ಅಂತಾರಾಷ್ಟ್ರೀಯ ಕಲಾ ಉತ್ಸವ- 2018


Team Udayavani, Sep 22, 2018, 4:07 PM IST

biaf-05-10-2018-haruyo-kimura-japan.jpg

ಕಲೆಯ ಮೂಲಕ ಸೌಹಾರ್ದವನ್ನು ಸಾರುವ ಬೆಂಗಳೂರು ಅಂತಾರಾಷ್ಟ್ರೀಯ ಕಲಾ ಉತ್ಸವ 2018 ಮತ್ತೆ ಕಾಲಿಡುತ್ತಿದೆ. ಕಳೆದ ಹತ್ತು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಉತ್ಸವದಲ್ಲಿ ಭಾರತ ಹಾಗೂ ವಿದೇಶಿ ಕಲಾವಿದರು ಭಾಗಿಯಾಗುವುದು ವಿಶೇಷ. ಈ ವರ್ಷ ಬಿಐಎಎಫ್(ಬೆಂಗಳೂರು ಇಂಟರ್‌ನ್ಯಾಷನಲ್‌ ಆರ್ಟ್ಸ್ ಫೆಸ್ಟಿವಲ್‌), ಜಪಾನ್‌, ಆಸ್ಟ್ರಿಯಾ, ಶ್ರೀಲಂಕಾ ಮುಂತಾದ ರಾಷ್ಟ್ರಗಳ ಸಾಂಸ್ಕೃತಿಕ ಇಲಾಖೆಯೊಂದಿಗೆ ಕೈಜೋಡಿಸಿದೆ. ನಗರದ ವಿವಿಧ ಸ್ಥಳಗಳಲ್ಲಿ ಉತ್ಸವದ ಕಾರ್ಯಕ್ರಮಗಳು ನಡೆಯಲಿವೆ.

ಉತ್ಸವದ ಮೊದಲ ದಿನವಾದ ಸೆ. 22ರಂದು ಕೊಡಿಗೇಹಳ್ಳಿ, ಕನ್ನಳಿಯ ಅಲ್ಲಮ ಕಲಾಶಾಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಬಳಿಕ ಚತ್ತೀಸ್‌ಗಡಧ ಪಂಥಿ ಜಾನಪದ ನೃತ್ಯ, ಸಮನ್ವಯ ನೃತ್ಯ ಕಂಪನಿಯಿಂದ ಗರ್ಬಾ ಮತ್ತು ದಾಂಡಿಯಾ ಹಾಗೂ ಡಾ. ಅರ್ಧನಾರೀಶ್ವರ ವೆಂಕಟ್‌ ಅವರಿಂದ ಕೂಚಿಪುಡಿ ನೃತ್ಯ ಪ್ರದರ್ಶನಗೊಳ್ಳಲಿವೆ. 
ಸಂಜೆ ಫ್ರೀಡಂಪಾರ್ಕ್‌ನಲ್ಲಿ ರಮೇಶ್‌ ಪಾಲ್‌ ಮತ್ತು ತಂಡದಿಂದ ದಿವಾರಿ ಜಾನಪದ ನೃತ್ಯ ನಡೆಯಲಿದೆ. ಜತೆಗೆ ತ್ರಿಧರ ತಂಡದಿಂದ ಒಡಿಸ್ಸಿ ನೃತ್ಯ, ಚತ್ತೀಸ್‌ಗಢದ ಪಂಥಿ ಜಾನಪದ ನೃತ್ಯ, ಶ್ರೀಲಂಕಾದ ರಂಗೀಸರ ನೃತ್ಯ ತಂಡದಿಂದ ನೃತ್ಯ, ಸಮನ್ವಯ ತಂಡದಿಂದ ಗರ್ಭಾ ಮತ್ತು ದಾಂಡಿಯಾ ಹಾಗೂ ಅರ್ಧನಾರೀಶ್ವರ ವೆಂಕಟ್‌ ಅವರಿಂದ ಕೂಚಿಪುಡಿ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. 

ಎಲ್ಲಿ?: ಕನ್ನಳಿಯ ಅಲ್ಲಮ ಕಲಾಶಾಲೆ, ಕೊಡಿಗೇಹಳ್ಳಿ, ಚೌಡಯ್ಯ ಮೆಮೋರಿಯಲ್‌ ಹಾಲ್‌, ವೈಯಾಲಿಕಾವಲ್‌
ಸ್ಮತಿ ನಂದನ್‌ ಸಾಂಸ್ಕೃತಿಕ ಭವನ, ವಸಂತನಗರ ಫ್ರೀಡಂ ಪಾರ್ಕ್‌

ಯಾವಾಗ?: ಸೆ. 22, 23, 30 
ಪ್ರವೇಶ: ಉಚಿತ
ಸಂಪರ್ಕ: 9741350377

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.