ಬಂದನೋ ಪರಿಸರಪ್ರಿಯ ಗಣಪ


Team Udayavani, Sep 8, 2018, 11:02 AM IST

96.jpg

ಈ ಬಾರಿ ಚೌತಿಯ ವೇಳೆ ಬಹುತೇಕ ಭಕ್ತರ ಮನವನ್ನು ಗೆಲ್ಲುತ್ತಿರುವುದು ಮಣ್ಣಿನ ಗಣಪ. ಪಿಒಪಿ ಗಣಪನ ಮೇಲೆ ಮಮಕಾರ ತುಸು ಕಡಿಮೆ ಆಗಿದೆ ಎನ್ನಬಹುದು…

ಇತೀಚಿನ ದಿನಗಳಲ್ಲಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೆರೆಗಳನ್ನು, ಜಲಮೂಲಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಗೌರಿ-ಗಣೇಶ ಹಬ್ಬದಂದು ಜೇಡಿ ಮಣ್ಣಿನಿಂದ ಮಾಡಿದ ಹಾಗೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಬಣ್ಣ ಲೇಪಿತ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ.

ಗೋಮಯ ಗಣಪ
ಭಕ್ತರಿಗಾಗಿ ಈ ಬಾರಿ ಗೋಮಯ ಗಣೇಶಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಶೇ.25ರಷ್ಟು ದೇಶೀ ಗೋವಿನ ಗೋಮಯದೊಂದಿಗೆ ವಿಭೂತಿ, ಅರಿಶಿನ, ಜೇಡಿಮಣ್ಣು , ಗೋಮೂತ್ರದಿಂದಲೇ ಕಲಸಿ ಈ ಗಣಪತಿ ಮೂರ್ತಿಯನ್ನು ಮಾಡಲಾಗಿದೆ. ಪೂಜೆ, ಆರಾಧನೆ ನಂತರ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ನೀರಲ್ಲಿ ಕರಗಿಸಿದರೆ ಆಯ್ತು. ನಂತರ ಆ ನೀರನ್ನು ಗಿಡಗಳಿಗೆ, ಸಸಿಗಳಿಗೆ ಹಾಕಬಹುದು. ಈ ರೀತಿಯ ಮೂರ್ತಿಗಳಿಂದ ಜಲಮೂಲಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಮಣ್ಣಿನ ಗಣಪಗೆ ಜೈ
ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ಪ್ರತಿಷ್ಠಾಪನೆಗೆ ಹೆಚ್ಚಿನ ಕುಟುಂಬಗಳು ಒಲವು ವ್ಯಕ್ತಪಡಿಸಿದರೆ, ಬೀದಿಗಳಲ್ಲಿ ಗಣಪನನ್ನು ಕೂರಿಸುವವರು ಪಿಒಪಿಯ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳನ್ನೇ ಇಷ್ಟಪಡುತ್ತಾರೆ. ಸಾಂಪ್ರದಾಯಿಕ ಮಣ್ಣಿನ ಗಣಪನ ಮೂರ್ತಿ ಮಾಡಲು ಮಣ್ಣಿನ ಕೊರತೆಯಾದ್ದರಿಂದ ತಯಾರಕರು ಸುಲಭವಾಗಿ ಪಿಒಪಿ ಮೊರೆ ಹೋಗುತ್ತಾರೆ. ಆದರೂ ಎರಡು ಮೂರು ವರ್ಷಗಳಿಗೆ ಹೋಲಿಸಿದರೆ ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಈ ಬಾರಿ ಕಡಿಮೆಯಾಗಿದೆ ಎನ್ನುತ್ತಾರೆ ಮಾರಾಟಗಾರರು.

„ ಗೋಪಾಲ್‌ ತಿಮ್ಮಯ್ಯ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.