ಬಾಲಿವುಡ್ನಲ್ಲಿ ಕೆಲವರಿಂದ ನನ್ನ ವಿರುದ್ಧ ಪಿತೂರಿ !: ಗೋವಿಂದ
Team Udayavani, Nov 11, 2018, 10:58 AM IST
ಮುಂಬಯಿ: ಬಾಲಿವುಡ್ನಲ್ಲಿ ಕೆಲವು ಮಂದಿಯ ಗುಂಪು ನನ್ನ ವಿರುದ್ಧ ಪಿತೂರಿ ಮಾಡುತ್ತಿದೆ ಎಂದು ಖ್ಯಾತ ನಟ ಗೋವಿಂದ ಕಿಡಿ ಕಾರಿದ್ದಾರೆ.
ನಿರ್ಮಾಪಕ ಪಹಲಾಜ್ ನಿಲ್ಹಾನಿ ಅವರೊಂದಿಗೆ ರಂಗೀಲಾ ರಾಜಾ ಚಿತ್ರವನ್ನು ಬಿಡುಗಡೆ ಮಾಡಲು ಹೋರಾಟ ನಡೆಸುತ್ತಿರುವ ಗೋವಿಂದ ಶನಿವಾರ ರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಆಕ್ರೋಶ ಹೊರ ಹಾಕಿದ್ದಾರೆ.
ಚಿತ್ರಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಲು ಸಾಧ್ಯವಿಲ್ಲ ಎಂದಿದೆ ಮಾತ್ರವಲ್ಲದೆ 20 ಕಡೆ ಚಿತ್ರಕ್ಕೆ ಕತ್ತರಿ ಪ್ರಯೋಗಿಸಬೇಕು ಎಂದಿದೆ.
ನನಗೆ ಕಳೆದ 9 ವರ್ಷಗಳಿಂದ ಚಿತ್ರಂಗದಲ್ಲಿ ಅನುಭವವಾಗುತ್ತಿದೆ. ಕೆಲ ವ್ಯಕ್ತಿಗಳ ಗುಂಪು ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಮತ್ತು ನನ್ನ ಚಿತ್ರಗಳು ಉತ್ತಮ ವೇದಿಕೆಯಲ್ಲಿ ಬಿಡುಗಡೆಯಾಗಲು ಅವಕಾಶ ಮಾಡಿಕೊಡುತ್ತಿಲ್ಲ ಎಂದಿದ್ದಾರೆ.
ನಾನು ಈಗೀನವರೆಗೆ ಸುಮ್ಮನಿದ್ದೆ. ಆದರೆ ಅವರು ಹೇಗೆ ಪಹಲಾಜ್ ನಿಲ್ಹಾನಿ ಅವರಂತಹ ನಿರ್ಮಾಪಕರ ಚಿತ್ರಗಳನ್ನು ತಡೆಯುತ್ತಾರೆ, ಅವರು ಚಿತ್ರರಂಗದಲ್ಲಿ ಅಪಾರ ಗೌರವ ಪಡೆದಿರುವ ವ್ಯಕ್ತಿ, ಹಲವು ನಟರನ್ನು ಪರಿಚಯಿಸಿದವರು ಅವರು ಎಂದರು.
ನಮ್ಮ ಚಿತ್ರರಂಗ ಈ ರೀತಿ ಇರಲಿಲ್ಲ, ನನಗೀಗ ಬೇರೆಯದ್ದೆ ಪ್ರಪಂಚದಲ್ಲಿ ಇರುವ ಅನುಭವ ಆಗುತ್ತಿದೆ ಎಂದರು.
ಪಹಲಾನಿ ಅವರು ಚಿತ್ರದ ಬಿಡುಗಡೆಗಾಗಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು ಸಿಬಿಎಫ್ಸಿ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು