ನು ಈ ಮೇಳದಲ್ಲಿ ನೋಡಬಹುದು. ಅಷ್ಟೆ ಅಲ್ಲದೆ ವೆಡ್ಡಿಂಗ್‌ ಪ್ಲಾನರ್‌, ಹನಿಮೂನ್‌ ಪ್ಯಾಕೇಜ್‌ ಟೂರ್‌ಗಳು ಮುಂತಾದ ಮಳಿಗೆಗಳು ಮೇಳದಲ್ಲಿರುತ್ತವೆ. ಪ್ರದರ್ಶನದಲ್ಲಿ ಬೆಂಗಳೂರು, ನವದೆಹಲಿ, ಮುಂಬೈನ ಪ್ರಖ್ಯಾತ ಉಡುಪು, ಆಭರಣ ತಯಾರಕ ಸಂಸ್ಥೆಗಳು, ವೆಡ್ಡಿಂಗ್‌ ಪ್ಲಾನಿಂಗ್‌ ಸಂಸ್ಥೆಗಳು ಭಾಗವಹಿಸುತ್ತಿವೆ. 

ಎಲ್ಲಿ?: ಜೆಡಬ್ಲ್ಯೂ ಮಾರಿಯಟ್‌ ಹೋಟೆಲ್‌ ಬೆಂಗಳೂರು
ಯಾವಾಗ?: ಸೆ. 14-16,  ಬೆ.10.30ರಿಂದ ಸಂಜೆ 8

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.