ಅಹೋ ರಾತ್ರಿ ಸಂಗೀತ ಕಾರ್ಯಕ್ರಮ 


Team Udayavani, Mar 2, 2019, 12:30 AM IST

300awfd.jpg

ಗುರು ರಾವ್‌ ದೇಶಪಾಂಡೆ ಸಂಗೀತ ಸಭೆ ವತಿಯಿಂದ ಅಹೋರಾತ್ರಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ. ಇದು 36ನೇ ವರ್ಷದ ಕಾರ್ಯ ಕ್ರಮವಾಗಿದ್ದು, ರಾತ್ರಿ 9ರಿಂದ ಬೆಳಗ್ಗೆ 7ರವರೆಗೆ ಬಸವನಗುಡಿಯ ಪಥಿ ಸಭಾಂಗಣದಲ್ಲಿ ಶಾಸ್ತ್ರೀಯ ರಾಗಗಳು ಅನುರಣಿಸಲಿವೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಾದ ಪಂಡಿತಾ ಶುಭಾ ಮುದ್ಗಲ್‌ ,ಪಂ. ಉದಯ್‌ ಭವಾಲ್ಕರ್‌ (ಧ್ರುಪದ್‌ ಗಾಯನ), ಪಂ.ವಿನಾಯಕ ತೊರವಿ (ಶಾಸ್ತ್ರೀಯ ಗಾಯನ), ವಿದುಷಿ ಜಯಂತಿ ಕುಮರೇಶ್‌ (ಕರ್ನಾಟಕೀ ವೀಣಾ), ಪಂ.ರವೀಂದ್ರ ಯಾವಗಲ್‌ (ತಬಲಾ ಸೋಲೋ), ಪಂ. ರುಚಿರಾ ಪಾಂಡಾ (ಶಾಸ್ತ್ರೀಯ ಗಾಯನ) ಭಾಗವಹಿಸಲಿದ್ದಾರೆ.

ಅಹೋರಾತ್ರಿ ಯಾಕೆ?
ಹಿಂದೂಸ್ಥಾನಿ ಸಂಗೀತದಲ್ಲಿ ಕೆಲವು ರಾಗಗಳನ್ನು ಕೆಲವು ಸಮಯದಲ್ಲಿ ಮಾತ್ರ ಹಾಡಬಹುದಾಗಿದೆ. ದರ್ಬಾರಿ, ಮಿಯಾ ಮಲ್ಹಾರ್‌,ಸೋಹಿನಿ, ಜೈಜೈವಂತಿ ಮುಂತಾದ ರಾಗಗಳು ಮಧ್ಯರಾತ್ರಿಯ ರಾಗಗಳು. ಅವುಗಳನ್ನು ಬೇರೆ ಸಮಯದಲ್ಲಿ ಹಾಡುವುದಿಲ್ಲ.

ಹಾಗೆಯೇ ಲಲತ್‌, ಭಟಿಯಾರ್‌, ಭಂಕಾರ್‌ ರಾಗಗಳು ಬೆಳಗಿನ ಜಾವದ ರಾಗಗಳು. ಸಾಮಾನ್ಯವಾಗಿ ಸಂಗೀತ ಕಛೇರಿಗಳು ರಾತ್ರಿ 10ರ ಒಳಗೆ ಮುಗಿಯುವುದರಿಂದ, ಈ ಅಪರೂಪದ ರಾಗಗಳನ್ನು ಕೇಳುವ ಅವಕಾಶ ಶ್ರೋತೃಗಳಿಗೆ ಸಿಗುವುದಿಲ್ಲ. ದೇಶಪಾಂಡೆ ಸಂಗೀತ ಸಭಾದ ಈ ಕಾರ್ಯಕ್ರಮದಲ್ಲಿ ಅಪರೂಪದ ರಾಗಗಳಿಗೂ ನೀವು ಕಿವಿಯಾಗಬಹುದು.

ಗುರು ಗಂಧರ್ವ ಪುರಸ್ಕಾರ ಖ್ಯಾತ ತಬಲಾ ವಾದಕ ಪಂ. ರವೀಂದ್ರ ಯಾವಗಲ್‌ ಅವರಿಗೆ ಸಭೆಯ ವತಿಯಿಂದ “ಗುರುಗಂಧರ್ವ’- ಗುರುರಾವ್‌ ದೇಶಪಾಂಡೆ ರಾಷ್ಟ್ರೀಯ ಸಂಗೀತ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಎಲ್ಲಿ?: ಪಥಿ ಸಭಾಂಗಣ,ರಾಮ ಮಂದಿರ, ಎನ್‌.ಆರ್‌.ಕಾಲೊನಿ ಬಸ್‌ ನಿಲ್ದಾಣದ
ಎದುರು, ಬಸವನಗುಡಿ

ಯಾವಾಗ?: ಮಾ.2,ಶನಿವಾರ ರಾತ್ರಿ 9ರಿಂದ
ಪ್ರವೇಶ: ಉಚಿತ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.