ಮದ್ಯ ಪತ್ತೆಗೆ ಶ್ವಾನಪಡೆ


Team Udayavani, Jun 11, 2018, 4:42 PM IST

black-dog.jpg

ಸ್ಫೋಟಕಗಳ ಪತ್ತೆಗೆ, ಕ್ರಿಮಿನಲ್‌ಗ‌ಳ ಬೆನ್ನಟ್ಟಿ ಹಿಡಿಯಲು ಶ್ವಾನಗಳನ್ನು ಬಳಸುವುದು ಎಲ್ಲರಿಗೂ ಗೊತ್ತಿದೆ. ಆದರೆ, ಬಿಹಾರ ಸರ್ಕಾರ ಮದ್ಯ ಪಾನಿಗಳು ಮತ್ತು ಮದ್ಯವನ್ನು ಹಿಡಿ ಯಲು ಶ್ವಾನಗಳ ಮೊರೆ ಹೋಗಿದೆ. ರಾಜ್ಯದಲ್ಲಿ ಮದ್ಯ ನಿಷೇಧವಾದ ಬಳಿಕವೂ ಹೊರ ರಾಜ್ಯಗಳಿಗೆ ಮದ್ಯ ಕಳ್ಳಸಾಗಣೆ ಯಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು 20 ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ಖರೀದಿಸಿ, ತೆಲಂಗಾಣಕ್ಕೆ ತರಬೇತಿಗಾಗಿ ಕಳುಹಿಸಿದೆ. ಆ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ತರಬೇತಿ ಎಲ್ಲಿ, ಹೇಗೆ?
ಈಗಾಗಲೇ ಖರೀದಿಸಲಾಗಿರುವ ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ತೆಲಂಗಾಣದ ಇಂಟೆಲಿಜೆನ್ಸ್‌ ಇಂಟಗ್ರೇಟೆಡ್‌ ಟ್ರೈನಿಂಗ್‌  ಅಕಾಡೆಮಿ(ಐಐಟಿಎ)ಗೆ ಕಳುಹಿಸಲಾಗಿದೆ. ಇಲ್ಲಿ ಅವುಗಳಿಗೆ 8ರಿಂದ 9 ತಿಂಗಳ ತರಬೇತಿ ನೀಡಲಾಗುತ್ತದೆ. ಮೂಸುವ ಮೂಲಕ ಮದ್ಯವನ್ನು ಪತ್ತೆ ಹಚ್ಚುವಂಥ ವಿಶೇಷ ತರಬೇತಿ ನೀಡಿದ ಬಳಿಕ ಬಿಹಾರ ಪೊಲೀಸರು ಅದನ್ನು ತಮ್ಮ ರಾಜ್ಯದಲ್ಲಿ ನಿಯೋಜಿಸುತ್ತಾರೆ. ಶ್ವಾನಗಳು ತಮ್ಮ ನಿರ್ವಾಹಕರೊಂದಿಗೆ ಒಗ್ಗಿಕೊಳ್ಳಲಿ ಎಂಬ ಉದ್ದೇಶದಿಂದ ನಿರ್ವಾಹಕರನ್ನೂ ತೆಲಂಗಾಣಕ್ಕೆ ಕಳುಹಿಸಲಾಗಿದೆ.

*2019ರ ಮಾರ್ಚ್‌ ತಿಂಗಳಲ್ಲಿ ಪೊಲೀಸ್‌ ಪಡೆಗೆ ನಿಯೋಜನೆ

*1.75 ಲಕ್ಷ ಒಂದು ಲ್ಯಾಬ್ರಡಾರ್‌ ಶ್ವಾನದ ಬೆಲೆ

*9 ತಿಂಗಳು ಐಐಟಿಎನಲ್ಲಿ ನಾಯಿಗಳಿಗೆ ತರಬೇತಿ ಅವಧಿ

*20 ಪೊಲೀಸ್‌ ಪಡೆಗೆ ಸೇರ್ಪಡೆಯಾಗಲಿರುವ ಶ್ವಾನಗಳು

*1.15 ಲಕ್ಷ ನಿಷೇಧ ಉಲ್ಲಂಘಿಸಿ ಬಂಧಿತರಾದವರ ಸಂಖೆ

*2016ರ ಏಪ್ರಿಲ್‌ ಬಿಹಾರದಲ್ಲಿ ಮದ್ಯ ನಿಷೇಧ ಜಾರಿಯಾಗಿದ್ದು.

ಉದ್ದೇಶವೇನು?
ಆಲ್ಕೋಹಾಲ್‌ ವಿರುದ್ಧದ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವುದು 

ಮದ್ಯವನ್ನು ಹೊರ ರಾಜ್ಯಗಳಿಗೆ ಕಳ್ಳಸಾಗಣೆ ಮಾಡುವುದಕ್ಕೆ ಕಡಿವಾಣ ಹಾಕುವುದು

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.