ಓಪನ್ನಾಗಿ ಇಂಡಿಯನ್‌ ಓಷನ್‌…


Team Udayavani, Dec 1, 2018, 3:20 PM IST

2-bbb.jpg

ಬೆಂಗಳೂರಿನ ಸಂಗೀತಪ್ರೇಮಿಗಳು ಬುದ್ಧಿವಂತರು. ಹೀಗಂದಿದ್ದು ಭಾರತದ ಪ್ರಖ್ಯಾತ ಇಂಡೀ ಸಂಗೀತ ತಂಡ “ಇಂಡಿಯನ್‌ ಓಷನ್‌’. ತಂಡ, ಇತ್ತೀಚೆಗೆ ಫೀನಿಕ್ಸ್‌ ಮಾಲ್‌ನಲ್ಲಿ ಸಂಗೀತಪ್ರದರ್ಶನ ನೀಡಿತ್ತು. ಈ ಸಂದರ್ಭದಲ್ಲಿ ಉದಯವಾಣಿ ಜೊತೆಗೆ ಮಾತನಾಡಿದ ತಂಡದ ಪ್ರಮುಖ ಹಾಡುಗಾರ ಹಿಮಾಂಶು ನಗರದ ಸಂಗೀತಪ್ರೇಮಿಗಳ ಅಭಿರುಚಿಯನ್ನು ಶ್ಲಾ ಸಿದರು. ಇಲ್ಲಿನವರು ಹೆಚ್ಚು ಚೂಸಿ ಎನ್ನುವುದು ಅವರ ಅಭಿಪ್ರಾಯ. ಭಾರತದ ಹಳೆಯ ಸಂಗೀತ ತಂಡಗಳಲ್ಲೊಂದಾದ ಇಂಡಿಯನ್‌ ಓಷನ್‌ ಮಿಕ್ಕ ಸಂಗೀತ ತಂಡಗಳಂತೆ ಪಾಶ್ಚಾತ್ಯ ಸಂಗೀತದ ಪ್ರಭಾವದಲ್ಲಿ ಕಳೆದುಹೋಗಲಿಲ್ಲ. ಹಿಂದಿನಿಂದಲೂ ಭಾರತೀಯ ಶಾಸ್ತ್ರೀಯ ಸಂಗೀತ ಪರಂಪರೆಯನ್ನೇ ಮೈಗೂಡಿಸಿಕೊಂಡ ತಂಡ ಇಂದಿಗೂ ತಮ್ಮತನವನ್ನು ಕಾಪಾಡಿಕೊಂಡು ಬಂದಿದೆ. ಅದುವೇ ತಂಡದ ಹೆಗ್ಗಳಿಕೆ.

“ಗುಲಾಲ್‌’, “ಬ್ಲ್ಯಾಕ್‌ ಫ್ರೈಡೇ’, “ಮಸಾನ್‌’ ಮುಂತಾದ ಸಿನಿಮಾಗಳಿಗೆ ಹಿನ್ನೆಲೆ ಸಂಗೀತವನ್ನೂ ನೀಡಿದೆ.”ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ತುಂಬಾ ಸ್ಟ್ರಿಕ್ಟ್. ನಮಗೆ ಇಷ್ಟವಿಲ್ಲದ ಪ್ರಾಜೆಕ್ಟ್ಅನ್ನು ನಾವೆಂದಿಗೂ ಕೈಗೆತ್ತಿಕೊಳ್ಳುವುದಿಲ್ಲ. ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ ತಬಲಾ ವಾದಕ ಚಕ್ರವರ್ತಿ. ಅವರು ಸಂಗೀತ ನೀಡಿರುವ ಸಿನಿಮಾಗಳ ಪಟ್ಟಿಯನ್ನು ನೋಡಿದರೆ ಅದು ನಿಜವೆಂದು ತಿಳಿಯುತ್ತದೆ. ಈ ಪಟ್ಟಿ ಉದ್ದವಿಲ್ಲದಿದ್ದರೂ ಈ ಸಿನಿಮಾಗಳು ಒಂದಲ್ಲ ಒಂದು ಕಾರಣಕ್ಕೆ ಜನರ ಮನಸ್ಸಲ್ಲಿ ಉಳಿದಿರುವಂಥವು. “ಮಸಾನ್‌’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ದೊರಕಿತ್ತು.

ಹಳೆಯ ಬಾಲಿವುಡ್‌ ಗೀತೆಗಳನ್ನು ತುಂಬಾ ಕೇಳುತ್ತೇನೆ. ನಮ್ಮ ತಂಡದಲ್ಲಿ ಬಹುತೇಕ ಎಲ್ಲರೂ ಕೇಳುತ್ತಾರೆ.
-ನಿಖೀಲ್‌, ಗಿಟಾರಿಸ್ಟ್‌ 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.