ಫ‌ುಡ್ಡೀಸ್‌ ಫೆಸ್ಟಿವಲ್‌


Team Udayavani, Nov 3, 2018, 1:17 PM IST

47.jpg

ಬೆಂಗಳೂರಿನಲ್ಲಿ ಒಂದಲ್ಲಾ ಒಂದು ಫ‌ುಡ್‌ ಫೆಸ್ಟಿವಲ್‌ ಬಂದು, ಬಾಯಿಯಲ್ಲಿ ನೀರೂರಿಸುತ್ತದೆ. ಈಗ “ಬೀ ಆರ್ಗನೈಸ್ಡ್’ ಸಂಸ್ಥೆಯು ಫ‌ುಡ್ಡೀಸ್‌ ಫೆಸ್ಟಿವಲ್‌ ಅನ್ನು ವಿಭಿನ್ನವಾಗಿ ಆಯೋಜಿಸಿದ್ದು, ಖಾದ್ಯಗಳ ಸ್ವರ್ಗವನ್ನೇ ಧರೆಗಿಳಿಸುತ್ತಿದೆ. ದೇಸೀ ಅಲ್ಲದೇ, ವಿದೇಶದ ನೂರಾರು ವಿಶಿಷ್ಟ ಖಾದ್ಯಗಳ ರುಚಿಯನ್ನು ಉಣಬಡಿಸಲಿದೆ.

  ಇಲ್ಲಿ ನೀವು ಒಳಹೊಕ್ಕರೆ, ಕೇವಲ ಖಾದ್ಯಗಳಷ್ಟೇ ಕಾಣಸಿಗುವುದಿಲ್ಲ. ಅಲ್ಲಿ ಫ‌ುಡ್‌ ಟ್ರಕ್‌ಗಳ ಆಕರ್ಷಣೆ ಇರುತ್ತೆ. ಪ್ರಸಿದ್ಧ ಬಾಣಸಿಗರಿಂದ ಅಡುಗೆ ಟಿಪ್ಸ್‌ ಪಡೆಯಬಹುದು. ಅವರು ಕೈಯ್ನಾರೆ ಮಾಡಿದ ರೆಸಿಪಿಯ ರುಚಿ ನೋಡಬಹುದು. ಅಡುಗೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ನೀವು ಪಾಕತಜ್ಞರೂ ಆಗಬಹುದು. ತುಂಬಾ ಚೆನ್ನಾಗಿ ಅಡುಗೆ ಮಾಡುತ್ತೀರಿ ಅಂತಾದರೆ, ಅಲ್ಲಿ ಏರ್ಪಡಿಸಿದ ಸ್ಪರ್ಧೆಗಳಲ್ಲಿ ಪಾಲ್ಗೊಂಡು, ಬಹುಮಾನವನ್ನೂ ಗಿಟ್ಟಿಸಿಕೊಳ್ಳಬಹುದು. ಬಂದವರ ಜೊತೆ ಹರಟುತ್ತಾ, ಇಲ್ಲವೋ ಒಬ್ಬರೇ ಏಕಾಂತವಾಗಿ ಕುಳಿತು ಆಹಾರ ಸವಿದರೂ, ನಿಮಗೆ ಆಹಾರದ ಜತೆ ಲೈವ್‌ ಮ್ಯೂಸಿಕ್‌ನ ಸಾಥ್‌ ಇದ್ದೇ ಇರುತ್ತೆ. 

  ಫ್ಯಾಮಿಲಿ ಜೊತೆ ಹೋಗುತ್ತಿದ್ದೀರಿ ಅಂತಿಟ್ಟುಕೊಳ್ಳಿ. ಪುಟ್ಟ ಮಕ್ಕಳಿದ್ದರಂತೂ ಅದು ಇನ್ನೂ ಲಾಭ. 1 ಗಂಟೆಯ ಅವಧಿಯಲ್ಲಿ ಮಕ್ಕಳಿಗೆ ಉಚಿತವಾಗಿ ಯಾವುದೇ ಖಾದ್ಯ ಸವಿಯುವ ಆಫ‌ರ್‌ ಕೂಡ ನೀಡಿರುವುದು ಇಲ್ಲಿನ ಹೈಲೈಟ್‌. ಫ‌ುಡ್ಡೀಸ್‌ ಫೆಸ್ಟಿವಲ್‌ ಇಷ್ಟಕ್ಕೇ ತನ್ನ ಸ್ಪೆಷಾಲಿಟಿ ಮುಗಿಸುವುದಿಲ್ಲ. ಯಾರಿಗೆ ಗೊತ್ತು… ಖರೀದಿಸಿದ ಖಾದ್ಯಗಳ ಜೊತೆ, ಬಗೆಯ ಬಗೆಯ ವೋಚರ್‌ಗಳು ನಿಮ್ಮ ಅದೃಷ್ಟವನ್ನೂ ಬದಲಿಸಬಹುದು. ಏನೇ ಅನ್ನಿ… ಈ ಆಹಾರ ಜಾತ್ರೆ ಮಿಸ್‌ ಮಾಡಿಕೊಂಡರೆ, ನಿಮ್ಮ ಹೊಟ್ಟೆಗೇ ನಷ್ಟ.

ಯಾವಾಗ?: ನ.3-4, ಬೆ.11ರಿಂದ ರಾ.10
ಎಲ್ಲಿ?: ವರ್ಜಿನಿಯಾ ಮಾಲ್‌, ವರ್ತೂರು ರಸ್ತೆ, ವೈಟ್‌ಫೀಲ್ಡ್‌
ಪ್ರವೇಶ: 99 ರೂ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.