ಸುದ್ದಿ ಕೋಶ: ಸಿಂಗಾಪುರಕ್ಕೂ ಹರಡಿದ ಕ್ಯಾಶ್‌ಲೆಸ್‌ ಕನಸು


Team Udayavani, Jun 3, 2018, 6:00 AM IST

ss-21.jpg

ಸಿಂಗಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ, ಭಾರತದಲ್ಲಿ ಚಾಲ್ತಿ ಇರುವ “ರುಪೇ’, “ಭೀಮ್‌’ ಹಾಗೂ “ಎಸ್‌ಬಿಐ’ ಆ್ಯಪ್‌ಗಳ ಅಂತಾರಾಷ್ಟ್ರೀಯ ಮಾದರಿಗಳನ್ನು ಬಿಡುಗಡೆ ಮಾಡಿದ್ದರು. ಈ ಮೂಲಕ ತಮ್ಮ ಮಹತ್ವಾಕಾಂಕ್ಷೆಯ ನಗದುರಹಿತ ವಹಿವಾಟಿಗೆ ಹೊಸ ಸ್ಪರ್ಶ ಕೊಟ್ಟರು. ಇದರಿಂದಾಗಿ, ಭಾರತದ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊ ರೇಷನ್‌ ಆಫ್ ಇಂಡಿಯಾ (ಎನ್‌ಪಿಸಿಐ) ವ್ಯವಸ್ಥೆ  ಹಾಗೂ ಸಿಂಗಾಪುರದ ನೆಟ್‌ವರ್ಕ್‌ ಫಾರ್‌ ಇಲೆಕ್ಟ್ರಾನಿಕ್‌ ಟ್ರಾನ್ಸ್‌ ಫ‌ರ್ಸ್‌ (ನೆಟ್ಸ್‌) ಸಹಯೋಗ ನಿರ್ಮಾಣವಾಗಿದ್ದು, ಭಾರತದ ಆರ್ಥಿಕತೆಗೆ ಮತ್ತಷ್ಟು ಶಕ್ತಿ ತುಂಬುವ ನಿರೀಕ್ಷೆಯಿದೆ. 

ತಜ್ಞರ ಅಭಿಮತ
ಭಾರತದ ವ್ಯಾವಹಾರಿಕ ಆ್ಯಪ್‌ಗಳನ್ನು ಹೀಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದದ್ದು ಇದೇ ಮೊದಲು. ಕೇಂದ್ರ ಸರ್ಕಾರದ “ಡಿಜಿಟಲ್‌ ಪೇಮೆಂಟ್‌’ ಕ್ಷೇತ್ರದಲ್ಲಿ ಇದೊಂದು ಹೊಸ ಅಧ್ಯಾಯ. ಎನ್‌ಪಿಸಿಐ ವ್ಯಾಪ್ತಿಯೊಳಗೆ  ದೊಡ್ಡ ಪ್ರಮಾಣದ ಗ್ರಾಹಕರ ಸಮೂಹ  ಸೇರ್ಪಡೆ. 

ಅನುಕೂಲಗಳು 
ವರ್ಷಕ್ಕೆ ಏನಿಲ್ಲವೆಂದರೂ 50 ಲಕ್ಷ ಭಾರತೀಯರು ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವುದರಿಂದ ಅವರೆಲ್ಲರಿಗೂ ಇ-ಪಾವತಿ ಈಗ ಮತ್ತಷ್ಟು ಸರಳ.

ಸಿಂಗಾಪುರ ಬ್ಯಾಂಕುಗಳ ಡೆಬಿಟ್‌, ಕ್ರೆಡಿಟ್‌ ಕಾರ್ಡುಗಳನ್ನು ಉಪಯೋಗಿಸಿ ಅಲ್ಲಿನ ಭಾರತೀಯರು ಭಾರತದ ಯಾವುದೇ ರುಪೇ ಆಧಾರಿತ ಪಾಯಿಂಟ್‌ ಆಫ್ ಸೇಲ್‌ಗಳಲ್ಲಿ ಶಾಪಿಂಗ್‌ ಮಾಡುವ ಅವಕಾಶ. 

ಎಸ್‌ಬಿಐ ಆ್ಯಪ್‌ ಬಿಡುಗಡೆಯಿಂದಾಗಿ, ಸಿಂಗಾಪುರದಲ್ಲಿರುವ 6 ಎಸ್‌ಬಿಐ ಶಾಖೆಗಳ ಭಾರತೀಯ ಗ್ರಾಹಕರಿಗೆ ಸ್ವದೇಶಕ್ಕೆ ಹಣ ಕಳುಹಿಸುವುದು ಮತ್ತಷ್ಟು ಸುಲಭ. 

ಎಸ್‌ಬಿಐ ಆ್ಯಪ್‌ನ ಮೂಲಕ, ಎಲ್ಲಾ ಉಳಿತಾಯ ಖಾತೆ ದಾರರಿಗೆ ವಿ.ಪಿ.ಎ. ಮಾದರಿಯ ಪೇಮೆಂಟ್‌ ಮೂಲಕ 1 ಲಕ್ಷ ರೂ.ವರೆಗೆ ಸುಲಭ ಹಣ ವರ್ಗಾವಣೆಗೆ ಅವಕಾಶ. 

50,00,000
ಪ್ರತಿ ವರ್ಷ ಸಿಂಗಾಪುರಕ್ಕೆ ಭೇಟಿ ನೀಡುವ ಭಾರತೀಯರು
1,00,000 ರೂ.
ಸಿಂಗಾಪುರದ ಭಾರತೀಯರಿಗೆ ಎಸ್‌ಬಿಐ ಆ್ಯಪ್‌ನಿಂದ ಇಷ್ಟು ಹಣ ವರ್ಗಾವಣೆ ಸುಲಭ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.