ಹವಾಮಹಲ್‌ ಸಿರಿ:ಎಲ್‌ಇಡಿ ಬೆಳಕಿನ ಕಮಾಲ್‌


Team Udayavani, Dec 15, 2018, 12:50 PM IST

2-ssaa.jpg

ದೀಪಗಳ ಹಬ್ಬ ಕಳೆದು ದಿನಗಳೇ ಕಳೆದಿವೆ. ಆದರೆ, ಬೆಂಗಳೂರಿಗೆ “ದೀಪಗಳ ಹಬ್ಬ’ (ಲೈಟ್‌ ಫೆಸ್ಟಿವಲ್‌) ಮತ್ತೆ ಬಂದಿದೆ… 

ಮೈಸೂರು ಅರಮನೆ ದೀಪಾಲಂಕೃತಗೊಂಡು ರಾತ್ರಿಯ ಹೊತ್ತು ಜಗಮಗಿಸುವುದನ್ನು ಬಹುತೇಕರು ನೋಡಿಯೇ ಇರುತ್ತಾರೆ. ಅದರಲ್ಲೂ ದಸರಾ ಸಮಯದಲ್ಲಿ ಕೇಳಬೇಕೆ? ಇಡೀ ಅರಮನೆಯನ್ನೇ ಬೆಳಕಿನಿಂದ ಸಿಂಗರಿಸಲಾಗುತ್ತದೆ. ಗರುಡಾ ಮಾಲ್‌ನಲ್ಲಿ ಅಂಥದ್ದೇ ಒಂದು ಲೋಕ ಸೃಷ್ಟಿಯಾಗಿದೆ. ಇಲ್ಲಿ ಬೆಳಕಿನ ಅರಮನೆಯೇ ನಿರ್ಮಾಣಗೊಂಡಿದೆ. ಬೆಳಕಿನ ತುಣುಕುಗಳನ್ನು ಬಳಸಿಯೇ ಅರಮನೆಯ ಆಕೃತಿಗಳನ್ನು ಸೃಷ್ಟಿಸಲಾಗಿದೆ. ಇವೆಲ್ಲವೂ ಗರುಡಾ ಶಾಪಿಂಗ್‌ ಫೆಸ್ಟಿವಲ್‌ನ ಪ್ರಯುಕ್ತ. 

ಈ ಸಲದ ಆಕರ್ಷಣೆ ಜೈಪುರದ ಹವಾ ಮಹಲ್‌ ಅರಮನೆ. ಈ ಪ್ರತಿಕೃತಿ 45 ಅಡಿ ಅಗಲ ಮತ್ತು 38 ಅಡಿ ಎತ್ತರವಿದೆ. ಇದರೊಂದಿಗೆ ಚಿಟ್ಟೆಗಳಿಂದ ಅಲಂಕೃತ ಕ್ರಿಸ್‌ಮಸ್‌ ಟ್ರೀ ಕೂಡಾ ಗಮನ ಸೆಳೆಯುತ್ತಿದೆ. ಹವಾಮಹಲ್‌ನ ಪ್ರತಿಕೃತಿಗೆ ಸುಮಾರು 60,000ಕ್ಕೂ ಹೆಚ್ಚು ಎಲ್‌ಇಡಿ ದೀಪಗಳನ್ನು ಬಳಸಲಾಗಿದೆ. ಮಾಲ್‌ನ ಮತ್ತೂಂದು ದ್ವಾರದಲ್ಲಿ ಸಂಪೂರ್ಣವಾಗಿ ದೀಪಗಳಿಂದ ಅಲಂಕೃತಗೊಂಡ ಕ್ರಿಸ್‌ಮಸ್‌ ಆಭರಣಗಳ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ಎಲ್‌.ಇ.ಡಿ. ಪ್ರತಿಕೃತಿ ನಿರ್ಮಾಣಕ್ಕೆ ತಗುಲಿದ ಸಮಯ ಬರೋಬ್ಬರಿ 3 ತಿಂಗಳು. 200 ಮಂದಿ ಕುಶಲಕರ್ಮಿಗಳು ಇದರ ತಯಾರಿಗೆ ಶ್ರಮವಹಿಸಿದ್ದಾರೆ. ಇದರ ಪರಿಕಲ್ಪನೆ ಖ್ಯಾತ ಕಲಾನಿರ್ದೇಶಕರಾದ ಮೋಹನ್‌ ಬಿ. ಕೆರೆ.

ಎಲ್ಲಿ?: ಗರುಡಾ ಮಾಲ್‌
ಯಾವಾಗ?: ಜನವರಿ 1, 2019ರ ತನಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.