ಸುದ್ದಿ ಕೋಶ: ರೈಲ್ವೇಗೆ ಕಳ್ಳರ ತಲೆನೋವು!


Team Udayavani, May 25, 2018, 6:00 AM IST

c-35.jpg

2017-18ರ ಅವಧಿಯಲ್ಲಿ ದೇಶಾ ದ್ಯಂತ ನಾನಾ ರೈಲುಗಳು, ನಿಲ್ದಾಣಗಳಿಂದ ಪ್ರಯಾಣಿಕರಿಂದಲೇ ಕಳ್ಳತನವಾಗಿದ್ದ ರೈಲ್ವೇ ಇಲಾಖೆಗೆ ಸಂಬಂಧ ಪಟ್ಟ ಸಾಮಗ್ರಿಗಳಲ್ಲಿ ಬಹುತೇಕ ವಸ್ತುಗಳನ್ನು ಮರುವಶಪಡಿಸಿಕೊಳ್ಳುವಲ್ಲಿ ರೈಲ್ವೆ ಇಲಾಖೆ ಸಫ‌ಲವಾಗಿದೆ. ರೈಲ್ವೇ ಸುರಕ್ಷಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡ ಈ ಸಾಮಗ್ರಿಗಳ ಒಟ್ಟು ಮೌಲ್ಯ 2.97 ಕೋಟಿ ರೂ. ಇಂಥ ಕಳ್ಳತನದ ಪ್ರಕರಣಗಳು ರೈಲ್ವೆ ಇಲಾ ಖೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಇಲಾಖೆ ಆತಂಕ
1 ಲಕ್ಷ ಕಿ.ಮೀ. ವರೆಗಿನ ರೈಲು ಮಾರ್ಗಗಳಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿ ಡುವುದು ಅಸಾಧ್ಯ. ಕಳ್ಳತನ ಪ್ರಮಾಣ ಏರುತ್ತಿರುವುದು ಆತಂಕಕಾರಿ. ಎಂಜಿನಿಯರಿಂಗ್‌ ವಿಭಾಗದ ಪರಿಕರಗಳನ್ನೇ ಹೆಚ್ಚು ಕದಿಯುತ್ತಿರುವುದು ಅಪಘಾತಗಳಿಗೂ ಕಾರಣವಾಗಬಹುದು ಎಂಬ ಆತಂಕವನ್ನು ಹಿರಿಯ ಅಧಿಕಾರಿಯೊಬ್ಬರು ವ್ಯಕ್ತಪಡಿಸಿದ್ದಾರೆ. 

ಚೆಂಬಿನಿಂದ ತಾಂತ್ರಿಕ ಸಾಮಗ್ರಿವರೆಗೆ!
ಬೋಗಿಗಳ‌ ಟಾಯ್ಲೆಟ್‌ಗಳಲ್ಲಿನ ಚೆಂಬು, ಬೆಡ್‌ ಶೀಟುಗಳನ್ನೂ ಬಿಡದೇ ಕದ್ದಿರುವ ಜನ, ಒಳಗಿರುವ ಸೀಲಿಂಗ್‌ ಫ್ಯಾನುಗಳು, ವಾಶ್‌ರೂಂಗಳಲ್ಲಿನ ಶವರ್‌ಗಳು, ಕಿಟಕಿಗಳಿಗೆ ಅಳವಡಿಸಲಾಗುವ ಕಬ್ಬಿಣದ ಗ್ರಿಲ್‌ ಜತೆಗೆ ರೈಲು ನಿಲ್ದಾಣಗಳಲ್ಲಿ ಇರಿಸಿರುವ ಕೆಲ ಎಂಜಿನಿಯರಿಂಗ್‌ ಪರಿಕರಗಳನ್ನೂ ಕದ್ದಿದ್ದಾರೆ. 

ಯಾವ ವಿಭಾಗದಲ್ಲಿ ಏನೇನು ಕಳವು? 
ಎಂಜಿನಿಯರಿಂಗ್‌: ರೈಲ್ವೆ ಟ್ರ್ಯಾಕ್‌ ಪರಿ ಕರ, ಫಿಶ್‌ ಪ್ಲೇಟ್‌ಗಳು 
ಮೆಕ್ಯಾನಿಕಲ್‌: ವಾಷ್‌ ಬೇಸಿನ್‌, ಶವರ್‌, ಕನ್ನಡಿ, ನಲ್ಲಿಗಳು 
ಸಿಗ್ನಲಿಂಗ್‌ ಮತ್ತು ಟೆಲಿಕಮ್ಯೂನಿಕೇಷನ್‌: ಓವರ್‌ ಹೆಡ್‌ ಕೇಬಲ್‌ಗಳು, ಸೋಲಾರ್‌ ಪ್ಲೇಟ್‌ಗಳು, ರಿಲೇ, ಟೆಲಿಫೋಗಳು
ವಿದ್ಯುತ್‌: ಬ್ಯಾಟರಿಗಳು, ಎಲೆಕ್ಟ್ರಿಕ್‌ ಕೋಚ್‌ ಫ್ಯಾನ್‌ಗಳು, ಸ್ವಿಚ್‌ಗಳು

74,456 ಆರ್‌ಪಿಎಫ್ಗೆ ಮಂಜೂರಾಗಿರುವ ಸಿಬಂದಿ
67,000 ಆರ್‌ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ

ಯಾವ ವರ್ಷ,ಎಷ್ಟೆಷ್ಟು?
ವರ್ಷ          ಪ್ರಕರಣ         ಮೌಲ್ಯ
2016-17      5,219           1.58
2017-18       5,239            2.97
(ರೂ. ಕೋಟಿಗಳಲ್ಲಿ )

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.