ಜೈ ಜವಾನ್‌: ಸೈನಿಕರ ಜೊತೆ ಮ್ಯಾರಥಾನ್‌ ಓಟ


Team Udayavani, Mar 23, 2019, 2:20 AM IST

10a.jpg

ಇಂದಿನ ದಿನಗಳಲ್ಲಿ ದೇಶ ಕಾಯುವ ಸೈನಿಕ ಎಂದರೆ ಸಾಕು ಭಾರತೀಯರ ರೋಮಗಳು ನಿಮಿರಿ ನಿಲ್ಲುತ್ತವೆ, ಮೈ ಪುಳಕಗೊಳ್ಳುತ್ತದೆ. ಎಲ್ಲರಲ್ಲೂ ದೇಶಪ್ರೇಮ ಸೆಟೆದೆದ್ದಿರುವ ಈ ದಿನಗಳಲ್ಲಿ ನಿಮ್ಮ ದೇಶಭಕ್ತಿಯನ್ನು ಸಾಬೀತುಪಡಿಸಲು ಅವಕಾಶ ಮಾಡಿಕೊಡುವ ಕಾರ್ಯಕ್ರಮವೊಂದು ನಗರದಲ್ಲಿ ಆಯೋಜನೆಯಾಗಿದೆ. ಸೈನಿಕರೊಡನೆ ಮ್ಯಾರಾಥಾನ್‌ ಓಡುವ “ರನ್‌ ವಿತ್‌ ಜವಾನ್‌’ ಕ್ರೀಡಾ ಕಾರ್ಯಕ್ರಮವಿದು. ನಗರದ ಪಿ.ಇ.ಎಸ್‌ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ಗುಂಪು “ಸಮರ್ಪಣಾ’ ಈ ಮ್ಯಾರಾಥಾನ್‌ಅನ್ನು ಕಳೆದ 5 ವರ್ಷಗಳಿಂದ ಆಯೋಜಿಸುತ್ತಾ ಬರುತ್ತಿದೆ. ಇದರಿಂದ ಸಂಗ್ರಹವಾಗುವ ಹಣವನ್ನು ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ನೀಡಲಾಗುವುದು. ಮ್ಯಾರಾಥಾನ್‌ ಓಟ 21ಓ, 10ಓ ಮತ್ತು 5ಓ ವಿಭಾಗಗಳಲ್ಲಿ ನಡೆಯಲಿದೆ. ಮೊದಲ ಬಾರಿ ಸುಮಾರು 1800 ಮಂದಿ ಬೆಂಗಳೂರಿಗರು 300 ಸೈನಿಕರ ಜೊತೆ ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡಿದ್ದರು. ಇಲ್ಲಿಯವರೆಗೂ ನೂರಕ್ಕೂ ಹೆಚ್ಚು ಹುತಾತ್ಮ ಯೋಧರ ಕುಟುಂಬಗಳಿಗೆ 25 ಲಕ್ಷಕ್ಕೂ ಹೆಚ್ಚಿನ ಧನಸಹಾಯ ಮಾಡಲಾಗಿದೆ. ಮ್ಯಾರಾಥಾನ್‌ ಜೊತೆಗೆ ಜನಸಾಮಾನ್ಯರ ಶುಭಾಶಯ ಸಂದೇಶಗಳನ್ನು ಸಂಗ್ರಹಿಸಿ ಸೈನಿಕರಿಗೆ ತಲುಪಿಸುವ “ಶುಕ್ರಿಯಾ’ ಕಾರ್ಯಕ್ರಮ ನಡೆಯಲಿದೆ. ನಗರದ 5 ಪ್ರಮುಖ ಮಾಲ್‌ಗ‌ಳಲ್ಲಿ ಸಮ ರ್ಪಣಾ ತಂಡದ ಸದಸ್ಯರು ಸಂದೇಶಗಳನ್ನು ಸಂಗ್ರಹಿಸಲಿದ್ದಾರೆ

ಎಲ್ಲಿ?: ಪಿ.ಇ.ಎಸ್‌ ಯುನಿವರ್ಸಿಟಿ ಕ್ಯಾಂಪಸ್‌, 100 ಅಡಿ ರಸ್ತೆ, ಬನಶಂಕರಿ 3ನೇ ಹಂತ 

 ಯಾವಾಗ?:ಮಾ . 24, ಬೆಳಗ್ಗೆ 5

ಜೀವನದ ಚಿಕ್ಕಪುಟ್ಟ ಸಂಗತಿಗಳಲ್ಲೂ ಸಂತಸ ಕಾಣುವುದನ್ನು ಇದರಿಂದ ಕಲಿತಿದ್ದೇನೆ.
ನಂದೀಶ್‌, ಹಳೆ ವಿದ್ಯಾರ್ಥಿ, ಸಮರ್ಪಣಾಸಹಸ್ಥಾಪಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.