ಏರ್‌ಇಂಡಿಯಾ ಪ್ರಯಾಣಿಕರ ಹೆಚ್ಚು Worry ಲಗೇಜು  


Team Udayavani, Jun 12, 2018, 11:37 AM IST

air-india.jpg

ನೀವು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಅಣಿಯಾಗಿದ್ದೀರಾ? ಸಿಕ್ಕಾಬಟ್ಟೆ ಲಗೇಜೂ ಇದೆಯಾ? ಹಾಗಿದ್ದರೆ ಸ್ವಲ್ಪ ನಿಲ್ಲಿ. ಏರ್‌ ಇಂಡಿಯಾ ಸಂಸ್ಥೆ, ದೇಶೀಯ ಪ್ರಯಾಣದ ವೇಳೆ ಹೆಚ್ಚುವರಿ ಲಗೇಜಿಗೆ ವಿಧಿಸುತ್ತಿದ್ದ ದಂಡದ ರೂಪದ ಶುಲ್ಕ ವನ್ನು 100 ರೂ.ಗಳಷ್ಟು ಹೆಚ್ಚಿ ಸಿದೆ. ಈ ಪರಿಷ್ಕೃತ ಶುಲ್ಕಕ್ಕೆ ಜಿಎಸ್‌ಟಿಯೂ ಅನ್ವಯಿಸಲಿದೆ. ಸೋಮವಾರದಿಂದಲೇ ಈ ನಿಯಮ ಜಾರಿಗೆ ಬಂದಿದೆ. 

ಜಿಎಸ್‌ಟಿ ಅನ್ವಯ ಹೆಚ್ಚಿನ ಲಗೇಜಿಗೆ ವಿಧಿಸಲಾಗುವ ಶುಲ್ಕಕ್ಕೆ ಜಿಎಸ್‌ಟಿಯೂ ಅನ್ವಯವಾಗಲಿದೆ. ಎಕಾನಮಿ ದರ್ಜೆಯ ಪ್ರಯಾಣಿಕರಿಗೆ ಶೇ.5ರಷ್ಟು ತೆರಿಗೆ ವಿಧಿಸಿದರೆ, ಬ್ಯುಸಿ ನೆಸ್‌ ಮತ್ತಿ ತರ ದರ್ಜೆಯ ಪ್ರಯಾಣಿಕರಿಗೆ ಶೇ.12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. 

ಇವರಿಗಿಲ್ಲ ಜಿಎಸ್‌ಟಿ

ಅರುಣಾಚಲ ಪ್ರದೇಶ, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮಣಿಪುರ, ಮೇಘಾಲಯ,ನಾಗಾಲ್ಯಾಂಡ್‌, ಸಿಕ್ಕಿಂ ರಾಜ್ಯಗಳಿಗೆ ಹಾಗೂ ಪಶ್ಚಿಮ ಬಂಗಾಳದ ಬಾಗ್ಡೋರಾ ವಿಮಾನ ನಿಲ್ದಾ ಣಕ್ಕೆ ಹೋಗುವ ಅಥವಾ ಅಲ್ಲಿಂದ ಇತರೆಡೆಗೆ ಪ್ರಯಾಣಿಸುವವರ ಹೆಚ್ಚುವರಿ ಲಗೇಜಿನ ಶುಲ್ಕಕ್ಕೆ ಜಿಎಸ್‌ಟಿಯಿಂದ ವಿನಾಯ್ತಿ ಇರ ಲಿದೆ.

25 ಕೆಜಿ ನಿಗದಿತ ಲಗೇಜು ಮಿತಿ
400 ರೂ.  
ಹೆಚ್ಚುವರಿ ಪ್ರತಿ ಕೆಜಿ ಲಗೇಜಿಗೆ ಈವರೆಗೆ ವಿಧಿಸಲಾಗುತ್ತಿದ್ದ ಶುಲ್ಕ

500 ರೂ.  
ಪರಿಷ್ಕೃತಗೊಂಡಿರುವ ಹೆಚ್ಚುವರಿ ಲಗೇಜಿನ ಶುಲ್ಕ

100 ರೂ.
ಹಿಂದಿನ ಶುಲ್ಕಕ್ಕಿಂತ ಹೆಚ್ಚಳವಾದ ಮೊತ್ತ  
 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.