ಸ್ತ್ರೀಯರಿಗೆ ಭಾರತ ಅಪಾಯಕಾರಿ


Team Udayavani, Jun 27, 2018, 12:04 PM IST

suddikosha.png

ಜಗತ್ತಿನಲ್ಲೇ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ದೇಶ ಭಾರತ. ಹೀಗೆಂದು ಹೇಳಿರುವುದು ಥಾಮ್ಸನ್‌ ರಾಯಿಟರ್ಸ್‌ ಫೌಂಡೇಷನ್‌ ನಡೆಸಿದ ಸಮೀಕ್ಷೆ. ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಈ ಸಮೀಕ್ಷೆಯ ಕುರಿತು ಮಾಹಿತಿ ಇಲ್ಲಿದೆ.

ಸಮೀಕ್ಷೆ ಮಾಡಿದ್ದು?
ಥಾಮ್ಸನ್‌ ರಾಯಿಟರ್ಸ್‌ 
ಫೌಂಡೇಷನ್‌ನ 550 ತಜ್ಞರು

ನಡೆದಿದ್ದು ಹೇಗೆ?
ಮಾ.26ರಿಂದ ಮೇ 4ರವರೆಗೆ ಆನ್‌ಲೈನ್‌, ಫೋನ್‌ ಹಾಗೂ ಖುದ್ದು ಭೇಟಿಯ ಮೂಲಕ ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಸಂಗ್ರಹ

2011ರ ಸಮೀಕ್ಷೆಯಲ್ಲಿ ಅಫ್ಘಾನ್ ಮೊದಲ ಸ್ಥಾನದಲ್ಲಿತ್ತು. ನಂತರದ ಸ್ಥಾನಗಳನ್ನು ರಿಪಬ್ಲಿಕ್‌ ಆಫ್ ಕಾಂಗೋ, ಪಾಕಿಸ್ತಾನ, ಭಾರತ ಮತ್ತು ಸೊಮಾಲಿಯಾ ಇತ್ತು.

83% 2007ರಿಂದ 2016ರ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆದ ಹೆಚ್ಚಳ
04 ಪ್ರತಿ ಗಂಟೆಗೆ ಭಾರತದಲ್ಲಿ ದಾಖಲಾಗುವ ಅತ್ಯಾಚಾರ ಪ್ರಕರಣಗಳ ಸಂಖ್ಯೆ.

10ನೇ ಸ್ಥಾನ ಅಮೆರಿಕಕ್ಕೆ ಇತ್ತೀಚಿನ ತಿಂಗಳಲ್ಲಿ ಅಮೆರಿಕದಾದ್ಯಂತ ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ “ಮೀ ಟೂ’ ಮತ್ತು “ಟೈಮ್‌ ಈಸ್‌ ಅಪ್‌’ ಅಭಿಯಾನವು ಅಮೆರಿಕವನ್ನು ಟಾಪ್‌ 10ರ ಸ್ಥಾನಕ್ಕೆ ಕೊಂಡೊಯ್ದಿದೆ. 

ಸಮೀಕ್ಷೆ ಹೇಳಿದ್ದೇನು?
ಭಾರತದಲ್ಲಿ ನಿರ್ಭಯಾ ಪ್ರಕರಣದ ಬಳಿಕವೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆದಿಲ್ಲ ಎಂದು ವರದಿ ಹೇಳಿದೆ. ಜತೆಗೆ, ಭಾರತವು ಮಾನವ ಕಳ್ಳಸಾಗಣೆ, ಲೈಂಗಿಕ ದಾಸ್ಯ, ಲೈಂಗಿಕೇತರ ಹಿಂಸೆ, ಹೆಣ್ಣು ಭ್ರೂಣ ಹತ್ಯೆ, ಒತ್ತಾಯಪೂರ್ವಕ ವಿವಾಹ ಮತ್ತಿತರ ವಿಚಾರಗಳಲ್ಲಿ ಅತ್ಯಂತ ಅಪಾಯಕಾರಿ ದೇಶ ಎಂಬ ಕುಖ್ಯಾತಿಗೂ ಪಾತ್ರವಾಗಿದೆ ಎಂದಿದೆ.

ಸಮೀಕ್ಷೆ ತಿರಸ್ಕರಿಸಿದ ಭಾರತ
ಭಾರತವು ಅಪಾಯಕಾರಿ ದೇಶ ಎಂಬ ಸಮೀಕ್ಷಾ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಸಾರಾಸಗಟಾಗಿ ತಿರಸ್ಕರಿಸಿದೆ. ಪಟ್ಟಿಯಲ್ಲಿ ಭಾರತದ ನಂತರ ಬರುವ ಅನೇಕ ದೇಶಗಳಲ್ಲಿ ಮಹಿಳೆಯರಿಗೆ ಸಾರ್ವಜನಿಕವಾಗಿ ಮಾತನಾಡುವ ಅವಕಾಶವೂ ಇಲ್ಲ. ಇನ್ನು ಸಮೀಕ್ಷೆಯಲ್ಲಿ ಬಹಳ ಕಡಿಮೆ ಮಂದಿಯ ಅಭಿಪ್ರಾಯ ಪಡೆಯಲಾಗಿದೆ. ಅದನ್ನು ಇಡೀ ದೇಶದ ಪ್ರಾತಿನಿಧಿತ್ವ ಎಂದು ಪರಿಗಣಿಸಲಾಗದು ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.