ನಮ್ಮ ಭಾಷಾ ವೈವಿಧ್ಯ


Team Udayavani, Jul 2, 2018, 11:47 AM IST

suddikosha.jpg

ನಮ್ಮ ದೇಶದಲ್ಲಿದ್ದಷ್ಟು ಭಾಷೆಗಳು ವಿಶ್ವದ ಇತರ ದೇಶಗಳಲ್ಲಿ ಕಂಡು ಬರುವುದು ಅಸಂಭವ. ಇತ್ತೀಚೆಗೆ ಬಿಡುಗಡೆಯಾದ 2011ರ ಜನಗಣತಿಯ ವಿವರಗಳು ಕುತೂಲಹಕಾರಿ ಮಾಹಿತಿಗಳನ್ನು ನೀಡಿವೆೆ. ಭಾರತದಲ್ಲಿ 19,500ಕ್ಕೂ ಹೆಚ್ಚು ಮಾತೃ ಭಾಷೆಗಳಿರುವುದಾಗಿ ಈ ವರದಿ ಹೇಳಿದೆ. ಈ ಭಾಷಾ ವೈವಿಧ್ಯ ಕುರಿತ ಮಾಹಿತಿ ಇಲ್ಲಿದೆ.

19,500 ಮಾತೃ ಭಾಷೆಯಾಗಿ ಬಳಕೆ ಆಗುತ್ತಿರುವ ಭಾಷೆ, ಉಪ ಭಾಷೆಗಳು
121 10 ಸಾವಿರಕ್ಕಿಂತಲೂ ಅಧಿಕ ಮಂದಿ ಮಾತನಾಡುವ ಭಾಷೆಗಳು
ಎರಡು ಭಾಗಗಳಲ್ಲಿ ಅವುಗಳ ವರ್ಗೀಕರಣ
ಸಂವಿಧಾನದ 8ನೇ ಪರಿಚ್ಛೇದದಲ್ಲಿ  22 ಭಾಷೆಗಳು 
(ಕನ್ನಡವೂ ಸೇರಿದೆ)
ಪರಿಚ್ಛೇದ ಸೇರದ ಭಾಷೆಗಳ ಸಂಖ್ಯೆ 99.

14 8 ನೇ ಪರಿಚ್ಛೇದದಲ್ಲಿ ಮೊದಲು ಸೇರ್ಪಡೆಯಾಗಿದ್ದ ಭಾಷೆಗಳ ಸಂಖ್ಯೆ
1967 ಸಿಂಧಿ ಭಾಷೆ ಸೇರ್ಪಡೆಯಾದ ವರ್ಷ
1992 ಕೊಂಕಣಿ, ಮಣಿಪುರಿ , ನೇಪಾಲಿ ಭಾಷೆ ಸೇರ್ಪಡೆಯಾದ ವರ್ಷ
2004 ಬೋಡೋ, ದೋಗ್ರಿ, ಮೈಥಿಲಿ, ಸನಾತನಿ ಭಾಷೆ ಸೇರ್ಪಡೆಯಾದ ವರ್ಷ
19,569 ಒಟ್ಟು ಭಾಷೆಗಳ ನೋಂದಣಿ. 

96.71% ಒಟ್ಟು ಜನ ಸಂಖ್ಯೆಯ ಇಷ್ಟು ಮಂದಿ ಸಂವಿಧಾನದಕ್ಕೆ ಸೇರ್ಪಡೆಯಾಗಿರುವ 22 ಭಾಷೆಗಳ ಪೈಕಿ ಒಂದನ್ನು ಮಾತನಾಡುತ್ತಾರೆ. 
3.29% ಇತರ ಭಾಷೆಗಳನ್ನು ಮಾತನಾಡುವವರು

ವರದಿಯಲ್ಲೇನಿದೆ?
ರಕ್ತ ಸಂಬಂಧಿಗಳು ಮಾತ್ರವಲ್ಲದೆ, ಇತರರೂ ಕುಟುಂಬ ಸದಸ್ಯರಾಗಿ ಸೇರುತ್ತಿ ರುವ ಕಾರಣ, ಪ್ರತಿಯೊಬ್ಬರಲ್ಲೂ ಮಾತೃಭಾಷೆ ಯಾವುದು ಎಂದು ಕೇಳಬೇಕಾಗುತ್ತದೆ. 2001ರಲ್ಲಿ ಅನುಸೂಚಿತವಲ್ಲದ ಭಾಷೆಗಳ ಸಂಖ್ಯೆ 100 ಆಗಿದ್ದವು. ಅನಂತರ, ಸಿಮ್ಟೆ ಮತ್ತು ಪರ್ಷಿಯನ್‌ ಭಾಷೆಗಳನ್ನು ಹೊರಗಿಟ್ಟ ಹಿನ್ನೆಲೆಯಲ್ಲಿ 2011ರಲ್ಲಿ 99 ಭಾಷೆಗಳೆಂದು ದಾಖಲಾಗಿದೆ.ಮಾವೋ ಭಾಷೆಯನ್ನು  10 ಸಾವಿರಕ್ಕೂ ಹೆಚ್ಚು ಮಂದಿ ಮಾತನಾಡುತ್ತಾರೆ.   
 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.