ಮಕ್ಕಳಿಗೆ ಮಣ್ಣಿನ ಪಾಠ


Team Udayavani, Sep 29, 2018, 2:19 PM IST

46.jpg

ಗಣೇಶ ಚತುರ್ಥಿಯ ಸಂಭ್ರಮ ಬೆಂಗಳೂರಿಗರಲ್ಲಿ ಇನ್ನೂ ಜೀವಂಕವಿರುವಂತೆಯೇ ಮಣ್ಣಿನಲ್ಲಿ ಗೊಂಬೆ ಮಾಡುವ ಕಾರ್ಯಾಗಾರವೊಂದು ಏರ್ಪಾಡಾಗಿದೆ. ನಮ್ಮ ಎಲ್ಲಾ ನೋವುಗಳನ್ನು ನಿವಾರಿಸುವ ಶಕ್ತಿ ಮಣ್ಣಿಗಿದೆ ಎನ್ನುವ ಮಾತೊಂದಿದೆ. ನಗರಪ್ರದೇಶದ ಮಕ್ಕಳು ಮಣ್ಣಿನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದಾರೆ ಎನ್ನುವ ಆತಂಕ ಮನೆ ಮಾಡಿರುವ ಹೊತ್ತಿನಲ್ಲಿ ಇಂಥ ಕಾರ್ಯಕ್ರಮಗಳು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿರುವುದಂತೂ ನಿಜ. ಮಣ್ಣಿನ ಗೊಂಬೆಯನ್ನು ಹೇಳಿಕೊಡುತ್ತಿರುವವರು ಕಲಾನಿರ್ದೇಶಕ, ನಟ, ಅರುಣ್‌ ಸಾಗರ್‌ ಮತ್ತವರ ಪತ್ನಿ ಮೀರಾ ಅರುಣ್‌. ಕಳೆದ ವರ್ಷ ಮಣ್ಣಿನ ಗೊಂಬೆ ರಚನೆ ಕಾರ್ಯಕ್ರಮಕ್ಕೆ ಸಿಕ್ಕ ಸ್ಪಂದನೆಯಿಂದ ಸಂತಸಗೊಂಡಿದ್ದ ಈ ಬಾರಿಯೂ ಅದೇ ಹುರುಪಿನಿಂದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. 6 ವರ್ಷಗಳ ಮೇಲ್ಪಟ್ಟ ಮಕ್ಕಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಈ ಬಾರಿಯ ದಸರಾಗೆ ಮಕ್ಕಳೇ ಗೊಂಬೆಗಳನ್ನು ತಯಾರು ಮಾಡಿ ಆತ್ಮೀಯರನ್ನು ಖುಷಿಪಡಿಸಬಹುದು. ಬಿ.ಬಿ.ಎಂ.ಪಿ ಕಾರ್ಪೊರೇಟರ್‌ ಗಂಗಾಂಬಿಕಾ, ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್‌ ಮತ್ತು ನಿರೂಪಕಿ ಅನುಶ್ರೀ ಕಾರ್ಯಕ್ರಮದ ಮುಖ. ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಮನರಂಜನಾ ಚತುರ ಅರುಣ್‌ ಸಾಗರ್‌ ಇರುವುದರಿಂದ ಮಕ್ಕಳಿಗೆ ಮನರಂಜನೆಯ ಕೊರತೆ ಇಲ್ಲ. ಕಾರ್ಯಕ್ರಮದಲ್ಲಿ ಹಾಡು, ನೃತ್ಯ, ಹಾಸ್ಯ ಇದ್ದೇ ಇರುವುದು. 

ಮಣ್ಣಿನ ರಚನೆಗೆ ಬೇಕಾಗುವ ಪರಿಕರಗಳನ್ನು ಸ್ಥಳದಲ್ಲಿ ನೀಡಲಾಗುವುದು. ಆಸಕ್ತರು ಮಕ್ಕಳ ಹೆಸರನ್ನು ಮುಂಚಿತವಾಗಿ ನೋಂದಾಯಿಸಬೇಕು. 
ಎಲ್ಲಿ?: ಕೃಷ್ಣರಾವ್‌ ಪಾರ್ಕ್‌, ಬಸವನಗುಡಿ
ಯಾವಾಗ?: ಸೆ. 30, ಬೆಳಗ್ಗೆ 10- ಮಧ್ಯಾಹ್ನ 2
ಸಂಪರ್ಕ: 9900112342

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.