ನಮ್ಮ ಭಾಷಾ ವೈವಿಧ್ಯ


Team Udayavani, Jul 2, 2018, 11:47 AM IST

suddikosha.jpg

ನಮ್ಮ ದೇಶದಲ್ಲಿದ್ದಷ್ಟು ಭಾಷೆಗಳು ವಿಶ್ವದ ಇತರ ದೇಶಗಳಲ್ಲಿ ಕಂಡು ಬರುವುದು ಅಸಂಭವ. ಇತ್ತೀಚೆಗೆ ಬಿಡುಗಡೆಯಾದ 2011ರ ಜನಗಣತಿಯ ವಿವರಗಳು ಕುತೂಲಹಕಾರಿ ಮಾಹಿತಿಗಳನ್ನು ನೀಡಿವೆೆ. ಭಾರತದಲ್ಲಿ 19,500ಕ್ಕೂ ಹೆಚ್ಚು ಮಾತೃ ಭಾಷೆಗಳಿರುವುದಾಗಿ ಈ ವರದಿ ಹೇಳಿದೆ. ಈ ಭಾಷಾ ವೈವಿಧ್ಯ ಕುರಿತ ಮಾಹಿತಿ ಇಲ್ಲಿದೆ.

19,500 ಮಾತೃ ಭಾಷೆಯಾಗಿ ಬಳಕೆ ಆಗುತ್ತಿರುವ ಭಾಷೆ, ಉಪ ಭಾಷೆಗಳು
121 10 ಸಾವಿರಕ್ಕಿಂತಲೂ ಅಧಿಕ ಮಂದಿ ಮಾತನಾಡುವ ಭಾಷೆಗಳು
ಎರಡು ಭಾಗಗಳಲ್ಲಿ ಅವುಗಳ ವರ್ಗೀಕರಣ
ಸಂವಿಧಾನದ 8ನೇ ಪರಿಚ್ಛೇದದಲ್ಲಿ  22 ಭಾಷೆಗಳು 
(ಕನ್ನಡವೂ ಸೇರಿದೆ)
ಪರಿಚ್ಛೇದ ಸೇರದ ಭಾಷೆಗಳ ಸಂಖ್ಯೆ 99.

14 8 ನೇ ಪರಿಚ್ಛೇದದಲ್ಲಿ ಮೊದಲು ಸೇರ್ಪಡೆಯಾಗಿದ್ದ ಭಾಷೆಗಳ ಸಂಖ್ಯೆ
1967 ಸಿಂಧಿ ಭಾಷೆ ಸೇರ್ಪಡೆಯಾದ ವರ್ಷ
1992 ಕೊಂಕಣಿ, ಮಣಿಪುರಿ , ನೇಪಾಲಿ ಭಾಷೆ ಸೇರ್ಪಡೆಯಾದ ವರ್ಷ
2004 ಬೋಡೋ, ದೋಗ್ರಿ, ಮೈಥಿಲಿ, ಸನಾತನಿ ಭಾಷೆ ಸೇರ್ಪಡೆಯಾದ ವರ್ಷ
19,569 ಒಟ್ಟು ಭಾಷೆಗಳ ನೋಂದಣಿ. 

96.71% ಒಟ್ಟು ಜನ ಸಂಖ್ಯೆಯ ಇಷ್ಟು ಮಂದಿ ಸಂವಿಧಾನದಕ್ಕೆ ಸೇರ್ಪಡೆಯಾಗಿರುವ 22 ಭಾಷೆಗಳ ಪೈಕಿ ಒಂದನ್ನು ಮಾತನಾಡುತ್ತಾರೆ. 
3.29% ಇತರ ಭಾಷೆಗಳನ್ನು ಮಾತನಾಡುವವರು

ವರದಿಯಲ್ಲೇನಿದೆ?
ರಕ್ತ ಸಂಬಂಧಿಗಳು ಮಾತ್ರವಲ್ಲದೆ, ಇತರರೂ ಕುಟುಂಬ ಸದಸ್ಯರಾಗಿ ಸೇರುತ್ತಿ ರುವ ಕಾರಣ, ಪ್ರತಿಯೊಬ್ಬರಲ್ಲೂ ಮಾತೃಭಾಷೆ ಯಾವುದು ಎಂದು ಕೇಳಬೇಕಾಗುತ್ತದೆ. 2001ರಲ್ಲಿ ಅನುಸೂಚಿತವಲ್ಲದ ಭಾಷೆಗಳ ಸಂಖ್ಯೆ 100 ಆಗಿದ್ದವು. ಅನಂತರ, ಸಿಮ್ಟೆ ಮತ್ತು ಪರ್ಷಿಯನ್‌ ಭಾಷೆಗಳನ್ನು ಹೊರಗಿಟ್ಟ ಹಿನ್ನೆಲೆಯಲ್ಲಿ 2011ರಲ್ಲಿ 99 ಭಾಷೆಗಳೆಂದು ದಾಖಲಾಗಿದೆ.ಮಾವೋ ಭಾಷೆಯನ್ನು  10 ಸಾವಿರಕ್ಕೂ ಹೆಚ್ಚು ಮಂದಿ ಮಾತನಾಡುತ್ತಾರೆ.   
 

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.