ಸುದ್ದಿ ಕೋಶ: ಆಯುಷ್ಮಾನ್‌ ಭಾರತ ಜಾರಿಗೆ ಸಿದ್ಧತೆ ಬಿರುಸು


Team Udayavani, Jul 19, 2018, 6:00 AM IST

29.jpg

ಮುಂದಿನ ತಿಂಗಳ 15ರೊಳಗಾಗಿ ಕೇಂದ್ರ ಸರ್ಕಾರ “ಆಯುಷ್ಮಾನ್‌ ಭಾರತ’ ಯೋಜನೆ ಜಾರಿಗೊಳಿಸಲು ಎಲ್ಲಾ ಸಿದ್ಧತೆ ಪೂರ್ತಿಗೊಳಿಸಲು ಮುಂದಾಗಿದೆ. ಇದರ ಜತೆಗೆ ಒಂದು ಕುಟುಂಬದಲ್ಲಿರುವವರ ಎಲ್ಲಾ ಹೆಸರುಗಳನ್ನು ಮುದ್ರಿಸಿರುವ ಕಾರ್ಡ್‌ ಅನ್ನೂ ನೀಡಲಾಗುತ್ತದೆ. ಜತೆಗೆ  ಎಲ್ಲರಿಗೂ ವೈಯಕ್ತಿವಾಗಿ ಬರೆಯಲಾಗಿರುವ ಪತ್ರವನ್ನೂ ನೀಡಲಾಗುತ್ತದೆ. ಅದನ್ನು ವಿತರಿಸಲೂ ಯೋಜನೆ ರೂಪಿಸಲಾಗಿದೆ.

ವಿತರಣೆ ಹೇಗೆ?
ಜಿಲ್ಲೆ, ಗ್ರಾಮ ಮಟ್ಟದಲ್ಲಿ ಸಾರ್ವ ಜನಿಕ ಸಂಪರ್ಕ ಕಾರ್ಯ ಕ್ರಮ ಏರ್ಪಡಿಸಿ ವಿತರಣೆ
ಅದಕ್ಕಾಗಿ “ಆಯುಷ್ಮಾನ್‌ ಪಖ್ವಾರಾ’ ಎಂಬ ಕಾರ್ಯಕ್ರಮ ನಡೆಯಲಿದೆ.
ಆಯಾ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮಗಳನ್ನು ಗುರುತಿಸಿ ಅಲ್ಲಿಗೆ ಕಾರ್ಡ್‌ಗಳ ರವಾನೆ
ಆಶಾ ಕಾರ್ಯಕರ್ತೆಯರಿಂದ ಮನೆ ಮನೆಗೆ ಕಾರ್ಡ್‌ಗಳ ವಿತರಣೆ.

ಬರಲಿದೆ ಕಾಲ್‌ ಸೆಂಟರ್‌
24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಾಲ್‌ ಸೆಂಟರ್‌ ಶೀಘ್ರ ಆರಂಭ
ಸದ್ಯ ನವದೆಹಲಿಯಲ್ಲಿ ಇರಲಿದೆ. ನಂತರ ವಲಯ ಮಟ್ಟದಲ್ಲಿ ಆರಂಭಿಸಲು ಕ್ರಮ
ರಾಷ್ಟ್ರೀಯ ಆರೋಗ್ಯ ಯೋಜನೆಗೆ ಸಂಬಂಧಿಸಿದ ವಿವರ ಪಡೆದುಕೊಳ್ಳಲು ಅನುಕೂಲ
ಆನ್‌ಲೈನ್‌ ಚಾಟ್‌, ಇ-ಮೇಲ್‌ ಮೂಲಕ ಕೇಳಲಾಗುವ ಪ್ರಶ್ನೆ, ಸಂಶಯ ಪರಿಹಾರ ನೀಡಲೂ ಕ್ರಮ

ಸುರಕ್ಷತೆಗೆ ಕ್ರಮ
ರಾಷ್ಟ್ರೀಯ ಆರೋಗ್ಯ ಸಂಸ್ಥೆ (ಎನ್‌ಎಚ್‌ಎ) ಮಾಹಿತಿ ಪಡೆಯುವ ಸಂಸ್ಥೆ ಡೇಟಾ ಸಂರಕ್ಷಣೆಗೆ ಒತ್ತು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.