ಮದುವೆ ಶಾಪಿಂಗ್‌ ಮೇಳ


Team Udayavani, Sep 8, 2018, 10:50 AM IST

marriage.jpg

ಮದುವೆ ಎರಡು ಕುಟುಂಬಗಳನ್ನು ಒಂದುಗೂಡಿಸುವ ಸಂಭ್ರಮದ ಕ್ಷಣ. ಹುಡುಗ- ಹುಡುಗಿ ಇಬ್ಬರಿಗೂ ಅದು ಅವಿಸ್ಮರಣೀಯ ಘಳಿಗೆ. ಅದನ್ನು ಚೆಂದಗಾಣಿಸುವಲ್ಲಿ, ಸುಸೂತ್ರವಾಗಿ ನೆರವೇರುವಂತೆ ಮಾಡುವುದಕ್ಕಾಗಿ ಬದುಕಿನುದ್ದಕ್ಕೂ ಪ್ಲ್ರಾನ್‌ ಮಾಡಿರುತ್ತಾರೆ. ಅವರ ತಾಪತ್ರಯ ಕಡಿಮೆ ಮಾಡಿ, ಸಮಯ ಉಳಿಸಲು ಸಹಾಯ ಮಾಡುವ ಮೇಳ “ಏಷ್ಯಾ ವೆಡ್ಡಿಂಗ್‌ ಫೇರ್‌’ ನಗರದಲ್ಲಿ ನಡೆಯುತ್ತಿದೆ. ಮದುವೆ ಸಂದರ್ಭದಲ್ಲಿ ನಡೆಸುವ ಶಾಪಿಂಗ್‌ಅನ್ನು ಇಲ್ಲಿ ಒಂದೇ ಸೂರಿನಡಿ ಮಾಡಬಹುದು.

 ವಸ್ತ್ರ, ಆಭರಣ, ಅಲಂಕಾರಿಕ ಸಾಮಗ್ರಿಗಳನ್ನು ಈ ಮೇಳದಲ್ಲಿ ನೋಡಬಹುದು. ಅಷ್ಟೆ ಅಲ್ಲದೆ ವೆಡ್ಡಿಂಗ್‌ ಪ್ಲಾನರ್‌, ಹನಿಮೂನ್‌ ಪ್ಯಾಕೇಜ್‌ ಟೂರ್‌ಗಳು ಮುಂತಾದ ಮಳಿಗೆಗಳು ಮೇಳದಲ್ಲಿರುತ್ತವೆ. ಪ್ರದರ್ಶನದಲ್ಲಿ ಬೆಂಗಳೂರು, ನವದೆಹಲಿ, ಮುಂಬೈನ ಪ್ರಖ್ಯಾತ ಉಡುಪು, ಆಭರಣ ತಯಾರಕ ಸಂಸ್ಥೆಗಳು, ವೆಡ್ಡಿಂಗ್‌ ಪ್ಲಾನಿಂಗ್‌ ಸಂಸ್ಥೆಗಳು ಭಾಗವಹಿಸುತ್ತಿವೆ. 

ಎಲ್ಲಿ?: ಜೆಡಬ್ಲ್ಯೂ ಮಾರಿಯಟ್‌ ಹೋಟೆಲ್‌ ಬೆಂಗಳೂರು
ಯಾವಾಗ?: ಸೆ. 14-16,  ಬೆ.10.30ರಿಂದ ಸಂಜೆ 8

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.