ಉಂಡು ಹೋಗೋ ಕೊಂಡು ಹೋಗೋ ಅಳಿಯ


Team Udayavani, Feb 2, 2019, 2:43 AM IST

555.jpg

ಆದಷ್ಟು ಬೇಗನೆ ಮಗಳು ಲೈಲಾಳ ಮದುವೆ ಮಾಡ­ಬೇಕೆಂಬುದು ವಿಶಾಲು ಆಸೆ. ಆದರೆ ಪತಿರಾಯ ವಿಶ್ವನಿಗೆ ಈಗಲೇ ಯಾಕೆ ಅರ್ಜೆಂಟು ಎಂಬ ಮನಸ್ಥಿತಿ. ಈ ವಿಷಯ­ವಾಗಿಯೇ ಮನೆಯಲ್ಲಿ ದೊಡ್ಡ ಜಗಳ ಆಗಾಗ್ಗೆ ನಡೆಯುತ್ತಿರುತ್ತದೆ. ಪ್ರತಿ ಸಲ ಜಗಳ ನಡೆದಾಗಲೂ ಶಾಂತಿ ಸಂಧಾನ ಮಾಡಿಸೋ ಜವಾಬ್ದಾರಿ ಅವರ ಮನೆಯಲ್ಲೇ ಬಾಡಿಗೆಗಿರುವ ಇಬ್ಬರು ವಕೀಲರದು. ಈ ಹೊತ್ತಿಗೆ ಮೂವರು ಹುಡುಗರು ಲೈಲಾಳನ್ನು ಮದುವೆ­ಯಾಗಲು ಮುಂದೆ ಬರುತ್ತಾರೆ. ಅವರು ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿದ್ದವರು. ತನ್ನ ಅಳಿಯ ಸಿನಿಮಾ ಹಿನ್ನೆಲೆಯವನಾಗಿರಬೇಕೆಂಬುದು ಮಾವ ವಿಶ್ವನ ಮಹದಾಸೆ. ಇದು ಮತ್ತಷ್ಟು ಪಜೀತಿಗೆ ಎಡೆ ಮಾಡಿಕೊಡುತ್ತದೆ. ಈ ನಡುವೆ ಇನ್ಸ್‌ಪೆಕ್ಟರ್‌ ವಿಕ್ರಂ, ಕೊಲೆಯ ತನಿಖೆ ನಡೆಸಲು ಮನೆಗೆ ಬರುತ್ತಾನೆ. ಇದರ ಹಿನ್ನೆಲೆ ಏನು? ಲೈಲಾ ಮದುವೆಯಾಗುತ್ತಾಳೆಯೇ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಬೇಕೆಂದರೆ ‘ಬೆಗ್‌ ಬಾರೋ ಅಳಿಯ’ ನಾಟಕ ನೋಡಿ. ಈ ನಾಟಕವನ್ನು ಎಂ.ಎಸ್‌.ನರಸಿಂಹಮೂರ್ತಿ ರಚಿಸಿದ್ದು, ಹನುರಾಮ ಸಂಜೀವ ಅವರು ನಿರ್ದೇಶಿಸಿದ್ದಾರೆ. ವೆಂಕಟೇಶ್‌ ಭಾರದ್ವಾಜ್‌, ಮೋಹಿನಿ ಗಿರೀಶ್‌, ಪವನ್‌, ಅರುಣ, ಸಚಿನ್‌, ರಂಜಿತ್‌, ಸುಧಾಕರ್‌, ವರ್ಚಸ್ವಿನಿ ಮತ್ತು ಹರ್ಷ ಅಭಿನಯಿಸುತ್ತಿದ್ದಾರೆ. ಬೆಂಗಳೂರು ರಾಷ್ಟ್ರೀಯ ರಂಗಶಾಲೆಯ ನಿರ್ದೇಶಕ ಬಸವಲಿಂಗಯ್ಯ, ಹಿರಿಯ ರಂಗಕರ್ಮಿ ಕಿಟ್ಟಿ ಮತ್ತು ಚಿತ್ರನಟಿ ಸುಮನ್‌ ನಗರ್‌ಕರ್‌ ಉಪಸ್ಥಿತರಿರಲಿದ್ದಾರೆ. ಶ್ರೀ ವಿವೇಕಾನಂದ ಕಲಾಕೇಂದ್ರ ನಡೆಯುತ್ತಿರುವ ರಂಗಸಂಭ್ರಮದ ಪ್ರಯುಕ್ತ ಈ ನಾಟಕ ಪ್ರದರ್ಶನ ನಡೆಯುತ್ತಿದೆ. ಪ್ರವರ ಆರ್ಟ್‌ ಸ್ಟುಡಿಯೋ ನಾಟಕವನ್ನು ಪ್ರಸ್ತುತ ಪಡಿಸುತ್ತಿದೆ.

•ಎಲ್ಲಿ?: ಸಂಸ್ಕೃತಿ ಸದನ, ವಿದ್ಯಾಪೀಠ ಸರ್ಕಲ್‌ ಬಳಿ, ಕತ್ರಿಗುಪ್ಪೆ ಮುಖ್ಯರಸ್ತೆ

•ಯಾವಾಗ?: ಫೆ. 2, ಸಂಜೆ 6.30 | ಪ್ರವೇಶ: ಉಚಿತ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.