ಸುದ್ದಿ  ಕೋಶ: ತಾಜ್‌ ರಕ್ಷಣೆಗೆ ಸೋಲಾರ್‌ ಕಾರು


Team Udayavani, Jun 9, 2018, 6:00 AM IST

vv-29.jpg

ವಾಯುಮಾಲಿನ್ಯದಿಂದಾಗಿ ವಿಶ್ವವಿಖ್ಯಾತ ಪ್ರೇಮಸೌಧ ತಾಜ್‌ಮಹಲ್‌ ಕಂದು ಬಣ್ಣಕ್ಕೆ ತಿರುಗುತ್ತಿರುವ ಕಳವಳ ಮಾಹಿತಿ ಹೊರಬಿದ್ದ ಬೆನ್ನಲ್ಲೇ, ಆಗ್ರಾದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ತಾಜ್‌ ಸುತ್ತಮುತ್ತ ಓಡಾಡಲು ಸೋಲಾರ್‌ ಕಾರೊಂದನ್ನು ಸಿದ್ಧಪಡಿಸಿದ್ದಾರೆ. ಈ ಮೂಲಕ ಇಂಗಾಲದಿಂದ ತಾಜ್‌ನ ಸೌಂದರ್ಯವನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಏನಿದು ಸೌರ ಕಾರು? ಏನಿದರ ವಿಶೇಷ?

ಅನುಕೂಲತೆ?
ಸೌರ ಕಾರುಗಳ ಬಳಕೆಯಿಂದ ವಾಯುಮಾಲಿನ್ಯ ಗಣನೀಯ ವಾಗಿ ನಿಯಂತ್ರಿಸಲು ಸಾಧ್ಯ
ಬ್ಯಾಟರಿ ಅಳವಡಿಸಿರುವುದರಿಂದ ರಾತ್ರಿಯ ವೇಳೆಯೂ ಬಳಕೆ 
ಪೆಟ್ರೋಲ್‌, ಡೀಸೆಲ್‌ ಕಾರುಗಳಿಗೆ ಹೋಲಿಸಿದರೆ ಇದರ ನಿರ್ವಹಣೆ ವೆಚ್ಚವೂ ಕಡಿಮೆ
ಇಂಧನಕ್ಕೆ ಪ್ರತಿ ದಿನ ವೆಚ್ಚ ಮಾಡಬೇಕಾಗಿಲ್ಲ
ಈ ಕಾರು ತಯಾರಿಕೆಗೆ ಅಗತ್ಯ ಪರಿಕರಗಳೂ ಸುಲಭವಾಗಿ ಲಭ್ಯ

ಮೊದಲೇನಲ್ಲ
ಅಷ್ಟಕ್ಕೂ ಸೋಲಾರ್‌ ಕಾರನ್ನು ಅಭಿವೃದ್ಧಿ ಪಡಿಸಿದ್ದು ಇದೇ ಮೊದಲೇನಲ್ಲ. ಈ ಹಿಂದೆ ವಿದೇಶದಲ್ಲಿ ಇಬ್ಬರು ಕುಳಿತು ಕೊಳ್ಳಬಹುದಾದ ಕಾರನ್ನು ಅಭಿವೃದ್ಧಿಪಡಿಸಲಾಗಿತ್ತು. ಆಗ್ರಾದ ವಿದ್ಯಾರ್ಥಿಗಳು 4 ಮಂದಿ ಕುಳಿತುಕೊಳ್ಳಬಹು ದಾದ ಕಾರನ್ನು ಸಿದ್ಧಪಡಿಸಿ ದ್ದಾರೆ.

ಕಾರಿನ ಹೆಸರು:  ನೆಕ್ಸ್‌ಜೆನ್‌
50,000 ರೂ.ಸೌರಶಕ್ತಿಚಾಲಿತ ಕಾರಿನ ಬೆಲೆ
04 ಕಾರಿನಲ್ಲಿರುವ ಆಸನಗಳು
30 ಕಿ.ಮೀ ಗಂಟೆಗೆ ಗರಿಷ್ಠ ವೇಗ

ಅಭಿವೃದ್ಧಿಪಡಿಸಿದ್ದು: ಏಸ್‌(ಎಸಿಇ) ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನ ವಿದ್ಯಾರ್ಥಿಗಳು ಗುಜಿರಿ ಹಾಗೂ ಪುನರ್ಬಳಕೆಯ ವಸ್ತುಗಳಿಂದ ಈ ಕಾರನ್ನು ಸಿದ್ಧಪಡಿಸಿದ್ದಾರೆ.

ಪರೀಕ್ಷಾರ್ಥವಾಗಿ ಈ ಕಾರನ್ನು ಮೊದಲು ಗ್ರಾಮೀಣ ಪ್ರದೇಶದಲ್ಲಿ ಬಳಕೆ ಮಾಡಲಾಗಿದೆ. ತಾಜ್‌ ಸುತ್ತಮುತ್ತ ಪ್ರವಾಸಿಗರ ಓಡಾಟಕ್ಕೆ ಅನುಕೂಲವಾಗಲಿದೆ. ವಾಯು ಮಾಲಿನ್ಯ ನಿಯಂತ್ರಣವೂ ಸಾಧ್ಯ.
ಸಂಜಯ್‌ ಗರ್ಗ್‌, ಕಾಲೇಜಿನ ಮುಖ್ಯಸ್ಥ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.