ಶಾಪಿಂಗ್‌ ಮತ್ತು ಟಾಕಿಂಗ್‌


Team Udayavani, Jan 12, 2019, 5:40 AM IST

100.jpg

ನಗರದಲ್ಲಿ ಕೈಮಗ್ಗ ವಸ್ತ್ರಮೇಳ ಮತ್ತು ಮಾರಾಟ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯುತ್ತಿದೆ. ಗೋಕೂಪ್‌ ಸಂಸ್ಥೆ ಈ ಪ್ರದರ್ಶನವನ್ನು ಆಯೋಜಿಸಿದೆ. ಮೇಳದಲ್ಲಿ ಸೀರೆಗಳಿಂದ ಶಾಲುಗಳವರೆಗೆ, ಪುರುಷರ ಉಡುಪುಗಳಿಂದ ಗೃಹೋಪಯೋಗಿ ವಸ್ತುಗಳವರೆಗೆ ಉತ್ಪನ್ನಗಳು ಸಿಗಲಿವೆ. ಇಳಕಲ್‌ನ ಹೆಸರಾಂತ ನೇಕಾರರಿಂದ ತಯಾರಿಸಲಾದ ಸೀರೆಗಳು ಮೇಳದ ಮುಖ್ಯ ಆಕರ್ಷಣೆ. “ಶಾಪ್‌ ಫಾರ್‌ ಚೇಂಜ್‌’. ವಸ್ತ್ರಮೇಳದ ಜೊತೆಗೇ ಉಪನ್ಯಾಸ ಕಾರ್ಯಕ್ರಮವೂ ನಡೆಯಲಿದೆ. ಕೈಮಗ್ಗ ನೇಕಾರಿಕೆ ಕುರಿತ ಉಪನ್ಯಾಸ ಇದಾಗಿದ್ದು ಆಸಕ್ತರು ಭಾಗವಹಿಸಬಹುದಾಗಿದೆ.

ಮೇಳದಲ್ಲಿ ಸಾಂಪ್ರದಾಯಿಕ ನೇಯ್ಗೆಯ ಜೊತೆಗೆ, ಸಮಕಾಲೀನ ಶೈಲಿಯ ಡಿಸೈನರ್‌ ಇಳಕಲ್‌ ನೇಯ್ಗೆ ಗಳನ್ನೂ ನೀವು ಕಾಣಬಹುದು. ಪಾರಂಪರಿಕ ಮತ್ತು ಆಧುನಿಕ ಶೈಲಿ ಎರಡನ್ನೂ ಮಿಳಿತಗೊಳಿಸಿ ತಯಾರಿಸಲಾಗಿರುವ ಉಡುಪುಗಳು ಇಲ್ಲಿವೆ. ಪ್ರಾಕೃತಿಕ ವಿಧಾನಗಳನ್ನು ಬಳಸಿ ತಯಾರಾದ ಉಡುಪುಗಳನ್ನೂ ಮೇಳದಲ್ಲಿ ಕಾಣಬಹುದಾಗಿದೆ.

ಎಲ್ಲಿ?: ಗೋಕೂಪ್‌, 5ನೇ ಅಡ್ಡರಸ್ತೆ, 18ನೇ ಮುಖ್ಯರಸ್ತೆ, 6ನೇ ಬ್ಲಾಕ್‌, ಕೋರಮಂಗಲ

ಯಾವಾಗ?: ಜ. 13- 14,ಬೆಳಿಗ್ಗೆ 11- ರಾತ್ರಿ 7

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.