ಮದ್ಯ ಪತ್ತೆಗೆ ಶ್ವಾನಪಡೆ


Team Udayavani, Jun 11, 2018, 4:42 PM IST

black-dog.jpg

ಸ್ಫೋಟಕಗಳ ಪತ್ತೆಗೆ, ಕ್ರಿಮಿನಲ್‌ಗ‌ಳ ಬೆನ್ನಟ್ಟಿ ಹಿಡಿಯಲು ಶ್ವಾನಗಳನ್ನು ಬಳಸುವುದು ಎಲ್ಲರಿಗೂ ಗೊತ್ತಿದೆ. ಆದರೆ, ಬಿಹಾರ ಸರ್ಕಾರ ಮದ್ಯ ಪಾನಿಗಳು ಮತ್ತು ಮದ್ಯವನ್ನು ಹಿಡಿ ಯಲು ಶ್ವಾನಗಳ ಮೊರೆ ಹೋಗಿದೆ. ರಾಜ್ಯದಲ್ಲಿ ಮದ್ಯ ನಿಷೇಧವಾದ ಬಳಿಕವೂ ಹೊರ ರಾಜ್ಯಗಳಿಗೆ ಮದ್ಯ ಕಳ್ಳಸಾಗಣೆ ಯಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು 20 ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ಖರೀದಿಸಿ, ತೆಲಂಗಾಣಕ್ಕೆ ತರಬೇತಿಗಾಗಿ ಕಳುಹಿಸಿದೆ. ಆ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ತರಬೇತಿ ಎಲ್ಲಿ, ಹೇಗೆ?
ಈಗಾಗಲೇ ಖರೀದಿಸಲಾಗಿರುವ ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ತೆಲಂಗಾಣದ ಇಂಟೆಲಿಜೆನ್ಸ್‌ ಇಂಟಗ್ರೇಟೆಡ್‌ ಟ್ರೈನಿಂಗ್‌  ಅಕಾಡೆಮಿ(ಐಐಟಿಎ)ಗೆ ಕಳುಹಿಸಲಾಗಿದೆ. ಇಲ್ಲಿ ಅವುಗಳಿಗೆ 8ರಿಂದ 9 ತಿಂಗಳ ತರಬೇತಿ ನೀಡಲಾಗುತ್ತದೆ. ಮೂಸುವ ಮೂಲಕ ಮದ್ಯವನ್ನು ಪತ್ತೆ ಹಚ್ಚುವಂಥ ವಿಶೇಷ ತರಬೇತಿ ನೀಡಿದ ಬಳಿಕ ಬಿಹಾರ ಪೊಲೀಸರು ಅದನ್ನು ತಮ್ಮ ರಾಜ್ಯದಲ್ಲಿ ನಿಯೋಜಿಸುತ್ತಾರೆ. ಶ್ವಾನಗಳು ತಮ್ಮ ನಿರ್ವಾಹಕರೊಂದಿಗೆ ಒಗ್ಗಿಕೊಳ್ಳಲಿ ಎಂಬ ಉದ್ದೇಶದಿಂದ ನಿರ್ವಾಹಕರನ್ನೂ ತೆಲಂಗಾಣಕ್ಕೆ ಕಳುಹಿಸಲಾಗಿದೆ.

*2019ರ ಮಾರ್ಚ್‌ ತಿಂಗಳಲ್ಲಿ ಪೊಲೀಸ್‌ ಪಡೆಗೆ ನಿಯೋಜನೆ

*1.75 ಲಕ್ಷ ಒಂದು ಲ್ಯಾಬ್ರಡಾರ್‌ ಶ್ವಾನದ ಬೆಲೆ

*9 ತಿಂಗಳು ಐಐಟಿಎನಲ್ಲಿ ನಾಯಿಗಳಿಗೆ ತರಬೇತಿ ಅವಧಿ

*20 ಪೊಲೀಸ್‌ ಪಡೆಗೆ ಸೇರ್ಪಡೆಯಾಗಲಿರುವ ಶ್ವಾನಗಳು

*1.15 ಲಕ್ಷ ನಿಷೇಧ ಉಲ್ಲಂಘಿಸಿ ಬಂಧಿತರಾದವರ ಸಂಖೆ

*2016ರ ಏಪ್ರಿಲ್‌ ಬಿಹಾರದಲ್ಲಿ ಮದ್ಯ ನಿಷೇಧ ಜಾರಿಯಾಗಿದ್ದು.

ಉದ್ದೇಶವೇನು?
ಆಲ್ಕೋಹಾಲ್‌ ವಿರುದ್ಧದ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವುದು 

ಮದ್ಯವನ್ನು ಹೊರ ರಾಜ್ಯಗಳಿಗೆ ಕಳ್ಳಸಾಗಣೆ ಮಾಡುವುದಕ್ಕೆ ಕಡಿವಾಣ ಹಾಕುವುದು

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.