15 ದಿನ ಭೂಮಿ ಬಿಟ್ಟು ಹೋಗಿ ಬನ್ನಿ…


Team Udayavani, Jun 14, 2018, 4:08 PM IST

space-com.jpg

ಭಾರೀ ಭಾರಿ ಶ್ರೀಮಂತರ ಐಶಾರಾಮಿ ಖಯಾಲಿಗಳು ಹಲವಾರು. ಅವುಗಳಲ್ಲೊಂದು ಅನ್ಯ ಗ್ರಹಕ್ಕೆ ಹೋಗಿ ಬರಬೇಕೆನ್ನುವುದು. ಈಗಾಗಲೇ ನಾಸಾ ಸೇರಿದಂತೆ ವಿಶ್ವದ ಕೆಲ ಸಾಹಸಿ ಪರ್ಯಟನೆ ಆಯೋಜನಾ ಸಂಸ್ಥೆಗಳು ಇಂಥ ಆಫ‌ರ್‌ಗಳನ್ನು ಜನರಿಗೆ ನೀಡಿದ್ದುಂಟು. ಈಗ, “ಆ್ಯಕ್ಸಿಯಮ್‌ ಸ್ಪೇಸ್‌’ ಎಂಬ ಸಂಸ್ಥೆ, ಭೂಮಿಯನ್ನು ಬಿಟ್ಟು 8 ದಿನ ಖಗೋಳ ಪರ್ಯಟನೆ ಮಾಡುವ ಟೂರ್‌ ಪ್ಯಾಕೇಜನ್ನು ಜನರ ಮುಂದಿಟ್ಟಿದೆ. 2020ರಿಂದ ಆರಂಭವಾಗುವ 15 ದಿನಗಳ ಈ ಪ್ರವಾಸ ಶುಲ್ಕ ಕೇವಲ 371 ಕೋಟಿ ರೂ.!

ಏನಿರಬೇಕು ಅರ್ಹತೆ?
ಈ ಪ್ರಯಾಣಕ್ಕೆ ಸಜ್ಜಾಗಿರುವವರು 21 ವರ್ಷ ವಯಸ್ಸು ಪೂರ್ಣಗೊಳಿಸಿರಬೇಕು. ಗರಿಷ್ಠ ವಯೋ ಮಿತಿಯೇನಿಲ್ಲ. ಆದರೆ, ಕೂಲಂಕಷ ವೈದ್ಯ ಕೀಯ ಪರೀಕ್ಷೆ, “ದ ರೈಟ್‌ ಸ್ಟಫ್’  ಮಾದರಿಯ ಪರೀಕ್ಷೆಗಳ ಮೂಲಕ ಅಂತರಿಕ್ಷದಲ್ಲಿ ಇವರು ಪ್ರಯಾಣಿಸುವ ಆಕಾಶಕಾಯ ಸ್ಪಿನ್‌ ಅಥವಾ ಏರುಪೇರಾದರೆ ಅವರು ತೋರಬಹುದಾದ ಮಾನಸಿಕ ಸ್ಥೈರ್ಯಗಳನ್ನು ಕಂಡುಕೊಂಡ ನಂತರವಷ್ಟೇ ಅವರನ್ನು ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳಲಾಗುವುದು. 

ಸೌಲಭ್ಯಗಳೇನು?
ಈ ಪ್ರಯಾಣಕ್ಕಾಗಿ ಅಣಿಯಾಗಿರುವ ಆಕಾಶ ಕಾಯ, ಟೆಲಿಫೋನ್‌ ಬೂತ್‌ ಮಾದರಿಯಲ್ಲಿರಲಿದೆ. ಭೂಮಿಯ ಮೇಲ್ಮೆ„ ನಿಂದ 402 ಕಿ.ಮೀ. ಎತ್ತರದಲ್ಲಿ ಸಾಗಲಿದೆ. ಉಚಿತ ವೈಫೈ, ಸಂಬಂಧಿಗಳಿಗೆ ಫೋನಾಯಿಸುವ ಅನುಕೂಲ ಇರಲಿದೆ. ಪ್ರತಿ ಯೊ ಬ್ಬರ ಕ್ಯಾಬಿ ನ್‌ಗೂ ವಿಶೇಷ ಎಲ್‌ ಇಡಿ ಪರದೆ ಇರಲಿದ್ದು, ನೆಟ್‌ ಪ್ಲಿಕ್ಸ್  ಸಂಪರ್ಕದಿಂದ ಚಲನ ಚಿ ತ್ರಗಳನ್ನು ವೀಕ್ಷಿಸಬಹುದಾಗಿದೆ. ಟಿವಿ ಕಾರ್ಯಕ್ರಮಗಳನ್ನು ನೋಡ ಬಹುದಾಗಿದೆ. ಆರೋಗ್ಯ ಕರ ಪೇಯ, ತಿನಿಸು ಎಲ್ಲವೂ ಲಭ್ಯ. ಸ್ಪಾಂಜ್‌ ಬಾತ್‌ಗೂ ಅನುಕೂಲವಿರಲಿದೆ. 

ಹೊಸ ಸ್ಪೇಸ್‌ ಸ್ಟೇಷನ್‌
ಅಂದ ಹಾಗೆ, ಅಂತರಕ್ಷಕ್ಕೆ ಸಾಗಿದ ನಂತರ, ಈ ಪ್ರಯಾಣಿಕರು ನೂತನವಾಗಿ ನಿರ್ಮಿಸಲಾಗುವ ಬಾಹ್ಯಾ ಕಾಶ ನಿಲ್ದಾಣದಲ್ಲಿ ಕೆಲ ಗಂಟೆಗಳ ಕಾಲ ಬಿಡಾರ ಹೂಡಲಿ ದ್ದಾರೆ. ಈಗ ಸದ್ಯಕ್ಕೆ ನಿರ್ಮಾಣ ಹಂತದಲ್ಲಿರುವ ಆ ನಿಲ್ದಾಣ, 2022ರ ಹೊತ್ತಿಗೆ ಪೂರ್ಣಗೊಳ್ಳಲಿದೆ. ಈ ಬಾಹ್ಯಾಕಾಶ ನಿಲ್ದಾಣದಲ್ಲಿ ಕೆಲ ಕಾಲ ಇಳಿದು, ಅಲ್ಲಿ ವಿಹಾರ ಮಾಡಿ ಇಡೀ ಅಂತರಿಕ್ಷವನ್ನು ನೋಡುವ ಅವಕಾಶ ಸಿಗಲಿದೆ. 

ವಿಶೇಷ ಸೂಟ್‌
ಈ ಪ್ರವಾಸಕ್ಕೆ ತೆರಳುವವರಿಗೆಂದೇ ನಾಸಾ ಕಡೆಯಿಂದ ವಿಶೇಷ ಸೂಟ್‌ಗಳನ್ನು ವಿನ್ಯಾಸಗೊಳಿ ಸುತ್ತಿರುವುದಾಗಿ ಆಕ್ಸಿಯಮ್‌ ಹೇಳಿದೆ. ಇವು ಕೃತಕ ಚರ್ಮದ ಮಾದರಿಯ ಸೂಟ್‌ಗಳಾಗಿರಲಿವೆ.

*ಅಮೆರಿಕದ ಆ್ಯಕ್ಸಿಯಮ್‌ ಸ್ಪೇಸ್‌ ಸಂಸ್ಥೆಯಿಂದ ಆಫ‌ರ್‌
*ಅಂತರಿಕ್ಷ ಸುತ್ತುವ ವಿಶೇಷ ಪ್ರವಾಸದ ಪ್ಯಾಕೇಜ್‌ ಪ್ರಕಟ

*2020 ಈ ವರ್ಷದಲ್ಲಿ ಸಂಸ್ಥೆಯ ಮೊದಲ ಪ್ರವಾಸ ಶುರು
*371ಕೋಟಿ ಪ್ರವಾಸಕ್ಕೆಂದು  ನಿಗದಿಪಡಿಸಲಾಗಿರುವ ಶುಲ್ಕ
*15 ದಿನ ಗಳ ಪ್ರವಾಸ ಯೋಜನೆಯಿದು

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.