ರುದ್ರಾಕ್ಷಿ ತೋಟಕೆ ಬನ್ನಿ


Team Udayavani, Sep 15, 2018, 12:13 PM IST

95.jpg

ಶಿವನ ಕಣ್ಣೀರು ಭೂಮಿಯ ಮೇಲೆ ಬಿದ್ದಾಗ ರುದ್ರಾಕ್ಷದ ವೃಕ್ಷ ಹುಟ್ಟಿತು ಎಂದು ಹೇಳುತ್ತದೆ ಪುರಾಣ ಕತೆ. ರುದ್ರಾಕ್ಷವನ್ನು ಶಿವನ ಪ್ರಸಾದವೆಂದು ತಿಳಿಯುವವರು ಅದನ್ನು ಧರಿಸುವವರಿಗೆ ಅದ್ಭುತ ಶಕ್ತಿ, ಜ್ಞಾನ ಸಿಗುತ್ತದೆ ಎಂದೂ ನಂಬುತ್ತಾರೆ. ಸನಾತನ ಕಾಲದಿಂದಲೂ ಸಾಧು ಸಿದ್ಧರು, ಋಷಿ ಮುನಿಗಳು ಶಕ್ತಿಗಾಗಿ ಮತ್ತು ಬದುಕಿನಲ್ಲಿ ಉನ್ನತ ಶಿಖರಕ್ಕೇರಲು ಈ ದೈವೀಕ ಆಭರಣವನ್ನು ಧರಿಸುತ್ತಾ ಬಂದಿದ್ದಾರೆ. ರುದ್ರಾಕ್ಷದಲ್ಲಿ ಹಲವು ಬಗೆಗಳಿವೆ, ಅನೇಕ ರೀತಿ ರಿವಾಜುಗಳೂ ಇವೆ. ಹೀಗಾಗಿ ಯಾವುದನ್ನು, ಹೇಗೆ ಧರಿಸಬೇಕು ಎಂಬಿತ್ಯಾದಿ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಮೂಡಬಹುದು. ಮಾರುಕಟ್ಟೆಯಲ್ಲಿ ನಕಲಿ ರುದ್ರಾಕ್ಷಿಗಲೂ ಲಭ್ಯವಿರುವುದರಿಂದ ಜನಸಾಮಾನ್ಯರಿಗೆ ಅಸಲಿ ಮತ್ತು ನಕಲಿ ಎರಡರ ನಡುವಿನ ವತ್ಯಾಸ ತಿಳಿಯದೆ ನಕಲಿಯನ್ನೇ ಅಸಲಿಯೆಂದುಕೊಂಡು ಖರೀದಿಸಬಹುದು. ಜನರ ಅನುಮಾನಗಳನ್ನು ನಿವಾರಿಸಿ, ಅಸಲಿ ರುದ್ರಾಕ್ಷವನ್ನು ಓದಗಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡಿದ್ದು ರುದ್ರ ಲೈಫ್ ಎಂಬ ಸಂಸ್ಥೆ. 

ಇಲ್ಲಿ ತರಬೇತಿ ಹೊಂದಿರುವ ಕುಶಲಕರ್ಮಿಗಳಿಂದ ಸ್ಥಳದಲ್ಲೇ ಮಾಲೆಗಳನ್ನು ಉಚಿತವಾಗಿ ತಯಾರಿಸಿ ನೀಡಲಾಗುತ್ತದೆ. ಜೊತೆಗೆ ನಿಮ್ಮ ರುದ್ರಾಕ್ಷಿಗಳನ್ನು ಪರಿಣತರು ಪರೀಕ್ಷಿಸಿ ಕೊಡಲಿದ್ದಾರೆ. 1ರಿಂದ 21 ಮುಖೀವರೆಗಿನ ರುದ್ರಾಕ್ಷಿಗಳು ಇಲ್ಲಿ ಲಭ್ಯವಿದ್ದು, ವೈದಿಕರಿಂದ ಉಚಿತವಾಗಿ ಅಭಿಷೇಕವನ್ನೂ ನಡೆಸಿಕೊಡಲಾಗುತ್ತದೆ.  ಅಂದಹಾಗೆ ಇಲ್ಲಿ ಮಾರಾಟಕ್ಕೆ ಲಭ್ಯವಿರುವ ರುದ್ರಾಕ್ಷ ಐಎಸ್‌ಒ ಮಾನ್ಯತೆಯನ್ನೂ ಪಡೆದಿದೆ.

ಎಲ್ಲಿ?: ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಎಂಪೋರಿಯಂ, ಎಂ.ಜಿ. ರಸ್ತೆ ಮತ್ತು ಎಚ್‌.ಎಸ್‌.ಆರ್‌. ಲೇಔಟ್‌
ಯಾವಾಗ?: ಸೆ. 18ರವರೆಗೆ, ಬೆಳಗ್ಗೆ 10.30- ರಾತ್ರಿ 8

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.