ಸ್ತ್ರೀಯರಿಗೆ ಭಾರತ ಅಪಾಯಕಾರಿ


Team Udayavani, Jun 27, 2018, 12:04 PM IST

suddikosha.png

ಜಗತ್ತಿನಲ್ಲೇ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ದೇಶ ಭಾರತ. ಹೀಗೆಂದು ಹೇಳಿರುವುದು ಥಾಮ್ಸನ್‌ ರಾಯಿಟರ್ಸ್‌ ಫೌಂಡೇಷನ್‌ ನಡೆಸಿದ ಸಮೀಕ್ಷೆ. ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಈ ಸಮೀಕ್ಷೆಯ ಕುರಿತು ಮಾಹಿತಿ ಇಲ್ಲಿದೆ.

ಸಮೀಕ್ಷೆ ಮಾಡಿದ್ದು?
ಥಾಮ್ಸನ್‌ ರಾಯಿಟರ್ಸ್‌ 
ಫೌಂಡೇಷನ್‌ನ 550 ತಜ್ಞರು

ನಡೆದಿದ್ದು ಹೇಗೆ?
ಮಾ.26ರಿಂದ ಮೇ 4ರವರೆಗೆ ಆನ್‌ಲೈನ್‌, ಫೋನ್‌ ಹಾಗೂ ಖುದ್ದು ಭೇಟಿಯ ಮೂಲಕ ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಸಂಗ್ರಹ

2011ರ ಸಮೀಕ್ಷೆಯಲ್ಲಿ ಅಫ್ಘಾನ್ ಮೊದಲ ಸ್ಥಾನದಲ್ಲಿತ್ತು. ನಂತರದ ಸ್ಥಾನಗಳನ್ನು ರಿಪಬ್ಲಿಕ್‌ ಆಫ್ ಕಾಂಗೋ, ಪಾಕಿಸ್ತಾನ, ಭಾರತ ಮತ್ತು ಸೊಮಾಲಿಯಾ ಇತ್ತು.

83% 2007ರಿಂದ 2016ರ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆದ ಹೆಚ್ಚಳ
04 ಪ್ರತಿ ಗಂಟೆಗೆ ಭಾರತದಲ್ಲಿ ದಾಖಲಾಗುವ ಅತ್ಯಾಚಾರ ಪ್ರಕರಣಗಳ ಸಂಖ್ಯೆ.

10ನೇ ಸ್ಥಾನ ಅಮೆರಿಕಕ್ಕೆ ಇತ್ತೀಚಿನ ತಿಂಗಳಲ್ಲಿ ಅಮೆರಿಕದಾದ್ಯಂತ ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ “ಮೀ ಟೂ’ ಮತ್ತು “ಟೈಮ್‌ ಈಸ್‌ ಅಪ್‌’ ಅಭಿಯಾನವು ಅಮೆರಿಕವನ್ನು ಟಾಪ್‌ 10ರ ಸ್ಥಾನಕ್ಕೆ ಕೊಂಡೊಯ್ದಿದೆ. 

ಸಮೀಕ್ಷೆ ಹೇಳಿದ್ದೇನು?
ಭಾರತದಲ್ಲಿ ನಿರ್ಭಯಾ ಪ್ರಕರಣದ ಬಳಿಕವೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆದಿಲ್ಲ ಎಂದು ವರದಿ ಹೇಳಿದೆ. ಜತೆಗೆ, ಭಾರತವು ಮಾನವ ಕಳ್ಳಸಾಗಣೆ, ಲೈಂಗಿಕ ದಾಸ್ಯ, ಲೈಂಗಿಕೇತರ ಹಿಂಸೆ, ಹೆಣ್ಣು ಭ್ರೂಣ ಹತ್ಯೆ, ಒತ್ತಾಯಪೂರ್ವಕ ವಿವಾಹ ಮತ್ತಿತರ ವಿಚಾರಗಳಲ್ಲಿ ಅತ್ಯಂತ ಅಪಾಯಕಾರಿ ದೇಶ ಎಂಬ ಕುಖ್ಯಾತಿಗೂ ಪಾತ್ರವಾಗಿದೆ ಎಂದಿದೆ.

ಸಮೀಕ್ಷೆ ತಿರಸ್ಕರಿಸಿದ ಭಾರತ
ಭಾರತವು ಅಪಾಯಕಾರಿ ದೇಶ ಎಂಬ ಸಮೀಕ್ಷಾ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಸಾರಾಸಗಟಾಗಿ ತಿರಸ್ಕರಿಸಿದೆ. ಪಟ್ಟಿಯಲ್ಲಿ ಭಾರತದ ನಂತರ ಬರುವ ಅನೇಕ ದೇಶಗಳಲ್ಲಿ ಮಹಿಳೆಯರಿಗೆ ಸಾರ್ವಜನಿಕವಾಗಿ ಮಾತನಾಡುವ ಅವಕಾಶವೂ ಇಲ್ಲ. ಇನ್ನು ಸಮೀಕ್ಷೆಯಲ್ಲಿ ಬಹಳ ಕಡಿಮೆ ಮಂದಿಯ ಅಭಿಪ್ರಾಯ ಪಡೆಯಲಾಗಿದೆ. ಅದನ್ನು ಇಡೀ ದೇಶದ ಪ್ರಾತಿನಿಧಿತ್ವ ಎಂದು ಪರಿಗಣಿಸಲಾಗದು ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.