ಅಕ್ಷರದಿ ಅರಳುವ ಗಣಪ


Team Udayavani, Sep 15, 2018, 12:54 PM IST

91.jpg

ಗಣೇಶನನ್ನು ಹೇಗೆಲ್ಲಾ ಸಂಭ್ರಮಿಸಬಹುದು? ಮೂರ್ತಿ ಕೂರಿಸಿ ಪೂಜೆ ಮಾಡುವ ಮೂಲಕ, ತಿಂಡಿ ತಿನಿಸುಗಳನ್ನು ತಯಾರಿಸಿ ಮನೆ ಮಂದಿಗೆಲ್ಲಾ ಬಡಿಸುವ ಮೂಲಕ ಪಡುವ ಸಂಭ್ರಮ ಗೊತ್ತಿರುವುದೇ. ಇಲ್ಲೊಬ್ಬರು ಅಕ್ಷರಗಳ ಮೂಲಕ ಗಣೇಶನನ್ನು ಸಂಭ್ರಮಿಸುತ್ತಿದ್ದಾರೆ. ಕಲಾವಿದ ವೆಂಕಟೇಶ್‌ ಎಲ್ಲೂರ ಅವರಿಗೆ ಯಾರಾದರೂ ಮಾತಿಗೆ ಸಿಕ್ಕರೆ ಸಾಕು ಮೊದಲು ಅವರ ಹೆಸರನ್ನು ಕೇಳಿ ಪಡೆಯುತ್ತಾರೆ. ಹೆಸರಲ್ಲೇನಿದೆ ರೀ ಎಂದಿರಾ? ತಡೆಯಿರಿ ಹೆಸರಲ್ಲಿ ಗಣೇಶ ಇದ್ದಾನೆ. ಹೆಸರನ್ನು ತಿಳಿದುಕೊಂಡ ನಂತರ ವೆಂಕಟೇಶ್‌ ಅವರು ಒಂದು ಕಾಗದವನ್ನು ತೆಗೆದುಕೊಂಡು ಅವರ ಅಕ್ಷರಗಳನ್ನು ಬಳಸಿಕೊಂಡು ಕ್ಷಣಾರ್ಧದಲ್ಲಿ ಗಣಪತಿಯ ಚಿತ್ರವನ್ನು ಮೂಡಿಸಿಬಿಡುತ್ತಾರೆ. ಮುಂದಿರುವವರು ಒಂದು ಕ್ಷಣ ಅಚ್ಚರಿಪಡಲೇಬೇಕು! 

ಹೀಗೆ ಅಕ್ಷರಗಳಲ್ಲಿ ವಿಭಿನ್ನ ಮಾದರಿಯ ಗಣಪನನ್ನು ಸೃಷ್ಟಿಸಿ ಎಲ್ಲರ ಮನ ಗೆಲ್ಲುತ್ತಿರುವ ವೆಂಕಟೇಶ್‌ ಎಲ್ಲೂರ ಅವರು ಆರ್‌.ಟಿ.ನಗರದ ನಿವಾಸಿ. ಈಗಾಗಲೇ ಸುಮಾರು 20 ಸಾವಿರಕ್ಕಿಂತ ಹೆಚ್ಚು ಅಕ್ಷರಗಣಪನನ್ನು ತಯಾರಿಸಿದ್ದಾರೆ. ವೆಂಕಟೇಶ್‌ ವೃತ್ತಿಯಲ್ಲಿ ಮೆಕ್ಯಾನಿಕಲ್‌ ಇಂಜಿನಿಯರ್‌. ಬಾಲ್ಯದಿಂದಲೂ ಇವರಿಗೆ ಕಲೆಯಲ್ಲಿ ಆಪಾರವಾದ ಆಸಕ್ತಿ. ಆಗ ಚಿಕ್ಕಪುಟ್ಟ ಚಿತ್ರಗಳನ್ನು ಬಿಡಿಸುತ್ತಿದ್ದರು. 2004ರಲ್ಲಿ ತಮಗರಿವಿಲ್ಲದೆ ಈ ಹವ್ಯಾಸವನ್ನು ಕಂಡುಕೊಂಡರು. ಅಂದಿನಿಂದ ತಮ್ಮ ಈ ಹವ್ಯಾಸದಿಂದ ಹಬ್ಬದ ಖುಷಿಯನ್ನು ಹಂಚುತ್ತಾ ಬಂದಿದ್ದಾರೆ.

ಇವರ ಬಳಿ ರಾಜಕಾರಣಿಗಳು, ಸಿನಿಮಾ ನಟರು, ಉದ್ಯಮಿಗಳು, ಶಿಕ್ಷಕರು ಹೀಗೆ ಹಲವಾರು ಮಂದಿ ತಮ್ಮ ಆಪ್ತರಿಗೆ ಉಡುಗೊರೆ ನೀಡಲು ಅಕ್ಷರ ಗಣಪನನ್ನು ಮಾಡಿಸಿಕೊಂಡಿದ್ದಾರೆ. ಕಲೆಯು ಯಾವ ರೀತಿಯಲ್ಲೆಲ್ಲಾ ರೂಪಾಂತರ ಹೊಂದಿ, ಹೇಗೆಲ್ಲಾ ಸ್ಪೂರ್ತಿ ನೀಡುತ್ತದೆ ಎಂಬುದಕ್ಕೆ ಅಕ್ಷರ ಗಣಪನೇ ಸಾಕ್ಷಿ.

ಮಾಹಿತಿಗೆ: myganesha.com
– ವಿ.ಎಸ್‌. ನಾಯಕ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.